ಬೆಳಗಾಗುತ್ತಿರುವಷ್ಟರಲ್ಲಿ ಆಹಾರವನ್ನು ತೆಗೆದುಕೊಳ್ಳಬೇಕೆಂದು ಪೌಲನು ಅವರೆಲ್ಲರನ್ನು ಬೇಡಿ ಕೊಳ್ಳುವವನಾಗಿ--ಏನೂ ಆಹಾರವನ್ನು ತೆಗೆದು ಕೊಳ್ಳದೆ ಕಾದುಕೊಂಡು ಉಪವಾಸವಾಗಿರುವದು ಇದು ಹದಿನಾಲ್ಕನೆಯ ದಿವಸ.
Cross references
ನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು.ಆಗ ಮೊರ್ದೆಕೈ ಹೊರಟು ಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.
ತರುವಾಯ ಯೇಸು ತನ್ನ ಶಿಷ್ಯರನ್ನು ಕರೆದು-- ನಾನು ಈ ಜನಸಮೂಹವನ್ನು ಕನಿಕರಿಸುತ್ತೇನೆ; ಯಾಕ ಂದರೆ ಈಗ ಬಿಟ್ಟೂಬಿಡದೆ ಮೂರು ದಿನಗಳಿಂದ ಅವರು ನನ್ನೊಂದಿಗಿದ್ದಾರೆ; ಮತ್ತು ಅವರಿಗೆ ತಿನ್ನುವದಕ್ಕೆ ಏನೂ ಇಲ್ಲ; ದಾರಿಯಲ್ಲಿ ಅವರು ಬಳಲಿಹೋದಾರೆಂದು ಅವ ರನ್ನು ಉಪವಾಸವಾಗಿ ಕಳುಹಿಸು
ತರುವಾಯ ಊಟ ಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿವಸ ಇದ್ದನು.
ಆದರೆ ಅವರು ಬಹುಕಾಲ ಆಹಾರವಿಲ್ಲದೆ ಇದ್ದಮೇಲೆ ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು--ಅಯ್ಯಗಳಿರಾ, ನೀವು ನನ್ನ ಮಾತು ಕೇಳಿ ಕ್ರೇತದಿಂದ ಹೊರಡದೆ ಇದ್ದಿದ್ದರೆ ನಾವು ಈ ಕಷ್ಟನಷ್ಟಕ್ಕೆ ಗುರಿಯಾಗುತ್ತಿರಲಿಲ್ಲ.