ಕೂಡಲೆ ಸಹೋದರರು ಪೌಲನನ್ನು ಸಮುದ್ರದ ತನಕ ಸಾಗ ಕಳುಹಿಸಿದರು. ಆದರೆ ಸೀಲನೂ ತಿಮೊಥೆಯನೂ ಅಲ್ಲೇ ನಿಂತರು.
Cross references
ನಿಮ್ಮನ್ನು ಹಿಂದಟ್ಟುವವರು ನಿಮಗೆ ಅಡ್ಡಬಾರದ ಹಾಗೆ ನೀವು ಬೆಟ್ಟಕ್ಕೆ ಹೋಗಿ ಅವರು ತಿರಿಗಿ ಬರುವ ವರೆಗೂ ಅಲ್ಲಿ ಮೂರು ದಿವಸ ಅಡಗಿ ಕೊಂಡಿದ್ದು ತರುವಾಯ ನಿಮ್ಮ ಮಾರ್ಗವಾಗಿ ಹೋಗಿರಿ ಅಂದಳು.
ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ; ಯಾಕಂದರೆ-- ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ಆಗ ಶಿಷ್ಯರು ರಾತ್ರಿ ಕಾಲದಲ್ಲಿ ಅವನನ್ನು ಕರೆದುಕೊಂಡು ಹೋಗಿ ಒಂದು ಹೆಡಿಗೆ ಯಲ್ಲಿ ಕೂಡ್ರಿಸಿ ಗೋಡೆಯಿಂದ ಇಳಿಸಿದರು.
ಇದು ಸಹೋದರರಿಗೆ ತಿಳಿದು ಬರಲು ಅವರು ಅವನನ್ನು ಕೈಸರೈಯಕ್ಕೆ ಕರಕೊಂಡು ಹೋಗಿ ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.
ಆಗ ಅಪೋಸ್ತಲರೂ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯಸ್ಥರಾಗಿದ್ದ ಬಾರ್ಸ ಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿ ಕೊಂ
ತರುವಾಯ ಅವನು ದೆರ್ಬೆ ಮತ್ತು ಲುಸ್ತ್ರಕ್ಕೆ ಬಂದನು; ಅಲ್ಲಿ ಇಗೋ, ನಂಬಿಕೊಂಡಿದ್ದ ಯೆಹೂದ್ಯ ಸ್ತ್ರೀಯ ಮಗನಾದ ತಿಮೊಥೆಯನೆಂಬ ಹೆಸರುಳ್ಳ ಒಬ್ಬ ಶಿಷ್ಯನಿದ್ದನು. ಅವನ ತಂದೆಯು ಗ್ರೀಕನು.
ಕೂಡಲೆ ಸಹೊದರರು ರಾತ್ರಿಯಲ್ಲಿ ಪೌಲಸೀಲ ರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು; ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.
ಹೀಗೆ ಅವನು ತನಗೆ ಉಪಚಾರ ಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಎರಸ್ತನನ್ನೂ ಮಕೆ ದೋನ್ಯಕ್ಕೆ ಕಳುಹಿಸಿ ತಾನಾದರೋ ಆಸ್ಯದಲ್ಲಿ ಕೆಲವು ಕಾಲ ನಿಂತನು.
ಅಲ್ಲಿ ಮೂರು ತಿಂಗಳು ಇದ್ದ ಮೇಲೆ ಸಮುದ್ರ ಮಾರ್ಗವಾಗಿ ಸಿರಿಯಾಕ್ಕೆ ಹೋಗಬೇಕೆಂದಿದ್ದಾಗ ಯೆಹೂದ್ಯರು ಅವನಿಗಾಗಿ ಹೊಂಚುಹಾಕಿದ್ದರಿಂದ ಅವನು ಮಕೆದೋನ್ಯದ ಮುಖಾಂತರ ಹಿಂತಿರುಗಿ ಹೋಗು ವದಕ್ಕೆ ತೀರ್ಮಾನಮಾಡಿದನು.
ನಾನು ಮಕೆದೋನ್ಯಕ್ಕೆ ಹೋದಾಗ ನೀನು ಎಫೆಸ ದಲ್ಲಿ ಇದ್ದುಕೊಂಡು ಅವರು ಬೇರೆ ಯಾವ ಬೋಧನೆ ಯನ್ನು ಉಪದೇಶಿಸಬಾರದೆಂತಲೂ
ಈ ಕಾರಣದಿಂದ ಕ್ರೇತದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವವುಗಳನ್ನು ನೀನು ಕ್ರಮಪಡಿಸಿ ನಾನು ನಿನಗೆ ನೇಮಿಸಿದ ಪ್ರಕಾರ ಪ್ರತಿಯೊಂದು ಪಟ್ಟಣ ದಲ್ಲಿ (ಸಭೆಯ) ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆನು.