ಆದರೂ ಕೆಲವರು ಅವನನ್ನು ಅಂಟಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊ ಪಾಗದ ದಿಯೊನುಸ್ಯನೂ ದಾಮರಿಯೆಂಬಾಕೆಯೂ ಅವರೊಂದಿಗೆ ಇನ್ನು ಕೆಲವರೂ ಇದ್ದರು.
Cross references
ಮಳೆಯೂ ಹಿಮವೂ ಆಕಾಶದಿಂದ ಇಳಿದು ಬಂದು ಅಲ್ಲಿಗೆ ಹಿಂತಿರುಗಿ ಹೋಗದೆ ಭೂಮಿಯನ್ನು ತೋಯಿಸಿ ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ರೊಟ್ಟಿಯನ್ನೂ ಕೊಡು ವಂತೆಯೂ ಫಲವನ್ನು ಹುಟ್ಟಿಸಿ ಚಿಗುರುಗೊಳಿಸುವ ಹಾಗೆಯೂ,
ಹೀಗೆ ಕಡೆಯವರು ಮೊದಲನೆಯವರಾಗುವರು; ಮೊದಲನೆಯವರು ಕಡೆಯವರಾಗುವರು. ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಎಂದು ಹೇಳಿದನು.
ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಅವನ ಮೇಲೆ ವಿಶ್ವಾಸವಿಟ್ಟಿದ್ದಾರೋ?
ತರುವಾಯ ಯೆಹೂದ್ಯರ ಭಯದ ನಿಮಿತ್ತ ದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾ ಯದ ಯೋಸೇಫನು ಯೇಸುವಿನ ದೇಹವನ್ನು ತಾನು ತೆಗೆದುಕೊಂಡು ಹೋಗುವಂತೆ ಪಿಲಾತನನ್ನು ಬೇಡಿ ಕೊಂಡನು. ಆಗ ಪಿಲಾತನು ಅಪ್ಪಣೆಕೊಡಲು ಅವನು ಬಂದು ಆತನ ದೇಹವನ್ನು ತೆಗೆದುಕೊಂಡು
ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ಕರ್ತನ ವಾಕ್ಯವನ್ನು ಮಹಿಮೆ ಪಡಿಸಿದರು. ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.
ಆಗ ಅವರಲ್ಲಿ ಕೆಲವರೂ ಭಕ್ತ ರಾಗಿದ್ದ ಗ್ರೀಕರ ದೊಡ್ಡದೊಂದು ಸಮೂಹವೂ ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ನಂಬಿ ಪೌಲ ಸೀಲರನ್ನು ಸೇರಿಸಿಕೊಂಡರು.
ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ ಕರೆದುಕೊಂಡುಹೋಗಿ--ನೀನು ಹೇಳುವ ಈ ನೂತನವಾದ ಬೋಧನೆಯನ್ನು ನಾವು ತಿಳಿಯಬಹುದೋ?
ಆಗ ಪೌಲನು ಅಂಗಾರಕದ ಬೆಟ್ಟದ ಮಧ್ಯದಲ್ಲಿ ನಿಂತು--ಅಥೇನೆಯ ಜನರೇ, ಎಲ್ಲಾ ವಿಷಯಗಳಲ್ಲಿ ನೀವು ಮೂಢ ಭಕ್ತರೆಂದು ನಾನು ಗ್ರಹಿಸುತ್ತೇನೆ.
ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ.
ಪರಿಶುದ್ದರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಮುಖ್ಯವಾಗಿ ಕೈಸರನ ಮನೆಯವರು ನಿಮ್ಮನ್ನು ವಂದಿಸುತ್ತಾರೆ;ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. ಆಮೆನ್.