ದೇವರನ್ನು ಆರಾಧಿಸು ತ್ತಿದ್ದವಳೂ ಥುವತೈರ ಪಟ್ಟಣದವಳೂ ಧೂಮ್ರ ವರ್ಣದ ವಸ್ತ್ರಗಳನ್ನು ಮಾರುತ್ತಿದ್ದವಳೂ ಆದ ಲುದ್ಯ ಳೆಂಬ ಹೆಸರುಳ್ಳ ಒಬ್ಬ ಸ್ತ್ರೀಯು ನಮ್ಮ ಮಾತುಗಳನ್ನು ಕೇಳುತ್ತಿದ್ದಳು. ಕರ್ತನು ಆಕೆಯ ಹೃದಯವನ್ನು ತೆರದ ದ್ದರಿಂದ ಪೌಲನು ಹೇಳಿದ ಮಾತುಗಳಿಗೆ ಆಕೆಯು ಲ
Cross references
ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.
ನನ್ನ ಪ್ರಿಯನು ಬಾಗಲ ಸಂದಿನಲ್ಲಿ ತನ್ನ ಕೈಹಾಕಿದನು; ನನ್ನ ಕರುಳುಗಳು ಅವನಿಗಾಗಿ ಮರುಗಿದವು.
ಕರ್ತನಾದ ದೇವರು ನನ್ನ ಕಿವಿಯನ್ನು ತೆರೆದಿದ್ದಾನೆ. ನಾನು ಎದುರುಬೀಳಲಿಲ್ಲ ಇಲ್ಲವೆ ವಿಮುಖನಾಗಲೂ ಇಲ್ಲ.
ತರುವಾಯ ಅವರು ಬರಹ ಗಳನ್ನು ಅರ್ಥ ಮಾಡಿಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದನು.
ನನ್ನನ್ನು ಕಳುಹಿಸಿದ ತಂದೆಯು ಎಳೆಯದ ಹೊರತು ಯಾವನೂ ನನ್ನ ಬಳಿಗೆ ಬರಲಾರನು. ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು.
ಹಬ್ಬದಲ್ಲಿ ಆರಾಧಿಸುವದಕ್ಕೆ ಬಂದವರಲ್ಲಿ ಕೆಲ ವರು ಗ್ರೀಕರಿದ್ದರು.
ಅವನು ಎದ್ದು ಹೊರಟು ಹೋಗುತ್ತಿರುವಾಗ ಇಗೋ, ಐಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾ ರಿಯೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದ ಐಥಿಯೋಪ್ಯದವನಾದ ಒಬ್ಬ ಕಂಚುಕಿಯು ಆರಾಧನೆಗೋಸ್ಕರ ಯೆರೂಸಲೇಮಿಗೆ ಬಂದು
ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನವನ್ನು ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು.
ಕರ್ತನ ಹಸ್ತವು ಅವರೊಂದಿಗಿದ್ದದ ರಿಂದ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿ ಕೊಂಡರು.
ಆ ಸ್ಥಳದಿಂದ ಹೊರಟು ದೇವರನ್ನು ಆರಾಧಿಸುವವನಾಗಿದ್ದ ಯುಸ್ತನೆಂಬವನ ಮನೆಗೆ ಹೋದನು. ಅವನ ಮನೆ ಸಭಾಮಂದಿರದ ಮಗ್ಗುಲಲ್ಲೇ ಇತ್ತು.
ಹೀಗಿರುವಾಗ ಅದು ಇಚ್ಛಿಸುವವನಿಂದಾಗಲೀ ಪ್ರಯಾಸಪಡುವವನಿಂದಾಗಲೀ ಆಗದೆ ಕರುಣೆ ತೋರಿ ಸುವ ದೇವರಿಂದಲೇ ಆಗುವದು.
ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋ ಸನು ನೀರು ಹೊಯಿದನು. ಆದರೆ ಬೆಳೆಸುತ್ತಾ ಬಂದಾತನು ದೇವರು.
ಆದರೆ ಅವರ ಬುದ್ದಿಮಂದವಾಯಿತು, ಆ ಮುಸುಕು ಕ್ರಿಸ್ತನಲ್ಲಿ ತೆಗೆದು ಹಾಕಲ್ಪಟ್ಟಿರುವದರಿಂದ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗೆಲ್ಲಾ ಈ ದಿನದ ವರೆಗೂ ಅವರಿಗೆ ಆ ಮುಸುಕು ತೆಗೆಯಲ್ಪಡದೆ ಉಳಿದಿದೆ.
ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಪೂರ್ಣನಾದ ತಂದೆಯೂ ಆಗಿರುವಾತನು ತನ್ನ ವಿಷಯವಾದ ತಿಳುವಳಿಕೆಗನುಸಾರವಾಗಿ ಜ್ಞಾನ ಪ್ರಕಟನೆಗಳ ಆತ್ಮ ವನ್ನು ನಿಮಗೆ ಅನುಗ್ರಹಿಸುವಂತೆಯೂ
ತನ್ನ ಸುಚಿತ್ತದ ಪ್ರಕಾರ ನಿಮ್ಮಲ್ಲಿ ಉದ್ದೇಶವನ್ನೂ ಕಾರ್ಯ ವನ್ನೂ ಸಾಧಿಸುವಾತನು ದೇವರೇ.
ನನ್ನ ಪ್ರಿಯ ಸಹೋದರರೇ, ತಪ್ಪು ಮಾಡಬೇಡಿರಿ.
ಅದು--ನಾನೇ ಅಲ್ಫಾವೂ ಓಮೆಗವೂ ಮೊದಲನೆಯವನೂ ಕಡೆ ಯವನೂ ಆಗಿದ್ದೇನೆ; ನೀನು ನೋಡುವದನ್ನೂ ಪುಸ್ತಕದಲ್ಲಿ ಬರೆದು ಆಸ್ಯದಲ್ಲಿನ ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬ ಈ ಏಳು ಸಭೆಗಳಿಗೆ ಅದನ್ನು ಕಳುಹಿಸಬೇಕೆಂದು ಹೇಳಿತು.
ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ: ಬೆಂಕಿಯ ಉರಿಯಂತಿರುವ ಕಣ್ಣುಗಳೂ ಶುದ್ಧವಾದ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವವುಗಳು ಯಾವವೆಂದರೆ,
ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ,
ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು.