ಆದರೆ ಅವನು ಜ್ಞಾನದಿಂದಲೂ ಆತ್ಮನಿಂದಲೂ ಮಾತನಾಡಿದ್ದನ್ನು ಅವರು ಎದುರಿಸ ಲಾರದೆ ಹೋದರು.
Cross references
ಹಾಗಾದರೆ ಈಗ ಹೋಗು, ನಾನೇ ನಿನ್ನ ಬಾಯಿ ಯಾಗಿದ್ದು ನೀನು ಮಾತನಾಡತಕ್ಕದ್ದನ್ನು ನಿನಗೆ ಬೋಧಿಸುವೆನು ಅಂದನು.
ಆದರೆ ಮನುಷ್ಯನಲ್ಲಿ ಆತ್ಮ ಉಂಟು; ಸರ್ವಶಕ್ತನ ಶ್ವಾಸವು ಅವನಿಗೆ ಗ್ರಹಿಕೆ ಕೊಡುತ್ತದೆ.
ವಿಷಯಗಳಿಂದ ನಾನು ತುಂಬಿದ್ದೇನೆ: ನನ್ನೊಳಗಿನ ಆತ್ಮವು ನನ್ನನ್ನು ಇರಿಕಿಸುತ್ತದೆ.
ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.
ಇಗೋ, ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧ ವಾಗಿಯೂ ಅದರ ಪ್ರಧಾನರಿಗೆ ವಿರೋಧವಾಗಿಯೂ ಅದರ ಯಾಜಕರಿಗೆ ವಿರೋಧವಾಗಿಯೂ ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ ಕಬ್ಬಿಣದ ಸ್ತಂಭವಾಗಿಯೂ ಹಿತ್ತಾಳೆಯ ಗೋಡೆಗಳಾಗಿಯೂ ಮಾಡಿದ್ದೇನೆ.ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
ಮನು ಷ್ಯನು ದೇವರಲ್ಲದ ದೇವರುಗಳನ್ನು ತನಗೆ ಮಾಡು ವದುಂಟೇ?ಆದದರಿಂದ ಇಗೋ, ನಾನು--ಇದೊಂದು ಸಾರಿ ಅವರಿಗೆ ತಿಳಿಯುವಂತೆ ಮಾಡುವೆನು. ನನ್ನ ಕೈಯನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಸುವೆನು. ನನ್ನ ಹೆಸರು ಕರ್ತನೇ ಎಂದು ಅವರು ತಿಳುಕೊಳ್ಳುವರು.
ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆ ಯುವೆನು. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.
ಆದರೆ ನಿಶ್ಚಯವಾಗಿ ನಾನು ಯಾಕೋ ಬ್ಯರಿಗೆ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವದಕ್ಕೆ ದೇವರ ಆತ್ಮನ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ.
ಆದರೆ ಅವರು ನಿಮ್ಮನ್ನು ಒಪ್ಪಿಸಿ ಕೊಟ್ಟಾಗ ನೀವು ಹೇಗೆ ಇಲ್ಲವೆ ಏನು ಮಾತನಾಡ ಬೇಕೆಂಬದಾಗಿ ಯೋಚಿಸಬೇಡಿರಿ; ಯಾಕಂದರೆ ನೀವು ಏನು ಮಾತನಾಡಬೇಕೆಂಬದು ಆ ಗಳಿಗೆಯಲ್ಲಿಯೇ ನಿಮಗೆ ತಿಳಿಸಲ್ಪಡುವದು.
ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು.
ಅವರು ನಿಮ್ಮನ್ನು ಸಭಾ ಮಂದಿರಗಳಿಗೂ ನ್ಯಾಯಾಧಿಪತಿಗಳ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವದನ್ನು ಉತ್ತರಕೊಡಬೇಕೆಂದು ಇಲ್ಲವೆ ಏನು ಹೇಳಬೇಕೆಂದು ಯೋಚಿಸಬೇಡಿರಿ.
ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು.
ಅದಕ್ಕೆ ಅಧಿಕಾರಿಗಳು ಪ್ರತ್ಯುತ್ತರವಾಗಿ--ಈ ಮನುಷ್ಯನಂತೆ ಯಾವನೂ ಎಂದೂ ಮಾತನಾಡಲಿಲ್ಲ ಅಂದರು.
ಅದು ದೇವರಿಂದಾಗಿದ್ದರೆ ನೀವು ಅದನ್ನು ಗೆಲ್ಲಲಾರಿರಿ; ಒಂದು ವೇಳೆ ನೀವು ದೇವರಿಗೆ ವಿರುದ್ಧ ವಾಗಿ ಹೋರಾಡುವವರಾಗಿ ಕಾಣಿಸಿಕೊಂಡೀರಿ ಎಂದು ಹೇಳಿದನು.
ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.
ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಮನುಷ್ಯಜ್ಞಾನ ವಾಕ್ಯಗಳನ್ನು ನಾನು ಪ್ರಯೋಗಿಸದೆ ಆತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.