ಅವರನ್ನು ನ್ಯಾಯಾಧಿಪತಿಗಳ ಬಳಿಗೆ ಕರಕೊಂಡು ಹೋಗಿ--ಯೆಹೂದ್ಯರಾದ ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕಳವಳ ಪಡಿಸುತ್ತಾರೆ.
Cross references
ಅಹಾಬನು ಎಲೀಯನನ್ನು ನೋಡಿದಾಗ ಅವನಿಗೆ--ಇಸ್ರಾಯೇಲ್ಯರನ್ನು ಕಳವಳ ಗೊಳಿಸುವವನು ನೀನಲ್ಲವೋ ಅಂದನು.
ನಿಮ್ಮಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮಿಗೆ ಬಂದು ತಿರಿಗಿ ಬಿದ್ದ ಆ ಕೆಟ್ಟ ಪಟ್ಟಣವನ್ನು ಕಟ್ಟಿಸುತ್ತಾರೆ. ಅವರು ಅದರ ಗೋಡೆಗಳನ್ನು ಎಬ್ಬಿಸಿ ಅಸ್ತಿವಾರಗಳನ್ನು ಹೊಂದಿಸಿದ್ದಾರೆಂದು ಅರಸನಿಗೆ ತಿಳಿದಿರಲಿ.
ಆಗ ಹಾಮಾ ನನು ಅರಸನಾದ ಅಹಷ್ವೇರೋಷನಿಗೆ ಹೇಳಿ ದ್ದೇನಂದರೆ--ನಿನ್ನ ರಾಜ್ಯದ ಸಕಲ ಪ್ರಾಂತ್ಯಗಳಲ್ಲಿರುವ ಜನರೊಳಗೆ ಚದುರಿಸಲ್ಪಟ್ಟು ವ್ಯಾಪಿಸಿರುವ ಜನರಿ ದ್ದಾರೆ. ಅವರ ನ್ಯಾಯ ಪ್ರಮಾಣಗಳು ಸಕಲ ಜನರಿಗೆ ಪ್ರತಿಕೂಲವಾಗಿವೆ. ಅವರು ಅರಸನ ಆಜ್ಞೆಗಳನ್ನು ಕೈಕೊಳ್ಳುವದಿಲ್ಲ. ಆದಕಾರಣ ಅವರನ್ನು ಇರಗೊಡಿ ಸುವದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ.
ಅರಸನಾದ ಹೆರೋದನು ಇವುಗಳನ್ನು ಕೇಳಿ ಅವನು ಯೆರೂಸ ಲೇಮಿನವರೆಲ್ಲರೊಂದಿಗೆ ಕಳವಳಪಟ್ಟನು.
ಲೋಕವು ನಿಮ್ಮನ್ನು ದ್ವೇಷಮಾಡಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಮಾಡಿದೆ ಎಂದು ನಿಮಗೆ ತಿಳಿದದೆ.
ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಪಟ್ಟಣದ ಅಧಿಕಾರಿ ಗಳ ಬಳಿಗೆ ಎಳಕೊಂಡು ಹೋಗಿ--ಲೋಕವನ್ನು ತಲೆಕೆಳಗೆ ಮಾಡಿದ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ;
ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯ ನನ್ನು ಅಲ್ಲಿ ಕಂಡನು. (ಯೆಹೂದ್ಯರೆಲ್ಲರೂ ರೋಮಾ ಪುರವನ್ನು ಬಿಟ್ಟು ಹೋಗಬೇಕೆಂದು ಕ್ಲೌದ್ಯನು ಆಜ್ಞೆ ವಿಧಿಸಿದ್ದನು). ಆದಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿವಸಗಳ ಮುಂಚೆ ಇತಾಲ್ಯದಿಂದ ಅಲ್ಲಿಗೆ ಬಂದಿದ್ದರು; ಪೌಲನು ಅವರ
ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ--ಎಫೆಸದವರ ಡಯಾನಿ ದೊಡ್ಡವಳು ಎಂದು ಹೆಚ್ಚು ಕಡಿಮೆ ಎರಡು ಘಂಟೆ ಹೊತ್ತು ಕೂಗಿದರು.
ಆದರೆ ನಿನ್ನ ಅಭಿಪ್ರಾಯ ವೇನೆಂದು ನಿನ್ನಿಂದಲೇ ಕೇಳುವದಕ್ಕೆ ನಾವು ಅಪೇಕ್ಷಿಸು ತ್ತೇವೆ; ಎಲ್ಲಾ ಕಡೆಯಲ್ಲಿಯೂ ಈ ಪಂಗಡದ ವಿಷಯ ದಲ್ಲಿ ಜನರು ವಿರುದ್ಧವಾಗಿ ಮಾತನಾಡುತ್ತಾರೆಂಬದು ನಮಗೆ ಗೊತ್ತದೆ ಎಂದು ಹೇಳಿದರು.
ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ.