ಆಗ ನ್ಯಾಯಪ್ರಮಾಣದಲ್ಲಿ ಪಂಡಿತ ನಾಗಿದ್ದು ಎಲ್ಲಾ ಜನರಲ್ಲಿ ಮಾನ ಹೊಂದಿದ ಗಮಲಿ ಯೇಲನೆಂಬ ಒಬ್ಬ ಫರಿಸಾಯನು ಆಲೋಚನಾ ಸಭೆಯಲ್ಲಿ ನಿಂತುಕೊಂಡು ಸ್ವಲ್ಪ ಹೊತ್ತು ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಅಪ್ಪಣೆ ಕೊಟ್ಟು ಅವ ರಿಗೆ--
Cross references
ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.
ಮೂರು ದಿವಸ ಗಳಾದ ಮೇಲೆ ಆತನು ದೇವಾಲಯದಲ್ಲಿ ಬೋಧಕರ ನಡುವೆ ಕೂತುಕೊಂಡು ಅವರ ಮಾತುಗಳನ್ನು ಕೇಳಿಸಿ ಕೊಳ್ಳುತ್ತಾ ಅವರನ್ನು ಪ್ರಶ್ನಿಸುತ್ತಾ ಇರುವದನ್ನು ಅವರು ಕಂಡರು.
ಇದಾದ ಮೇಲೆ ಒಂದಾನೊಂದು ದಿನ ಆತನು ಬೋಧಿಸುತ್ತಿದ್ದಾಗ ಗಲಿಲಾಯ ಯೂದಾಯ ಮತ್ತು ಯೆರೂಸಲೇಮಿನ ಪ್ರತಿಯೊಂದು ಊರಿನಿಂದ ಬಂದಿದ್ದ ಫರಿಸಾಯರೂ ನ್ಯಾಯಪ್ರಮಾಣದ ಪಂಡಿತರೂ ಅಲ್ಲಿ ಕೂತುಕೊಂಡಿದ್ದರು. ಕರ್ತನ ಶಕ್ತಿಯು ಅವರನ್ನು ಸ್ವಸ್ಥ ಮಾಡುವದಕ್ಕೆ ಸಿದ್ಧವಿತ್ತು.
ನಿಕೊದೇಮನು ಅವರಿಗೆ--(ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ಇವನು ಅವರಲ್ಲಿ ಒಬ್ಬ ನಾಗಿದ್ದನು.)
ಆದರೆ ಆಲೋಚನಾ ಸಭೆಯಿಂದ ಅಪೊಸ್ತಲರು ಹೊರಗೆ ಹೋಗಬೇಕೆಂದು ಅವರು ಅಪ್ಪಣೆಕೊಟ್ಟು ತಮ್ಮಲ್ಲಿ ಮಾತನಾಡಿಕೊಳ್ಳುತ್ತಾ--
ನಿಜವಾಗಿಯೂ ನಾನು ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ಹುಟ್ಟಿದ ಒಬ್ಬ ಯೆಹೂದ್ಯನು; ಆದರೂ ಈ ಪಟ್ಟಣದಲ್ಲಿ ಗಮಲಿ ಯೇಲನ ಪಾದದ ಬಳಿಯಲ್ಲಿ ಬೆಳೆದವನಾಗಿದ್ದು ಪಿತೃಗಳ ನ್ಯಾಯಪ್ರಮಾಣದ ಸಂಪೂರ್ಣಕ್ರಮಕ್ಕನು ಸಾರವಾಗಿ ಶಿಕ್ಷಣ ಹೊಂದಿ ಈ ದಿನ ನೀವೆಲ್ಲರೂ ಹೇಗೋ ಹಾಗೇ ದೇವರ ಕಡೆಗೆ ಆಸಕ್ತಿಯುಳ್ಳ ವನಾಗಿದ
ಅವನು ಹಾಗೆ ಹೇಳಿದಾಗ ಫರಿಸಾಯರ ಮತ್ತು ಸದ್ದುಕಾಯರ ನಡುವೆ ಭೇದಉಂಟಾಯಿತು; ಇದರಿಂದ ಸಮೂಹವೂ ವಿಭಾಗವಾಯಿತು.