Home Bibles ಅಪೋಸ್ತಲರ ಕೃತ್ಯಗಳು 21:11 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 21:11 · ಕನ್ನಡ ಬೈಬಲ್

ಅವನು ನಮ್ಮ ಬಳಿಗೆ ಬಂದು ಪೌಲನ ನಡುಕಟ್ಟನ್ನು ತೆಗೆದು ತನ್ನ ಸ್ವಂತ ಕೈಕಾಲುಗಳನ್ನು ಕಟ್ಟಿಕೊಂಡು--ಈ ನಡುಕಟ್ಟು ಯಾವನದೋ ಆ ಮನುಷ್ಯನನ್ನು ಯೆಹೂದ್ಯರು ಯೆರೂಸಲೇಮಿನಲ್ಲಿ ಹೀಗೆ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸುವರು ಎಂದು ಪವಿತ್ರಾತ್ಮನು ಹೇಳುತ್ತಾನೆ ಅಂದ

Cross references

1 ಸಮುವೇಲ 15:27

ಸಮುವೇಲನು ಹೋಗುವದ ಕ್ಕೋಸ್ಕರ ತಿರುಗಿಕೊಳ್ಳುವಾಗ ಸೌಲನು ಅವನ ವಸ್ತ್ರದ ಕೊನೆಯನ್ನು ಹಿಡುಕೊಂಡನು. ಆಗ ಅದು ಹರಿದು ಹೋಯಿತು.

1 ಅರಸುಗಳು 11:29

ಆ ಕಾಲದಲ್ಲಿ ಏನಾಯಿತಂದರೆ, ಯಾರೊಬ್ಬಾಮನು ಯೆರೊಸಲೇಮಿ ನೊಳಗಿಂದ ಹೊರಟು ಹೋಗುವಾಗ ಶೀಲೋನ್ಯ ನಾದ ಅಹೀಯನೆಂಬ ಪ್ರವಾದಿಯು ಅವನನ್ನು ಹಾದಿ ಯಲ್ಲಿ ಕಂಡನು.

1 ಅರಸುಗಳು 22:11

ಆಗ ಕೆನಾನನ ಮಗನಾದ ಚಿದ್ಕೀಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು--ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು

2 ಅರಸುಗಳು 13:15

ಆಗ ಎಲೀಷನು ಅವನಿಗೆ--ಬಿಲ್ಲನ್ನೂ ಬಾಣಗಳನ್ನೂ ತಕ್ಕೋ ಅಂದನು.

ಯೆರೆಮಿಯ 13:1

ಕ್ಷಾಮವನ್ನು ಕುರಿತು ಯೆರೆವಿಾಯನಿಗೆ ಉಂಟಾದ ಕರ್ತನ ವಾಕ್ಯವು.

ಯೆರೆಮಿಯ 19:10

ಅನೇಕರ ಚಾಡಿಯನ್ನು ಕೇಳಿದೆನು; ಸುತ್ತಲೂ ಭಯವದೆ--ತಿಳಿಸಿರಿ, ಆಗ ಅದನ್ನು ನಾವು ತಿಳಿಸುತ್ತೇವೆ ಎಂದು ಅನ್ನುತ್ತಾರೆ; ನನ್ನ ಆಪ್ತರೆಲ್ಲರೂ ನಾನು ಕುಂಟುವದನ್ನು ನೋಡಿಕೊಳ್ಳುತ್ತಾ--ಒಂದು ವೇಳೆ ಅವನು ಮೋಸ ಗೊಂಡಾನು; ಆಗ ನಾವು ಅವನನ್ನು ಗೆದ್ದು ಅವನಲ್ಲಿ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.

ಯೆಹೆಜ್ಕೇಲ 24:19

ಆಗ ಜನರು--ನೀನು ಮಾಡುವ ಆ ಸಂಗತಿಗಳಿಂದ ನಮಗೆ ಪ್ರಯೋಜನವೇ ನೆಂದು ತಿಳಿಸುವದಿಲ್ಲವೇ ಎಂದರು.

ಹೊಶೇಯ 12:10

ನಾನು ಪ್ರವಾದಿಗಳ ಮುಖಾಂತರ ಸಹ ನಿನ್ನೊಂದಿಗೆ ಮಾತನಾಡಿದ್ದೇನೆ, ನಾನು ದರ್ಶನಗಳನ್ನು ಹೆಚ್ಚಿಸಿದ್ದೇನೆ, ಇದಲ್ಲದೆ ಪ್ರವಾದಿಗಳ ಸೇವೆಯ ಮುಖಾಂತರ ಸಾಮ್ಯಗಳನ್ನು ಉಪಯೋಗಿಸಿದ್ದೇನೆ.

ಮತ್ತಾಯ 20:18

ಇಗೋ, ನಾವು ಯೆರೂಸಲೇಮಿಗೆ ಹೋಗುತ್ತೇವೆ. ಅಲ್ಲಿ ಮನುಷ್ಯ ಕುಮಾರನು ಪ್ರಧಾನ ಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡುವನು; ಅವರು ಆತನಿಗೆ ಮರಣ ದಂಡನೆಯನ್ನು ವಿಧಿಸುವರು.

ಮತ್ತಾಯ 27:1

ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.

ಅಪೋಸ್ತಲರ ಕೃತ್ಯಗಳು 9:16

ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಕಠಿಣವಾದ ಶ್ರಮೆಯನ್ನನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 13:2

ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 16:6

ಅವರು ಫ್ರುಗ್ಯ ಗಲಾತ್ಯ ಪ್ರಾಂತ್ಯದ ಕಡೆಗೆಲ್ಲಾ ಹಾದು ಹೋಗುತ್ತಿರುವಾಗ ಆಸ್ಯದಲ್ಲಿ ವಾಕ್ಯವನ್ನು ಸಾರಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ

ಅಪೋಸ್ತಲರ ಕೃತ್ಯಗಳು 20:23

ಆದರೂ ಎಲ್ಲಾ ಪಟ್ಟಣಗಳಲ್ಲಿ ನನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಸಾಕ್ಷಿ ಕೊಡುವದನ್ನು ಮಾತ್ರ ಬಲ್ಲೆನು.

ಅಪೋಸ್ತಲರ ಕೃತ್ಯಗಳು 21:33

ಮುಖ್ಯ ನಾಯಕನು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಸರಪಣಿಯಿಂದ ಕಟ್ಟಬೇಕೆಂದು ಅಪ್ಪಣೆ ಕೊಟ್ಟು--ಅವನು ಯಾರು? ಏನು ಮಾಡಿದ್ದಾನೆ ಎಂದು ಕೇಳಿದನು.

ಅಪೋಸ್ತಲರ ಕೃತ್ಯಗಳು 22:25

ಅವರು ಅವನನ್ನು ಬಾರುಗಳಿಂದ ಕಟ್ಟುತ್ತಿರುವಾಗ ಪೌಲನು ಹತ್ತಿರ ನಿಂತಿದ್ದ ಶತಾಧಿಪತಿಗೆ--ರೋಮ್‌ ನವನಾದ ಒಬ್ಬನನ್ನು ನ್ಯಾಯವಿಚಾರಣೆ ಮಾಡದೆ ಕೊರಡೆಯಿಂದ ಹೊಡಿಸುವದು ನಿಮಗೆ ನ್ಯಾಯವೋ ಎಂದು ಕೇಳಿದನು.

ಅಪೋಸ್ತಲರ ಕೃತ್ಯಗಳು 24:27

ಎರಡು ವರುಷಗಳಾದ ಮೇಲೆ ಫೇಲಿಕ್ಸನ ಸ್ಥಳಕ್ಕೆ ಪೋರ್ಕಿಯ ಫೆಸ್ತನು ಬಂದನು. ಆಗ ಫೇಲಿಕ್ಸನು ಯೆಹೂದ್ಯರನ್ನು ಸಂತೋಷಪಡಿಸುವ ಮನಸ್ಸುಳ್ಳವನಾಗಿ ಪೌಲನನ್ನು ಬಂಧನದಲ್ಲಿಯೇ ಬಿಟ್ಟನು.

