ಅವರನ್ನು ಬಹಳವಾಗಿ ಹೊಡೆಸಿದ ಮೇಲೆ ಅವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಮನೆಯ ಅಧಿಕಾರಿಗೆ ಖಂಡಿತವಾಗಿ ಆಜ್ಞಾಪಿಸಿ ಸೆರೆಮನೆಯೊಳಗೆ ಹಾಕಿದರು.
Cross references
ಆಗ ಯೆಹೋಶುವನು ಯಾಜಕರಿಗೆ ಆಜ್ಞಾಪಿಸಿ--ಯೊರ್ದ ನಿನಿಂದ ಮೇಲಕ್ಕೆ ಬನ್ನಿರಿ ಎಂದು ಹೇಳಿದನು.
ನೀವು ದಯಮಾಡಿ ಹೋಗಿ ಅವನ ಹೆಜ್ಜೆ ಇಡುವ ಸ್ಥಳವನ್ನೂ ಅಲ್ಲಿ ಅವನನ್ನು ನೋಡಿದವರು ಯಾರು ಎಂಬದನ್ನೂ ಇನ್ನೂ ಸೂಕ್ಷ್ಮವಾಗಿ ತಿಳುಕೊಂಡು ನೋಡಿರಿ;
ಆತನನ್ನು ಹಿಡು ಕೊಡುವದಕ್ಕಿದ್ದವನು ಅವರಿಗೆ--ನಾನು ಯಾವಾತನಿಗೆ ಮುದ್ದಿಡುತ್ತೇನೋ ಅವನೇ ಆತನು. ಆತನನ್ನು ಗಟ್ಟಿ ಯಾಗಿ ಹಿಡಿಯಿರಿ ಎಂದು ಗುರುತನ್ನು ಹೇಳಿದ್ದನು.
ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ.
ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು ಹಿಂಸಿಸಿ ಸಭಾಮಂದಿರ ಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು.
ಅಪೊಸ್ತಲ ರನ್ನು ಹಿಡಿದು ಅವರನ್ನು ಸಾಮಾನ್ಯ ಸೆರೆಯಲ್ಲಿಟ್ಟರು.
ನಿಜವಾಗಿಯೂ ಸೆರೆಮನೆಯು ಎಲ್ಲಾ ಭದ್ರತೆಯಿಂದ ಮುಚ್ಚಲ್ಪಟ್ಟದ್ದನ್ನೂ ಕಾವಲುಗಾರರು ಬಾಗಲುಗಳಲ್ಲಿ ನಿಂತಿರುವದನ್ನೂ ನಾವು ಕಂಡೆವು; ಆದರೆ ಅದನ್ನು ತೆರೆದಾಗ ನಾವು ಯಾರನ್ನೂ ಒಳಗೆ ಕಾಣಲಿಲ್ಲ ಎಂದು ಹೇಳಿದರು.
ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳುಮಾಡುತ್ತಿದ್ದನು.
ಆ ಮಾರ್ಗದಲಿ ಇದ್ದವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ತಾನು ಅವರನ್ನು ಬಂಧಿಸಿ ಯೆರೂಸಲೇಮಿಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರ ದವರಿಗೆ ಪತ್ರಗಳನ್ನು ಕೊಡಬೇಕೆಂದು ಅವನನ್ನು ಬೇಡಿಕೊಂಡನು.
ಹೀಗೆ ಪಸ್ಕದ ತರುವಾಯ ಜನರ ಮುಂದೆ ತರಬೇಕೆಂಬ ಉದ್ದೇಶ ದಿಂದ ಅವನನ್ನು ಬಂಧಿಸಿ ಸೆರೆಯಲ್ಲಿ ಹಾಕಿಸಿದನು.ಅವನನ್ನು ಕಾಯುವದಕ್ಕಾಗಿ ನಾಲ್ಕು ಚತುಷ್ಟದ ಸೈನಿಕರಿಗೆ ಒಪ್ಪಿಸಿದನು.
ಬೆಳಗಾದ ಮೇಲೆ ಪೇತ್ರನು ಏನಾದ ನೆಂದು ಸೈನಿಕರಲ್ಲಿ ಬಹಳ ಕಳವಳ ಉಂಟಾಯಿತು.
ಸೆರೆಯ ಅಧಿಕಾರಿಯು ನಿದ್ದೆಯಿಂದ ಎಚ್ಚತ್ತು ಸೆರೆಮನೆಯ ಕದಗಳು ತೆರೆದಿರುವದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ತನ್ನನ್ನು ತಾನು ಕೊಂದುಕೊಳ್ಳಬೇಕೆಂದಿದ್ದನು.
ಸೆರೆಯ ಅಧಿ ಕಾರಿಯು ಈ ಮಾತನ್ನು ಪೌಲನಿಗೆ ತಿಳಿಸಿ--ನ್ಯಾಯಾ ಧಿಪತಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಕಳುಹಿಸಿ ದ್ದಾರೆ, ಆದದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ ಎಂದು ಹೇಳಿದನು.
ಈ ಕಾರಣದಿಂದ ಅನ್ಯಜನರಾಗಿರುವ ನಿಮ್ಮ ನಿಮಿತ್ತ ಯೇಸು ಕ್ರಿಸ್ತನ ಸೆರೆಯವನಾದ ಪೌಲನೆಂಬ ನಾನು
ಆದದರಿಂದ ನೀವು ಕರೆಯಲ್ಪಟ್ಟ ಕರೆಯುವಿಕೆಗೆ ಯೋಗ್ಯರಾಗಿ ನಡೆದುಕೊಳ್ಳ ಬೇಕೆಂದು ಕರ್ತನ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾ ಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.
ಮುದುಕನೂ ಈಗ ಯೇಸು ಕ್ರಿಸ್ತನ ಸೆರೆಯವನೂ ಆಗಿರುವ ಪೌಲನೆಂಬ ನಾನು ಪ್ರೀತಿಯ ನಿಮಿತ್ತವೇ ನಿನ್ನನ್ನು ಬೇಡಿಕೊಳ್ಳುತ್ತೇನೆ.
ನಿಮ್ಮ ಸಹೋದರನೂ ಯೇಸು ಕ್ರಿಸ್ತನ ನಿಮಿತ್ತ ಸಂಕಟದಲ್ಲಿ ರಾಜ್ಯದಲ್ಲಿ ಮತ್ತು ತಾಳ್ಮೆಯಲ್ಲಿ ಜೊತೆ ಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸು ಕ್ರಿಸ್ತನ ವಿಷಯವಾದ ಸಾಕ್ಷೀಗೋಸ್ಕರವೂ ಪತ್ಮೊಸ್ ಎಂದು ಕರೆಯಲ್ಪಟ್ಟ ದ್ವೀಪದಲ್ಲಿದ್ದೆನು.
ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