Home Bibles ಅಪೋಸ್ತಲರ ಕೃತ್ಯಗಳು 6:3 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 6:3 · ಕನ್ನಡ ಬೈಬಲ್

ಆದದರಿಂದ ಸಹೋದರರೇ, ಈ ಕೆಲಸದ ಮೇಲೆ ನಾವು ನೇಮಿಸುವಂತೆ ಪವಿತ್ರಾತ್ಮನಿಂದಲೂ ಜ್ಞಾನ ದಿಂದಲೂ ತುಂಬಿದ ಯಥಾರ್ಥವಾದ ಏಳು ಮಂದಿ ಯನ್ನು ನಿಮ್ಮಲ್ಲಿಂದ ಆರಿಸಿಕೊಳ್ಳಿರಿ.

Cross references

ಆದಿಕಾಂಡ 41:38

ಫರೋಹನು ತನ್ನ ಸೇವಕರಿಗೆಯೋಸೇಫನಂತೆ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ ಅಂದನು.

ಅಂಕೆಗಳ ಪುಸ್ತಕ 11:16

ಕರ್ತನು ಮೋಶೆಗೆ ಹೇಳಿದ್ದೇನಂದರೆ--ಜನರ ಹಿರಿಯರೆಂದೂ ಅವರ ಮೇಲಿನ ಉದ್ಯೋಗಸ್ಥರೆಂದೂ ನೀನು ತಿಳಿದುಕೊಂಡಂಥ ಇಸ್ರಾಯೇಲ್ಯರ ಹಿರಿಯರೊ ಳಗೆ ಎಪ್ಪತ್ತು ಮಂದಿಯನ್ನು ನನ್ನ ಬಳಿಗೆ ಕೂಡಿಸಿ ಸಭೆಯ ಗುಡಾರದ ಕಡೆಗೆ ಕರಕೊಂಡು ಬಾ. ಅವರು ಅಲ್ಲಿ ನಿನ್ನ ಸಂಗಡ ನಿಂತಿರಲಿ.

ಅಂಕೆಗಳ ಪುಸ್ತಕ 27:18

ಆಗ ಕರ್ತನು ಮೋಶೆಗೆ--ಆತ್ಮವುಳ್ಳ ಮನುಷ್ಯನಾಗಿರುವ ನೂನನ ಮಗನಾದ ಯೆಹೋಶು ವನನ್ನು ತಕ್ಕೊಂಡು ನಿನ್ನ ಕೈಯನ್ನು ಅವನ ಮೇಲೆ ಇಟ್ಟು

ದ್ವಿತೀಯೋಪದೇಶಕಾಂಡ 1:13

ನಿಮ್ಮ ಗೋತ್ರಗಳಲ್ಲಿ ಪ್ರಸಿದ್ಧರಾಗಿದ್ದು ಜ್ಞಾನವೂ ಬುದ್ಧಿಯೂಳ್ಳ ಮನುಷ್ಯರನ್ನು ಆರಿಸಿಕೊಳ್ಳಿರಿ; ಆಗ ನಾನು ಅವರನ್ನು ನಿಮಗೆ ಮುಖ್ಯಸ್ಥರನ್ನಾಗಿ ಮಾಡುವೆನು ಅಂದನು.

ಯೋಬ 32:7

ದಿನ ಗತಿಸಿದವರು ಮಾತನಾಡಲಿ, ಬಹಳ ವರುಷದವರು ಜ್ಞಾನವನ್ನು ಬೋಧಿಸಲಿ ಅಂದೆನು.

ಯೆಶಾಯ 11:2

ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು;

ಯೆಶಾಯ 28:6

ನ್ಯಾಯಕ್ಕೋಸ್ಕರ ಕೂತುಕೊಂಡವನಿಗೆ ನ್ಯಾಯದ ಆತ್ಮವೂ ಬಾಗಲಿನ ಕಡೆಗೆ ಯುದ್ಧವನ್ನು ತಿರುಗಿಸುವ ವನಿಗೆ ಪರಾಕ್ರಮವೂ ಆಗಿರುವನು.

ಯೆಶಾಯ 28:26

ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ ತಿದ್ದು ತ್ತಾನೆ.

ಮತ್ತಾಯ 23:8

ಆದರೆ ನೀವು ಬೋಧಕರೆಂದು ಕರೆ ಯಲ್ಪಡಬೇಡಿರಿ. ಕ್ರಿಸ್ತನೊಬ್ಬನೇ ನಿಮ್ಮ ಬೋಧಕನು ಮತ್ತು ನೀವೆಲ್ಲರೂ ಸಹೋದರರು.

ಅಪೋಸ್ತಲರ ಕೃತ್ಯಗಳು 1:21

ಆದಕಾರಣ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದ ಕಾಲದಲ್ಲೆಲ್ಲಾ ನಮ್ಮ ಸಂಗಡ ಇದ್ದ ಈ ಮನುಷ್ಯರಲ್ಲಿ

ಅಪೋಸ್ತಲರ ಕೃತ್ಯಗಳು 2:4

ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.

ಅಪೋಸ್ತಲರ ಕೃತ್ಯಗಳು 6:6

ಅವರನ್ನು ಅಪೊಸ್ತಲರ ಮುಂದೆ ನಿಲ್ಲಿಸಲಾಗಿ ಅವರು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟರು.

ಅಪೋಸ್ತಲರ ಕೃತ್ಯಗಳು 9:30

ಇದು ಸಹೋದರರಿಗೆ ತಿಳಿದು ಬರಲು ಅವರು ಅವನನ್ನು ಕೈಸರೈಯಕ್ಕೆ ಕರಕೊಂಡು ಹೋಗಿ ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.