ಅಪೋಸ್ತಲರ ಕೃತ್ಯಗಳು 26:29

ಆಗ ಪೌಲನು--ಈ ಬೇಡಿಗಳ ಹೊರತು ನೀನು ಮಾತ್ರವಲ್ಲದೆ ಈ ದಿವಸ ನನ್ನ ಮಾತುಗಳನ್ನು ಕೇಳುವವರೆಲ್ಲರೂ ನನ್ನ ಹಾಗೆ ಇರಬೇಕೆಂದು ನಾನು ದೇವರ ಮುಂದೆ ಇಚ್ಛೈಸುತ್ತೇನೆ ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 28:17

ಮೂರು ದಿವಸಗಳಾದ ಮೇಲೆ ಪೌಲನು ಯೆಹೂದ್ಯರ ಮುಖ್ಯಸ್ಥರನ್ನು ಒಟ್ಟಾಗಿ ಕರೆದನು. ಅವರು ಕೂಡಿ ಬಂದಾಗ ಅವನು ಅವರಿಗೆ--ಜನರೇ, ಸಹೊ ದರರೇ, ಜನರಿಗಾಗಲೀ ನಮ್ಮ ಪಿತೃಗಳ ಆಚಾರಗಳಿ ಗಾಗಲೀ ವಿರೋಧವಾಗಿ ಯಾವದನ್ನೂ ಮಾಡ ದಿದ್ದರೂ ಯೆರೂಸಲೇಮಿನಿಂದ ರೋಮ್‌ನವರ ಕೆ

ಅಪೋಸ್ತಲರ ಕೃತ್ಯಗಳು 28:20

ಈ ಕಾರಣ ದಿಂದಲೇ ನಿಮ್ಮನ್ನು ನೋಡುವದಕ್ಕೂ ನಿಮ್ಮೊಂದಿಗೆ ಮಾತನಾಡುವದಕ್ಕೂ ನಾನು ನಿಮ್ಮನ್ನು ಕರೆಯಿಸಿದೆನು; ಇಸ್ರಾಯೇಲ್ಯರ ನಿರೀಕ್ಷೆಯ ನಿಮಿತ್ತವಾಗಿ ನಾನು ಈ ಸರಪಣಿಯಿಂದ ಕಟ್ಟಲ್ಪಟ್ಟಿದ್ದೇನೆ ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 28:25

ಹೀಗೆ ಅವರಲ್ಲಿ ವಿಭಾಗವಾದಾಗ ಪೌಲನು ಅವರಿಗೆ--ಯೆಶಾಯನು ಪವಿತ್ರಾತ್ಮನಿಂದ ನಮ್ಮ ಪಿತೃಗಳಿಗೆ ವಿಹಿತ ವಾಗಿ ಹೇಳಿದ್ದೇನಂದರೆ--

ಎಫೆಸದವರಿಗೆ 3:1

ಈ ಕಾರಣದಿಂದ ಅನ್ಯಜನರಾಗಿರುವ ನಿಮ್ಮ ನಿಮಿತ್ತ ಯೇಸು ಕ್ರಿಸ್ತನ ಸೆರೆಯವನಾದ ಪೌಲನೆಂಬ ನಾನು

ಎಫೆಸದವರಿಗೆ 4:1

ಆದದರಿಂದ ನೀವು ಕರೆಯಲ್ಪಟ್ಟ ಕರೆಯುವಿಕೆಗೆ ಯೋಗ್ಯರಾಗಿ ನಡೆದುಕೊಳ್ಳ ಬೇಕೆಂದು ಕರ್ತನ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಎಫೆಸದವರಿಗೆ 6:20

ಆ ಸುವಾರ್ತೆಯ ಮರ್ಮದ ನಿಮಿತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ; ಮಾತನಾಡಬೇಕಾದ ರೀತಿಯಲ್ಲಿ ನಾನು ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.

2 ತಿಮೋಥೆಯ 2:9

ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾ ಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.

ಹೆಬ್ರಿಯರಿಗೆ 3:7

ಆದದರಿಂದ(ಪವಿತ್ರಾತ್ಮನು ಹೇಳುವ ಪ್ರಕಾರ--ನೀವು ಈ ದಿನ ದೇವರ ಶಬ್ದಕ್ಕೆ ಕಿವಿಗೊಟ್ಟರೆ

ಹೆಬ್ರಿಯರಿಗೆ 10:34

ಬೇಡಿಗಳನ್ನು ಹಾಕಿಸಿ ಕೊಂಡವನಾದ ನನ್ನ ವಿಷಯದಲ್ಲಿ ನೀವು ಅನುತಾಪ ಗೊಂಡು ಪರಲೋಕದಲ್ಲಿ ನಿಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ನಿಮ್ಮಲ್ಲಿ ನೀವೇ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳು ವವರಿಗೆ ಸಂತೋಷದಿಂದ ಬಿಟ್ಟಿರಿ.

1 ಪೇತ್ರ 1:12

ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.

Interlinear

Choose Theme