ಅವರು ದ್ವೀಪದ ಮಾರ್ಗವಾಗಿ ಪಾಫೋಸಿಗೆ ಬಂದು ಅಲ್ಲಿ ಒಬ್ಬ ಸುಳ್ಳು ಪ್ರವಾದಿಯೂ ಮಂತ್ರವಾದಿಯೂ ಆಗಿದ್ದ ಬಾರ್ಯೇಸು ಎಂಬ ಒಬ್ಬ ಯೆಹೂದ್ಯನನ್ನು ಕಂಡರು.
Cross references
ಮಾಟಗಾರ್ತಿಯನ್ನು ಬದುಕ ಗೊಡಿಸಬಾರದು.
ಮಂತ್ರವಾದಿಗಳ ಕಡೆಗೆ ತಿರುಗಿ ಕೊಳ್ಳುವವನಿಗೂ ವ್ಯಭಿಚಾರಮಾಡುವಂತೆ ಮಾಟಗಾರರನ್ನು ಹಿಂಬಾಲಿಸುವವನಿಗೂ ನಾನು ವಿಮುಖನಾಗಿರುವೆನು, ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
ಪ್ರವಾದಿಯಾಗಲಿ ಕನಸುಗಳನ್ನು ಕಾಣುವವನಾಗಲಿ ನಿಮ್ಮ ಮಧ್ಯದಲ್ಲಿ ಎದ್ದು ನಿನಗೆ ಸೂಚನೆಯನ್ನಾದರೂ ಅದ್ಭುತವನ್ನಾದರೂ ತೋರಿಸಿ ದರೆ
ತನ್ನ ಮಗನನ್ನು ಇಲ್ಲವೆ ಮಗಳನ್ನು ಬೆಂಕಿದಾಟಿಸುವವನೂ ಕಣಿಹೇಳುವವನೂ ಮೇಘಮಂತ್ರದವನೂ ಸರ್ಪಮಂತ್ರದವನೂ ಮಾಟಗಾರನೂ
ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದಕ್ಕದು-- ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮನಾಗಿ ರುವೆನು ಅಂದಿತು.
ಹೀಗೆಯೇ ಸೌಲನು ಕರ್ತನಿಗೆ ವಿರೋಧವಾಗಿ ಮಾಡಿದ ತನ್ನ ಅಪರಾಧದ ನಿಮಿತ್ತ ಸತ್ತುಹೋದನು. ಅವನು ಕರ್ತನ ವಾಕ್ಯವನ್ನು ಕೈಕೊಳ್ಳದೆ,ಅದಕ್ಕೆ ವಿರೋಧವಾಗಿ ನಡೆದು ಕರ್ತನನ್ನು ವಿಚಾರಿಸದೆ ಯಕ್ಷಿ ಣಿಗಾರರನ್ನು ವಿಚಾರಿಸಲು ಅವರನ್ನು ಹುಡುಕಿದ್ದರಿಂದ ಕರ್ತನು ಅವನನ್ನು ಕೊಂದುಹಾಕಿ ರಾಜ್ಯವನ್ನು ಇಷ ಯನ ಮಗನಾದ ದಾವೀದನ ಕಡೆಗೆ ತಿರುಗಿಸಿದನು.
ಲೊಚಗುಟ್ಟುವ ಪಿಸುಮಾತಾಡುವ ಮಂತ್ರಗಾರ ರನ್ನೂ ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ ಜನರು ತಮ್ಮ ದೇವರನ್ನೇ ಹುಡುಕುವದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವದುಂಟೋ?
ಸಮಾಧಾನ ವಿಲ್ಲದಿರುವಾಗ ಅವರು ಸಮಾಧಾನವೆಂದು ಹೇಳಿದ್ದರಿಂ ದಲೂ ಮತ್ತು ಇಗೋ, ಒಬ್ಬನು ಗೋಡೆಯನ್ನು ಕಟ್ಟಿದರೆ ಮತ್ತೊಬ್ಬನು ಅದಕ್ಕೆ ಸುಣ್ಣ ಹಚ್ಚಿದ್ದರಿಂದಲೂ
ಆಗುವದೇನಂದರೆ, ಯಾವನಾದರೂ ಇನ್ನು ಪ್ರವಾದಿ ಸಿದರೆ ಅವನ ಹೆತ್ತವರಾದ ತಂದೆತಾಯಿಗಳು ಅವ ನಿಗೆ--ನೀನು ಬದುಕಬಾರದು, ಕರ್ತನ ಹೆಸರಿನಲ್ಲಿ ಸುಳ್ಳು ಹೇಳುತ್ತೀ ಎಂದು ಹೇಳುವರು; ಅವನು ಪ್ರವಾದಿಸುವಾಗ ಅವನ ಹೆತ್ತವರಾದ ತಂದೆತಾಯಿ ಗಳು ಅವನನ್ನು ನೂಕಿಬಿಡುವರು.
ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.
ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.
ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.
ತರುವಾಯ ಅವರು ಯೆರಿಕೋವಿಗೆ ಬಂದರು; ಆತನು ತನ್ನ ಶಿಷ್ಯರೊಡನೆಯೂ ಬಹುಸಂಖ್ಯೆಯ ಜನರೊಡನೆಯೂ ಯೆರಿಕೋವಿನಿಂದ ಹೊರಟಾಗ ತಿಮಾಯನ ಮಗನಾದ ಕುರುಡ ಬಾರ್ತಿಮಾಯನು ಹೆದ್ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆಬೇಡು ತ್ತಿದ್ದನು.
ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ
ಆದರೆ ಇದಕ್ಕಿಂತ ಮುಂಚೆ ಸೀಮೋನ ನೆಂಬವನೊಬ್ಬನು ಆ ಪಟ್ಟಣದಲ್ಲಿ ತಾನು ಏನೋ ಒಬ್ಬ ದೊಡ್ಡ ಮನುಷ್ಯನೆಂದು ಹೇಳಿಕೊಂಡು ಮಂತ್ರ ತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರ ಗನ್ನು ಹುಟ್ಟಿಸುತ್ತಿದ್ದನು.
ನಂಬಿದ ಅನೇಕರು ಬಂದು ಒಪ್ಪಿಕೊಂಡು ತಮ್ಮ ಕ್ರಿಯೆಗಳನ್ನು ತೋರಿಸಿ ದರು.
ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ.
ಯನ್ನಯಂಬ್ರ ಎಂಬ ವರು ಮೋಶೆಯನ್ನು ವಿರೋಧಿಸಿದಂತೆಯೇ ಇವರು ಸಹ ಸತ್ಯವನ್ನು ವಿರೋಧಿಸುತ್ತಾರೆ; ಇದಲ್ಲದೆ ಇವರು ಬುದ್ಧಿಗೆಟ್ಟವರೂ ಭ್ರಷ್ಟರೂ ಆಗಿದ್ದಾರೆ.
ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ
ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.