ಈ ಮನುಷ್ಯರಿಗೆ ನಾವೇನು ಮಾಡೋಣ? ನಿಜ ವಾಗಿಯೂ ಅವರ ಮೂಲಕ ನಡೆದ ಪ್ರಸಿದ್ಧವಾದ ಒಂದು ಅದ್ಭುತಕಾರ್ಯವು ಯೆರೂಸಲೇಮಿನಲ್ಲಿ ವಾಸಮಾಡುವವರಿಗೆಲ್ಲಾ ಗೊತ್ತಾಗಿರುವದರಿಂದ ನಾವು ಅದನ್ನು ಅಲ್ಲಗಳೆಯಲಾರೆವು.
Cross references
ನಾನು ಆಲೋಚಿ ಸಲಾಗಿ ಇಗೋ, ಪಶ್ಚಿಮದಿಂದ ಒಂದು ಹೋತವು ನೆಲವನ್ನು ಸೋಕದಂತೆ ಭೂಮಂಡಲವನ್ನೆಲ್ಲಾ ದಾಟಿ ಕೊಂಡು ಬಂತು. ಆ ಹೋತದ ಕಣ್ಣುಗಳ ಮಧ್ಯೆ ಗಮನಿಸತಕ್ಕ ಒಂದು ಕೊಂಬು ಇತ್ತು.
ಆದದರಿಂದ ಆ ಹೋತವು ಬಹಳವಾಗಿ ಹೆಚ್ಚಿಕೊಂಡಿತು. ಆದರೆ ಅದು ಪ್ರಾಬಲ್ಯಕ್ಕೆ ಬಂದ ಮೇಲೆ ಅದರ ದೊಡ್ಡ ಕೊಂಬು ಮುರಿದು ಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು ಆಕಾಶದ ಚತುರ್ದಿಕ್ಕಿಗೆ ಚಾಚಿಕೊಂಡವು.
ಅವರು ಅವನಿಗೆ--ಯಾಕಂದರೆ ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ ಅಂದರು. ಆಗ ಅವನು ಅವರಿಗೆ--ನೀವು ಸಹ ದ್ರಾಕ್ಷೇತೋಟಕ್ಕೆ ಹೋಗಿರಿ ಮತ್ತು ಸರಿಯಾದದ್ದನ್ನು ನೀವು ಹೊಂದುವಿರಿ ಎಂದು ಹೇಳಿ ದನು.
ಆ ಸಮಯದಲ್ಲಿ ಬರಬ್ಬನೆಂಬ ಪ್ರಸಿದ್ಧನಾದ ಸೆರೆಯವನೊಬ್ಬನು ಅವರಲ್ಲಿ ಇದ್ದನು.
ಆತನು ಅವರೆಲ್ಲರ ಸುತ್ತಲೂ ನೋಡಿ ಆ ಮನುಷ್ಯನಿಗೆ--ನಿನ್ನ ಕೈ ಮುಂದಕ್ಕೆ ಚಾಚು ಅಂದನು. ಅವನು ಹಾಗೆಯೇ ಮಾಡಿದನು; ಆಗ ಅವನ ಕೈ ಗುಣವಾಗಿ ಮತ್ತೊಂದರಂತೆ ಆಯಿತು.
ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು.
ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ?
ಆತನು ಈ ಅದ್ಭುತಕಾರ್ಯವನ್ನು ಮಾಡಿದನೆಂದು ಕೇಳಿದ ಜನರು ಸಹ ಆತನನ್ನು ಎದುರುಗೊಂಡರು.
ಪೇತ್ರನು ಅವನ ಬಲಗೈಯನ್ನು ಹಿಡಿದು ಎತ್ತಿದನು; ಕೂಡಲೆ ಅವನ ಪಾದಗಳೂ ಹರಡಿನ ಎಲುಬುಗಳೂ ಬಲವನ್ನು ಹೊಂದಿದವು.
ಆದರೆ ಅವನು ಜ್ಞಾನದಿಂದಲೂ ಆತ್ಮನಿಂದಲೂ ಮಾತನಾಡಿದ್ದನ್ನು ಅವರು ಎದುರಿಸ ಲಾರದೆ ಹೋದರು.