ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ--ನೀನು ಎದ್ದು ದಕ್ಷಿಣ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ ಎಂದು ಹೇಳಿದನು.
Cross references
ಗಾಜದವರೂ ಅಷ್ಡೋದ್ಯರೂ ಅಷ್ಕೆಲೋನ್ಯರೂ ಗಿತ್ತಿಯರೂ ಎಕ್ರೋನಿಯರೂ ಎಂಬುವ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಪ್ರಾಂತ್ಯ ಅವ್ವೀಯರ ಸೀಮೆ;
ಅಷ್ಡೋದ್ ಅದರ ಪಟ್ಟಣಗಳೂ ಗ್ರಾಮಗಳೂ ಗಾಜಾ, ಅದರ ಪಟ್ಟಣಗಳೂ ಗ್ರಾಮಗಳೂ ಐಗುಪ್ತದ ನದಿ, ದೊಡ್ಡ ಸಮುದ್ರ, ಅದರ ಮೇರೆ, ಇವುಗಳ ವರೆಗೂ
ಆದರೆ ಕರ್ತನ ದೂತನು ತಿಷ್ಬೀಯ ನಾದ ಎಲೀಯನಿಗೆ--ನೀನೆದ್ದು ಸಮಾರ್ಯದ ಅರಸನ ಸೇವಕರಿಗೆ ಎದುರಾಗಿ ಹೋಗಿ ಅವರಿಗೆ ಹೇಳಬೇಕಾ ದದ್ದೇನಂದರೆ--ಇಸ್ರಾಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀವು ಎಕ್ರೋನಿನ ದೇವ ರಾದ ಬಾಳ್ಜೆಬೂಬನನ್ನು ವಿಚಾರಿಸಲು ಹೋಗುತ್ತೀರಿ?
ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ ಲೆಕ್ಕವಿಲ್ಲದಷ್ಟು ಇದೆ. ಎದ್ದು ಕೆಲಸಮಾಡು; ಕರ್ತನು ನಿನ್ನ ಸಂಗಡ ಇರಲಿ.
ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
ಅಷ್ಕಲೋನು ನೋಡಿ ಭಯಪಡುವದು; ಗಾಜ ಸಹ ಅದನ್ನು ನೋಡಿ ಬಹಳವಾಗಿ ವೇದನೆಪಡುವದು, ಎಕ್ರೋನು ಸಹ; ಅದರ ನಿರೀಕ್ಷೆಯು ಅದನ್ನು ನಾಚಿಕೆ ಪಡಿಸಿತು; ಗಾಜ ದೊಳಗಿಂದ ಅರಸನು ನಾಶವಾಗುವನು; ಅಷ್ಕೆಲೋನು ನಿವಾಸವಿಲ್ಲದೆ ಇರುವದು.
ಆ ದಿನಗಳಲ್ಲಿ ಬಾಪ್ತಿಸ್ಮ ಮಾಡಿಸುವ ಯೋಹಾನನು ಬಂದು ಯೂದಾಯದ ಅಡವಿಯಲ್ಲಿ ಸಾರುತ್ತಾ--
ಅನ್ನನು ಮತ್ತು ಕಾಯಫನು ಮಹಾ ಯಾಜಕರೂ ಆಗಿದ್ದಾಗ ಅಡವಿಯಲ್ಲಿದ್ದ ಜಕರೀಯನ ಮಗನಾದ ಯೋಹಾನನ ಬಳಿಗೆ ದೇವರ ವಾಕ್ಯವು ಬಂತು.
ಆದರೆ ರಾತ್ರಿಯಲ್ಲಿ ಕರ್ತನ ದೂತನು ಸೆರೆ ಮನೆಯ ಬಾಗಿಲುಗಳನ್ನು ತೆರೆದು ಅವರನ್ನು ಹೊರಕ್ಕೆ ತಂದು--
ತನ್ನ ಸಂಗಡ ಮಾತನಾಡಿದ ದೂತನು ಹೊರಟುಹೋದ ಮೇಲೆ ಕೊರ್ನೇಲ್ಯನು ತನ್ನ ಮನೆಯ ಪರಿಚಾರಕರಲ್ಲಿ ಇಬ್ಬರನ್ನೂ ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸೈನಿಕರಲ್ಲಿ ಒಬ್ಬ ದೇವಭಕ್ತ ನನ್ನೂ ಕರೆದು
ಅವರು--ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡು ವವನೂ ಯೆಹೂದ್ಯ ಜನಾಂಗದವರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇ ಕಳುಹಿಸಿಕೊಂಡು ನಿನ್ನ ಮಾತುಗಳನ್ನು ಕೇಳಬೇಕೆಂದು ಅವನು ಪರಿಶುದ್ಧ ದೂತ
ಆ ದೂತನು ಅವನಿಗೆ--ನಡುಕಟ್ಟಿಕೊಂಡು ನಿನ್ನ ಕೆರಗಳನ್ನು ಮೆಟ್ಟಿಕೋ ಎಂದು ಹೇಳಲು ಅವನು ಹಾಗೆಯೇ ಮಾಡಿದನು. ಆ ದೂತನು ಅವನಿಗೆ ನಿನ್ನ ಮೇಲಂಗಿ ಯನ್ನು ಹಾಕಿಕೊಂಡು ನನ್ನ ಹಿಂದೆ ಬಾ ಅಂದನು.
ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.
ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೊ ಆ ದೇವರ ದೂತನು ಈ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು--
ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?