ಅದಕ್ಕವನು--ಜನರೇ, ಸಹೋದರರೇ, ತಂದೆಗಳೇ, ಕಿವಿಗೊಡಿರಿ; ನಮ್ಮ ತಂದೆಯಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಅವನು ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಪ್ರತ್ಯಕ್ಷನಾಗಿ ಅವನಿಗೆ--
Cross references
ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನ್ನ ಮೊಮ್ಮಗನೂ ಹಾರಾನನ ಮಗನೂ ಆಗಿದ್ದ ಲೋಟನನ್ನೂ ತನ್ನ ಸೊಸೆಯಾದ ಅಬ್ರಾಮನ ಹೆಂಡತಿ ಸಾರಯಳನ್ನೂ ಕರಕೊಂಡು ಕಾನಾನ್ ದೇಶಕ್ಕೆ ಹೋಗು ವದಕ್ಕಾಗಿ ಕಲ್ದೀಯರ ಊರ್ ಅನ್ನು ಬಿಟ್ಟು ಅವರು ಹಾರಾನಿಗೆ ಬಂದು ಅಲ್ಲಿ ವಾಸವಾಗಿದ್ದರು.ತೆರಹನ ದಿನಗಳು ಒಟ್ಟು ಇನ್ನೂರ ಐದು ವರುಷಗಳಾಗಿದ್ದವು. ತರುವಾಯ ತೆರಹನು ಹಾರಾನಿನಲ್ಲಿ ಸತ್ತನು.
ಆಗ ಕರ್ತನು ಅಬ್ರಾಮನಿಗೆ--ನೀನು ನಿನ್ನ ದೇಶದೊಳಗಿಂದಲೂ ಬಂಧು ಗಳಿಂದಲೂ ನಿನ್ನ ತಂದೆಯ ಮನೆಯಿಂದಲೂ ಹೊರ ಬಂದು ನಾನು ನಿನಗೆ ತೋರಿಸುವ ದೇಶಕ್ಕೆ ಹೋಗು.
ಇದಲ್ಲದೆ ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ಸಹೋದರನ ಮಗನಾದ ಲೋಟ ನನ್ನೂ ಅವರು ಕೂಡಿಸಿಕೊಂಡಿದ್ದ ಎಲ್ಲಾ ಸಂಪತ್ತನ್ನೂ ಹಾರಾನಿನಲ್ಲಿ ಅವರು ಸಂಪಾದಿಸಿಕೊಂಡವರನ್ನೂ ತಮ್ಮ ಸಂಗಡ ಕರಕೊಂಡು ಕಾನಾನ್ ದೇಶಕ್ಕೆ ಹೊರಟು ಅವರು ಕಾನಾನ್ ದೇಶಕ್ಕೆ ಬಂದರು.
ಆತನು ಅವನಿಗೆ--ಈ ದೇಶವನ್ನು ಬಾಧ್ಯವಾಗಿ ನಿನಗೆ ಕೊಡುವದಕ್ಕೆ ಕಲ್ದೀಯರ ಊರ್ನಿಂದ ನಿನ್ನನ್ನು ಹೊರಗೆ ತಂದ ಕರ್ತನು ನಾನೇ ಎಂದು ಹೇಳಿದನು.
ಯಾಕೋಬನು ಅವರಿಗೆ--ನನ್ನ ಸಹೋದರರೇ, ನೀವು ಎಲ್ಲಿಯವರು ಅಂದಾಗ ಅವರು--ನಾವು ಖಾರಾನಿನವರು ಅಂದರು.
ಯೆಹೋಶುವನು ಎಲ್ಲಾ ಜನರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ--ಪೂರ್ವ ದಲ್ಲಿ ನಿಮ್ಮ ತಂದೆಗಳು, ಅಬ್ರಹಾಮನೂ ನಾಹೋ ರನೂ ಅವರ ತಂದೆಯಾದ ತೆರಹನೂ ನದಿಯ ಆಚೆ ವಾಸವಾಗಿದ್ದು ಅನ್ಯದೇವರುಗಳನ್ನು ಆರಾಧಿಸುತ್ತಿದ್ದರು.
ನೀನು ಅಬ್ರಾಮನನ್ನು ಆದು ಕೊಂಡ ದೇವರಾಗಿರುವ ಕರ್ತನು. ನೀನು ಅವನನ್ನು ಊರ್ ಎಂಬ ಕಸ್ದೀಯರ ಪಟ್ಟಣದಿಂದ ಹೊರಗೆ ಬರಮಾಡಿ ಅವನಿಗೆ ಅಬ್ರಹಾಮ್ ಎಂದು ಹೆಸರಿಟ್ಟು
ಬಾಗಲುಗಳೇ, ನಿಮ್ಮ ತಲೆಗಳನ್ನು ಎತ್ತಿರಿ; ನಿತ್ಯ ದ್ವಾರಗಳೇ, ಎತ್ತಲ್ಪಡಿರಿ; ಮಹಿಮೆಯುಳ್ಳ ಅರಸನು ಒಳಗೆ ಬರುತ್ತಾನೆ.
ಮಹಿಮೆಯ ಅರಸನಾದ ಈತನು ಯಾರು? ಸೈನ್ಯಗಳ ಕರ್ತನು, ಈತನೇ ಮಹಿಮೆಯ ಅರಸನು--ಸೆಲಾ.
ಕರ್ತನ ಧ್ವನಿಯು ನೀರುಗಳ ಮೇಲೆ ಅದೆ. ಮಹಿ ಮೆಯ ದೇವರು ಗುಡುಗುತ್ತಾನೆ. ಕರ್ತನು ಬಹಳ ನೀರುಗಳ ಮೇಲೆ ಇದ್ದಾನೆ.
ಒಬ್ಬನು ಮತ್ತೊಬ್ಬನಿಗೆ--ಸೈನ್ಯಗಳ ಕರ್ತನು ಪರಿ ಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲ ವೆಲ್ಲಾ ಆತನ ಮಹಿಮೆಯಿಂದ ತುಂಬಿಯದೆ ಎಂದು ಕೂಗಿ ಹೇಳಿದನು.
ನಿಮ್ಮ ತಂದೆಯಾದ ಅಬ್ರಹಾಮನನ್ನು ಮತ್ತು ನಿಮ್ಮನ್ನು ಹೆತ್ತ ಸಾರಳನ್ನು ದೃಷ್ಟಿಸಿರಿ; ನಾನು ಅವನೊಬ್ಬನನ್ನೇ ಕರೆದು ಆಶೀರ್ವ ದಿಸಿ ವೃದ್ಧಿಗೊಳಿಸಿದೆನು.
ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು.
ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
ಯೆಶಾಯನು ಆತನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಇವುಗಳನ್ನು ಹೇಳಿದನು.
ಜನರೇ, ಸಹೋದರರೇ, ತಂದೆಗಳೇ, ನಾನು ಈಗ ನಿಮಗೆ ಮಾಡುವ ನನ್ನ ಪ್ರತಿವಾದವನ್ನು ಕೇಳಿರಿ.
ಅವನು ಹಾಗೆ ಹೇಳಿದಾಗ ಫರಿಸಾಯರ ಮತ್ತು ಸದ್ದುಕಾಯರ ನಡುವೆ ಭೇದಉಂಟಾಯಿತು; ಇದರಿಂದ ಸಮೂಹವೂ ವಿಭಾಗವಾಯಿತು.
ಇದನ್ನು (ಆ ಜ್ಞಾನವನ್ನು) ಇಹಲೋಕಾಧಿ ಪತಿಗಳಲ್ಲಿ ಯಾರೂ ಅರಿಯಲಿಲ್ಲ; ಅರಿತಿದ್ದರೆ ಅವರು ಮಹಿಮೆ ಯುಳ್ಳ ಕರ್ತನನ್ನು ಶಿಲುಬೆಗೆ ಹಾಕುತ್ತಿರಲಿಲ್ಲ.
ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.
ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.
ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು.