Home Bibles ಅಪೋಸ್ತಲರ ಕೃತ್ಯಗಳು 3:22 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 3:22 · ಕನ್ನಡ ಬೈಬಲ್

ಯಾಕಂದರೆ ಪಿತೃಗಳಿಗೆ ಮೋಶೆಯು ನಿಜವಾಗಿಯೂ ಹೇಳಿದ್ದೇನಂದರೆ--ನನ್ನ ಹಾಗೆ ಒಬ್ಬ ಪ್ರವಾದಿಯನ್ನು ನಿಮ್ಮ ಸಹೋದರರಲ್ಲಿ ನಿಮ್ಮ ದೇವರಾದ ಕರ್ತನು ನಿಮಗಾಗಿ ಎಬ್ಬಿಸುವನು; ಆತನು ನಿಮಗೆ ಹೇಳುವ ಎಲ್ಲಾ ವಿಷಯಗಳಿಗೆ ನೀವು ಕಿವಿಗೊಡತಕ್ಕದ್ದು;

Cross references

ದ್ವಿತೀಯೋಪದೇಶಕಾಂಡ 18:15

ನನ್ನ ಹಾಗಿರುವ ಪ್ರವಾದಿಯನ್ನು ನಿನ್ನ ದೇವ ರಾದ ಕರ್ತನು ನಿನಗೆ ನಿನ್ನ ಮಧ್ಯದಲ್ಲಿ ನಿನ್ನ ಸಹೋದರ ರಿಂದ ಎಬ್ಬಿಸುವನು; ಅವನ ಮಾತು ನೀವು ಕೇಳ ಬೇಕು.--

ಯೆಶಾಯ 55:3

ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.

ಮತ್ತಾಯ 17:4

ಆಗ ಪೇತ್ರನು ಯೇಸುವಿಗೆ--ಕರ್ತನೇ, ಇಲ್ಲಿಯೇ ಇರುವದು ನಮಗೆ ಒಳ್ಳೇದು. ನಿನಗೆ ಮನಸ್ಸಿದ್ದರೆ ನಾವು ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆವು ಎಂದು ಹೇಳಿದನು.

ಮಾರ್ಕ 9:4

ಆಗ ಅಲ್ಲಿ ಎಲೀಯನು ಮೋಶೆ ಯೊಂದಿಗೆ ಅವರಿಗೆ ಕಾಣಿಸಿಕೊಂಡು ಯೇಸುವಿನೊ ಂದಿಗೆ ಮಾತನಾಡುತ್ತಿದ್ದರು.

ಲೂಕ 9:30

ಇಗೋ, ಮೋಶೆ ಮತ್ತು ಎಲೀಯ ಎಂಬ ಇಬ್ಬರು ಪುರುಷರು ಆತನೊಂದಿಗೆ ಮಾತನಾಡುತ್ತಿದ್ದರು.

ಲೂಕ 13:33

ಆದಾಗ್ಯೂ ಈ ದಿವಸ ನಾಳೆ ಮತ್ತು ನಾಡದ್ದು ನಾನು ಸಂಚರಿಸಲೇಬೇಕು; ಯಾಕಂದರೆ ಒಬ್ಬ ಪ್ರವಾದಿಯು ಯೆರೂಸಲೇಮಿನ ಹೊರಗೆ ಕೊಲ್ಲಲ್ಪಡಲಾರನು.

ಲೂಕ 24:19

ಅದಕ್ಕೆ ಆತನು ಅವರಿಗೆ--ಯಾವ ವಿಷಯಗಳು ಎಂದು ಕೇಳಲು ಅವರು ಆತನಿಗೆ--ದೇವರ ಸನ್ನಿಧಿಯಲ್ಲಿಯೂ ಎಲ್ಲಾ ಜನರ ಮುಂದೆಯೂ ಪ್ರವಾದಿಯಾಗಿದ್ದು ಕೃತ್ಯಗಳ ಲ್ಲಿಯೂ ಮಾತುಗಳಲ್ಲಿಯೂ ಸಮರ್ಥನಾಗಿದ್ದ ನಜ ರೇತಿನ ಯೇಸುವಿನ ವಿಷಯಗಳೇ;

ಯೋಹಾನ 1:17

ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.

ಯೋಹಾನ 5:24

ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.

ಯೋಹಾನ 5:39

ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ.

ಯೋಹಾನ 8:12

ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.

ಯೋಹಾನ 12:46

ನನ್ನಲ್ಲಿ ನಂಬಿಕೆಯಿಟ್ಟ ಯಾವನೂ ಕತ್ತಲೆಯಲ್ಲಿ ಇರಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.

ಅಪೋಸ್ತಲರ ಕೃತ್ಯಗಳು 7:37

ನಿಮ್ಮ ದೇವರಾದ ಕರ್ತನು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಒಬ್ಬ ಪ್ರವಾದಿಯನ್ನು ನಿಮ ಗಾಗಿ ಎಬ್ಬಿಸುವನು; ನೀವು ಆತನ ಮಾತಿಗೆ ಕಿವಿಗೊಡ ಬೇಕೆಂದು ಇಸ್ರಾಯೇಲ್‌ ಜನರಿಗೆ ಹೇಳಿದ ಆ ಮೋಶೆಯು ಇವನೇ.

ರೋಮಾಪುರದವರಿಗೆ 8:3

ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.

ರೋಮಾಪುರದವರಿಗೆ 9:5

ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್‌.

ಗಲಾತ್ಯದವರಿಗೆ 4:4

ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ

ಹೆಬ್ರಿಯರಿಗೆ 1:1

ಕಳೆದ ಕಾಲದಲ್ಲಿ ಪಿತೃಗಳ ಸಂಗಡ ಪ್ರವಾದಿಗಳ ಮುಖಾಂತರ ನಾನಾ ಸಮಯಗಳಲ್ಲಿ ವಿಧವಿಧವಾದ ರೀತಿಯಲ್ಲಿ ಮಾತನಾಡಿದ ದೇವರು

ಹೆಬ್ರಿಯರಿಗೆ 2:1

ಆದದರಿಂದ ನಾವು ಕೇಳಿದ ಸಂಗತಿಗಳಿಗೆ ಯಾವಾಗಲಾದರೂ ಜಾರಿ ಹೋದೇ ವೆಂದು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿ ರತಕ್ಕದ್ದು.

ಹೆಬ್ರಿಯರಿಗೆ 2:9

ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ

ಹೆಬ್ರಿಯರಿಗೆ 5:9

ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.

ಪ್ರಕಟನೆ 1:1

ಯೇಸು ಕ್ರಿಸ್ತನ ಪ್ರಕಟನೆಯು ಆತನು ಬೇಗನೆ ಸಂಭವಿಸತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ದೇವರು ಈ ಪ್ರಕಟನೆ ಯನ್ನು ಆತನಿಗೆ ಕೊಟ್ಟನು; ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಅದನ್ನು ತನ್ನ ಸೇವಕನಾದ ಯೋಹಾನನಿಗೆ ಸೂಚಿಸಿದ

Interlinear

Choose Theme