ಇವರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಅವರ ಮೇಲೆ ಝಾಡಿಸಿಬಿಟ್ಟು ಇಕೋನ್ಯಕ್ಕೆ ಬಂದರು.ಶಿಷ್ಯರಾದವರು ಸಂತೋಷಪೂರ್ಣರೂ ಪವಿತ್ರಾತ್ಮ ಭರಿತರೂ ಆದರು.
Cross references
ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆ ಹೋದರೆ ಇಲ್ಲವೆ ನಿಮ್ಮ ಮಾತುಗಳನ್ನು ಕೇಳದೆ ಹೋದರೆ ನೀವು ಆ ಮನೆಯಿಂದಾಗಲೀ ಪಟ್ಟಣದಿಂದಾಗಲೀ ಹೊರಡುವಾಗ ನಿಮ್ಮ ಪಾದಗಳ ಧೂಳನ್ನು ಝಾಡಿಸಿ ಬಿಡಿರಿ.
ಯಾರಾದರೂ ನಿಮ್ಮನ್ನು ಅಂಗೀಕರಿಸದೆಯೂ ಇಲ್ಲವೆ ನಿಮ್ಮ ಮಾತನ್ನು ಕೇಳ ದೆಯೂ ಇದ್ದರೆ ನೀವು ಅಲ್ಲಿಂದ ಹೊರಡುವಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಢಿಸಿಬಿಡಿರಿ. ಮತ್ತು ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ
ಯಾರಾದರೂ ನಿಮ್ಮನ್ನು ಅಂಗೀಕರಿಸದೆ ಹೋದರೆ ನೀವು ಆ ಪಟ್ಟಣದ ಹೊರಗೆ ಹೋದಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದ ಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ ಅಂದನು.
ಇದಾದ ಮೇಲೆ ಇಕೋನ್ಯದಲ್ಲಿ ಅವರಿ ಬ್ಬರೂ ಯೆಹೂದ್ಯರ ಸಭಾಮಂದಿರ ದೊಳಕ್ಕೆ ಹೋಗಿ ಯೆಹೂದ್ಯರಲ್ಲಿಯೂ ಗ್ರೀಕರಲ್ಲಿಯೂ ದೊಡ್ಡ ಜನಸಮೂಹವು ನಂಬುವಂತೆ ಮಾತನಾಡಿ ದರು.
ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯ ದಿಂದಲೂ ಕೆಲವು ಯೆಹೂದ್ಯರು ಅಲ್ಲಿಗೆ ಬಂದು ಜನರನ್ನು ಪ್ರೇರೇಪಿಸಿ ಪೌಲನ ಮೇಲೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಪಟ್ಟಣದ ಹೊರಕ್ಕೆ ಎಳೆದುಬಿಟ್ಟರು.
ಆ ಪಟ್ಟಣದವರಿಗೆ ಸುವಾರ್ತೆಯನ್ನು ಸಾರಿ ಅನೇಕರಿಗೆ ಬೋಧಿಸಿದ ಮೇಲೆ ಪುನಃ ಹಿಂತಿರುಗಿ ಲುಸ್ತ್ರಕ್ಕೂ ಇಕೋನ್ಯಕ್ಕೂ ಅಂತಿಯೋಕ್ಯಕ್ಕೂ ಬಂದು ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿದರು.
ಲುಸ್ತ್ರದಲ್ಲಿಯೂ ಇಕೋನ್ಯದಲ್ಲಿಯೂ ಇದ್ದ ಸಹೋದರರಿಂದ ಇವನು ಒಳ್ಳೇಸಾಕ್ಷಿ ಹೊಂದಿದವನಾಗಿದ್ದನು.
ಅವರು ಎದುರಿಸಿ ದೇವದೂಷಣೆ ಮಾಡಲಾಗಿ ಅವನು ತನ್ನ ವಸ್ತ್ರವನ್ನು ಝಾಡಿಸಿ ಅವರಿಗೆ--ನಿಮ್ಮ ರಕ್ತವು ನಿಮ್ಮ ತಲೆಗಳ ಮೇಲೆ ಇರಲಿ; ನಾನು ಇಂದಿನಿಂದ ದೋಷರಹಿತನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ
ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬ ದನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು.