ಅವರು ಚರಸ್ಥಿರಾಸ್ತಿಗಳನ್ನು ಮಾರಿ ಪ್ರತಿಯೊಬ್ಬನಿಗೆ ಅಗತ್ಯವಿದ್ದ ಹಾಗೆ ಹಂಚಿ ಕೊಟ್ಟರು.
Cross references
ಅವನು ಬಡವರಿಗೆ ಧಾರಾಳವಾಗಿ ಕೊಡುತ್ತಾನೆ; ಅವನ ನೀತಿ ಎಂದೆಂದಿಗೂ ನಿಲ್ಲು ತ್ತದೆ; ಅವನ ಕೊಂಬು ಘನದಿಂದ ಎತ್ತಲ್ಪಡುವದು.ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
ಚದುರಿಸಿದಾಗ್ಯೂ ವೃದ್ಧಿಯಾಗುತ್ತದೆ; ಬೇಕಾದದ್ದಕ್ಕಿಂತ ಹೆಚ್ಚಿನದನ್ನು ಬಿಗಿಹಿಡಿಯುವಂಥದ್ದು ಬಡತನಕ್ಕೆ ನಡಿಸುತ್ತದೆ.
ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.
ನಿನ್ನ ರೊಟ್ಟಿಯನ್ನು ನೀರಿನ ಮೇಲೆ ಹಾಕು, ಬಹಳ ದಿನಗಳ ಮೇಲೆ ಅದು ನಿನಗೆ ಸಿಗುವದು.
ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ?
ಯೇಸು ಅವನಿಗೆ--ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ ಹೋಗಿ ನಿನಗೆ ಇದ್ದದ್ದನ್ನು ಮಾರಿ ಬಡವರಿಗೆ ಕೊಡು; ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವದು; ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.
ನಿಮಗಿರು ವದನ್ನು ಮಾರಿ ದಾನಮಾಡಿರಿ; ನಿಮಗೋಸ್ಕರ ಹಳೇದಾಗದಂಥ ಚೀಲಗಳನ್ನೂ ಅಳಿದುಹೋಗದಂಥ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ; ಅಲ್ಲಿ ಕಳ್ಳನು ಸವಿಾಪಕ್ಕೆ ಬರುವದಿಲ್ಲ, ನುಸಿಯು ಕೆಡಿಸು ವದಿಲ್ಲ.
ನಾನು ನಿಮಗೆ ಹೇಳುವದೇ ನಂದರೆ--ಅನ್ಯಾಯದ ಧನದಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಅದು ನಿಮ್ಮನ್ನು ಬಿಟ್ಟು ಹೋದಾಗ ಅವರು ನಿಮ್ಮನ್ನು ನಿತ್ಯವಾದ ನಿವಾಸಗಳಲ್ಲಿ ಸೇರಿಸಿ ಕೊಳ್ಳುವರು.
ಆಗ ಯೇಸು ಇವುಗಳನ್ನು ಕೇಳಿ ಅವನಿಗೆ--ಆದಾಗ್ಯೂ ನಿನಗೆ ಒಂದು ಕೊರತೆ ಇದೆ; ನಿನಗೆ ಇರುವದೆಲ್ಲವನ್ನು ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತು ಇರುವದು; ಬಂದು ನನ್ನನ್ನು ಹಿಂಬಾ ಲಿಸು ಅಂದನು.
ಆಗ ಜಕ್ಕಾಯನು ನಿಂತುಕೊಂಡು ಕರ್ತನಿಗೆ--ಕರ್ತನೇ, ಇಗೋ, ನನ್ನ ಸೊತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ನಾನು ಯಾರಿಂದಲಾದರೂ ಸುಳ್ಳಾಗಿ ದೂರು ಹೇಳಿ ಏನಾದರೂ ತಕ್ಕೊಂಡಿದ್ದರೆ ಅವನಿಗೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಅಂದನು.
ಹೀಗಾಗಿ ಅವರಲ್ಲಿ ಕೊರತೆ ಪಡು ವವನು ಒಬ್ಬನಾದರೂ ಇರಲಿಲ್ಲ. ಹೊಲ ಮನೆಗಳಿದ್ದವ ರೆಲ್ಲರೂ ಅವುಗಳನ್ನು ಮಾರಿ ಬಂದ ಹಣವನ್ನು ತಂದು
ಆಗ ಶಿಷ್ಯರಲ್ಲಿ ಪ್ರತಿಯೊಬ್ಬನು ಯೂದಾಯದಲ್ಲಿದ್ದ ಸಹೊದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ದ್ರವ್ಯ ಸಹಾಯ ಕಳುಹಿಸಬೇಕೆಂದು ನಿಶ್ಚಯಿಸಿಕೊಂಡರು.ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.
ಪರಿಶುದ್ಧರಿಗೆ ಪರಿಚರ್ಯ ಮಾಡುವದನ್ನು ಕುರಿತು ನಿಮಗೆ ಬರೆಯುವದಕ್ಕೆ ನನಗೆ ಅವಶ್ಯವಿಲ್ಲ.
(ಬರೆದಿರುವ ಪ್ರಕಾರ--ಆತನು ಬಡವರಿಗೆ ಧಾರಾಳವಾಗಿ ಹಂಚಿಕೊಟ್ಟನು; ಆತನ ನೀತಿಯು ಸದಾಕಾಲವೂ ಇರುವದು ಎಂಬದೇ.
ಅವರು ಒಳ್ಳೇದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲುಕೊಡುವದರಲ್ಲಿ ಸಿದ್ಧವಾಗಿ ರುವವರೂ ಪರೋಪಕಾರ ಮಾಡುವವರೂ ಆಗಿದ್ದು.
ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆ ಯುಂಟೆಂದು ಹೇಳಿಕೊಂಡು ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವದೋ?
ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ
ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ?