ಅದೇ ರೀತಿಯಲ್ಲಿ ಅವನು (ತುಖಿಕನು) ನಿಮ್ಮ ಸ್ಥಿತಿಯನ್ನು ತಿಳುಕೊಂಡು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ
Cross references
ನೀವು ನನ್ನ ಜನರನ್ನು ಸಂತೈಸಿರಿ, ಸಂತೈಸಿರಿ ಎಂದು ನಿಮ್ಮ ದೇವರು ಹೇಳುತ್ತಾನೆ.
ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ
ಈ ಕಾರಣ ದಿಂದ ಕರ್ತನಲ್ಲಿ ನನ್ನ ಪ್ರಿಯ ಮಗನಾದ ತಿಮೊಥೆ ಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೆನೆ; ಅವನು ಕರ್ತನಲ್ಲಿ ನಂಬಿಗಸ್ತನಾಗಿದ್ದಾನೆ; ಅವನು ಕ್ರಿಸ್ತನಲ್ಲಿ ನನ್ನ ನಡಾವಳಿಯನ್ನು ಅಂದರೆ ನಾನು ಎಲ್ಲೆಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವ ಕ್ರಮ ವನ್ನು ನಿಮ್ಮ ನೆನಪಿಗೆ ತರು
ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿ ಆತನು ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಇರುವವರನ್ನು ಸಂತೈಸು ವದಕ್ಕೆ ಶಕ್ತರಾಗುತ್ತೇವೆ.
ಇನ್ನು ಮೇಲೆ ಅವನನ್ನು ಶಿಕ್ಷಿಸದೆ ಮನ್ನಿಸಿರಿ, ಸಂತೈಸಿರಿ; ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿಹೋದಾನು.
ನಾನು ತೀತನನ್ನು ಅಪೇಕ್ಷಿಸಿ ಅವನ ಜೊತೆಯಲ್ಲಿ ಒಬ್ಬ ಸಹೋದರನನ್ನು ಕಳುಹಿಸಿಕೊಟ್ಟೆನು; ತೀತನು ನಿಮ್ಮಿಂದ ಏನಾದರೂ ಲಾಭವನ್ನು ಪಡೆದು ಕೊಂಡನೋ? ನಾವಿಬ್ಬರೂ ಒಂದೇ ಆತ್ಮನಿಂದ ನಡೆಯಲಿಲ್ಲವೋ? ನಾವು ಒಂದೇ ತರವಾದ ಹೆಜ್ಜೆ ಜಾಡಿನಲ್ಲಿ ನಡೆಯಲಿಲ್ಲವೋ?
ನೀವು ನಮ್ಮ ಸಮಾಚಾರವನ್ನು ತಿಳುಕೊಳ್ಳುವ ಹಾಗೆಯೂ ಅವನು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.
ಆದದ ರಿಂದ ನೀವು ಅವನನ್ನು ನೋಡಿ ತಿರಿಗಿ ಸಂತೋಷಪಡ ಬೇಕೆಂತಲೂ ನನಗೆ ಕೂಡ ದುಃಖವು ಕಡಿಮೆಯಾಗ ಬೇಕೆಂತಲೂ ನಾನು ಅವನನ್ನು ಬಹಳ ಜಾಗ್ರತೆಯಿಂದ ಕಳುಹಿಸಿದ್ದೇನೆ.
ಹೇಗಂದರೆ, ಅವರ ಹೃದಯಗಳು ಪ್ರೀತಿಯಲ್ಲಿ ಹೊಂದಿಕೊಂಡು ಆದರಣೆ ಹೊಂದಿ ಸಂಪೂರ್ಣ ನಿಶ್ಚಯವೆಂಬ ಭಾಗ್ಯವನ್ನು ಪಡೆದು ತಂದೆಯಾದ ದೇವರ ಮತ್ತು ಕ್ರಿಸ್ತನ ಮರ್ಮವನ್ನು ತಿಳಿಯುವದೇ;
ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಬುದ್ದಿ ಹೇಳುತ್ತಾ ಆದರಿಸುತ್ತಾ ಬಂದೆವು.
ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.
ಈ ಕಾರಣದಿಂದ ನಮ್ಮ ಪ್ರಯಾಸವು ವ್ಯರ್ಥವಾಗುವಂತೆ ಶೋಧಕನು ನಿಮ್ಮನ್ನು ಯಾವದಾದರೂ ಒಂದು ರೀತಿಯಲ್ಲಿ ಶೋಧಿ ಸುವನೋ ಎಂದು ನಾನು ತಡೆಯಲಾರದೆ ನಿಮ್ಮ ನಂಬಿಕೆಯ ವಿಷಯದಲ್ಲಿ ತಿಳುಕೊಳ್ಳುವದಕ್ಕೆ ಕಳುಹಿಸಿ ದೆನು.
ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.
ಆದದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಸಂತೈಸಿ ಕೊಳ್ಳುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರ್ರಿ.
ಸಹೋದರರೇ, ಅಕ್ರಮವಾಗಿ ನಡೆಯುವವ ರನ್ನು ಎಚ್ಚರಿಸಿರಿ, ಮನಗುಂದಿದವರನ್ನಾದರಿಸಿರಿ. ಬಲ ಹೀನರಿಗೆ ಆಧಾರವಾಗಿರ್ರಿ. ಎಲ್ಲರಲ್ಲಿಯೂ ತಾಳ್ಮೆಯುಳ್ಳ ವರಾಗಿರ್ರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
ನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.