ಅಪೋಸ್ತಲರ ಕೃತ್ಯಗಳು 10:22

ಅವರು--ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡು ವವನೂ ಯೆಹೂದ್ಯ ಜನಾಂಗದವರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇ ಕಳುಹಿಸಿಕೊಂಡು ನಿನ್ನ ಮಾತುಗಳನ್ನು ಕೇಳಬೇಕೆಂದು ಅವನು ಪರಿಶುದ್ಧ ದೂತ

ಅಪೋಸ್ತಲರ ಕೃತ್ಯಗಳು 13:2

ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 15:23

ಅವರು ಬರೆದುಕೊಟ್ಟದ್ದು ಈ ರೀತಿ ಯಲ್ಲಿತ್ತು; ಅಪೊಸ್ತಲರೂ ಹಿರಿಯರೂ ಸಹೋದರರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;

ಅಪೋಸ್ತಲರ ಕೃತ್ಯಗಳು 16:2

ಲುಸ್ತ್ರದಲ್ಲಿಯೂ ಇಕೋನ್ಯದಲ್ಲಿಯೂ ಇದ್ದ ಸಹೋದರರಿಂದ ಇವನು ಒಳ್ಳೇಸಾಕ್ಷಿ ಹೊಂದಿದವನಾಗಿದ್ದನು.

ಅಪೋಸ್ತಲರ ಕೃತ್ಯಗಳು 22:12

ಅಲ್ಲಿ ವಾಸಿಸುತ್ತಿದ್ದ ಅನನೀಯ ಎಂಬ ಒಬ್ಬ ಮನುಷ್ಯನು ಎಲ್ಲಾ ಯೆಹೂದ್ಯರಿಂದ ಒಳ್ಳೆಯವನೆಂದು ಸಾಕ್ಷಿಪಡೆದು ನ್ಯಾಯಪ್ರಮಾಣದ ಪ್ರಕಾರ ಭಕ್ತಿಯುಳ್ಳವನಾಗಿದ್ದನು.

1 ಕೊರಿಂಥದವರಿಗೆ 12:8

ಹೇಗಂದರೆ ಒಬ್ಬನಿಗೆ ಆತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಅದೇ ಆತ್ಮನಿಗೆ ಅನುಗುಣವಾಗಿ ತಿಳುವಳಿಕೆಯ ವಾಕ್ಯವು,

1 ಕೊರಿಂಥದವರಿಗೆ 16:3

ನೀವು ಧಾರಾಳವಾಗಿ ಕೊಟ್ಟದ್ದನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗುವಂತೆ ನೀವು ನಿಮ್ಮ ಪತ್ರಗಳಿಂದ ಯಾರನ್ನು ಯೋಗ್ಯರೆಂದು ಸೂಚಿಸು ವಿರೋ ಅವರನ್ನು ನಾನು ಕಳುಹಿಸುವೆನು.

2 ಕೊರಿಂಥದವರಿಗೆ 8:19

ಮಾತ್ರವಲ್ಲದೆ ಈ ಕೃಪಾ ಕಾರ್ಯವು ನಮ್ಮ ಮೂಲಕ ಕರ್ತನ ಮಹಿಮೆಗಾಗಿ ನಡೆಯುವಂತೆ ನಿಮ್ಮ ಸಿದ್ಧಮನಸ್ಸನ್ನು ಪ್ರಕಟಿಸುವದಕ್ಕಾಗಿ ನಮ್ಮ ಜೊತೆಯಲ್ಲಿ ಪ್ರಯಾಣ ಮಾಡುವದಕ್ಕೆ ಇವನು ಸಹ ಸಭೆಗಳಿಂದ ಆರಿಸಲ್ಪಟ್ಟಿದ್ದಾನೆ.

ಎಫೆಸದವರಿಗೆ 5:18

ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ.

1 ತಿಮೋಥೆಯ 3:7

ಇದಲ್ಲದೆ ಅವನು ನಿಂದೆಗೆ ಗುರಿ ಯಾಗದಂತೆಯೂ ಸೈತಾನನ ಉರ್ಲಿಗೆ ಸಿಕ್ಕಿಬೀಳ ದಂತೆಯೂ ಹೊರಗಿನವರಿಂದ ಒಳ್ಳೇಸಾಕ್ಷಿಯನ್ನು ಹೊಂದಿದವನಾಗಿರತಕ್ಕದ್ದು.

1 ತಿಮೋಥೆಯ 5:10

ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡ ವಳೂ ಆಗಿರಬೇಕು; ಆಕೆಯು ಮಕ್ಕಳನ್ನು ಸಾಕಿದವಳಾ ಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ಪರಿಶುದ್ಧರ ಪಾದಗಳನ್ನು ತೊಳೆದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯ ಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲಿ ಆಸಕ್ತಿಯುಳ್ಳವಳಾಗಲಿ ಆಗಿರ

ಯಾಕೋಬ 1:17

ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.

ಯಾಕೋಬ 3:17

ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.

1 ಯೋಹಾನ 3:14

ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.

3 ಯೋಹಾನ 1:12

ದೇಮೇತ್ರಿ ಯನು ಎಲ್ಲರಿಂದಲೂ ಸತ್ಯದಿಂದಲೂ ಒಳ್ಳೇ ಸಾಕ್ಷಿ ಹೊಂದಿದ್ದಾನೆ. ಹೌದು, ನಾವು ಸಹ ಸಾಕ್ಷಿ ಹೇಳುವವ ರಾಗಿದ್ದೇವೆ, ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀವು ಬಲ್ಲಿರಿ.

Interlinear

Choose Theme