ಅರಸನು ತನ್ನ ಕಂಚುಕಿಯರ ಯಜಮಾನನಾದ ಅಶ್ವೆವಜನ ಸಂಗಡ ಮಾತನಾಡಿ ಅವನು ಇಸ್ರಾಯೇಲಿನ ಮಕ್ಕಳೊಳಗೆ ಕೆಲವರನ್ನು ಅರಸನ ಸಂತಾನದೊಳ ಗಿಂದಲೂ ಮತ್ತು ಪ್ರಧಾನರಲ್ಲಿಯೂ
Cross references
ಕುಮಾರ ಕುಮಾರ್ತೆಯರನ್ನು ಪಡೆಯುವಿ; ಆದರೆ ಅವರ ಕೂಡ ಸಂತೋಷಿಸು ವದಿಲ್ಲ; ಯಾಕಂದರೆ ಅವರು ಸೆರೆಯಾಗಿ ಹೋಗು ವರು.
ಇಗೋ, ದಿನಗಳು ಬರುವವು; ಆಗ ನಿನ್ನ ಮನೆಯಲ್ಲಿ ಇರುವದೆಲ್ಲವೂ ನಿನ್ನ ತಂದೆಗಳು ಇಂದಿನ ವರೆಗೂ ಸಂಪಾದಿಸಿ ಇಟ್ಟದ್ದದ್ದೆಲ್ಲವೂ ಬಾಬೆಲಿಗೆ ಒಯ್ಯ ಲ್ಪಡುವದು. ಒಂದೂ ಉಳಿಯುವದಿಲ್ಲವೆಂದು ಕರ್ತನು ಹೇಳುತ್ತಾನೆ;
ನಿನ್ನಿಂದ ಹುಟ್ಟುವ ನಿನ್ನ ಮಕ್ಕಳಲ್ಲಿ ಕೆಲವರನ್ನು ತೆಗೆದುಕೊಂಡು ಹೋಗುವರು. ಅವರು ಬಾಬೆಲಿನ ಅರಸನ ಮನೆಯಲ್ಲಿ ಕಂಚುಕಿಯರಾಗಿರು ವರು ಅಂದನು.
ಯೆಹೋಯಾಖೀನನನ್ನು ಬಾಬೆ ಲಿಗೆ ಒಯ್ದನು; ಅವನು ಅರಸನ ತಾಯಿಯನ್ನೂ ಅರಸನ ಹೆಂಡತಿಯರನ್ನೂ ಅವನ ಅಧಿಕಾರಿಗಳನ್ನೂ ದೇಶದ ಬಲಶಾಲಿಗಳನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ ಒಯ್ದನು.
ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನ ವರೆಗೆ ನಿನ್ನ ಮನೆಯಲ್ಲಿ ಸಂಗ್ರಹವಾದ ದ್ದೆಲ್ಲವೂ ಬಾಬೆಲಿಗೆ ಒಯ್ಯಲ್ಪಡುವ ದಿವಸವು ಬರು ವದು. ಇಲ್ಲೇನೂ ಉಳಿಯುವದಿಲ್ಲ.
ನಿನ್ನಿಂದ ಹುಟ್ಟುವಂಥ ನೀನು ಪಡೆದ ನಿನ್ನ ಮಕ್ಕಳನ್ನು ತೆಗೆದು ಕೊಂಡು ಹೋಗುವರು; ಬಾಬೆಲಿನ ಅರಸನ ಅರಮನೆ ಯಲ್ಲಿ ಅವರು ಕಂಚುಕಿಗಳಾಗಿರುವರು ಎಂದು ಕರ್ತನು ಹೇಳುತ್ತಾನೆ ಅಂದನು.ಆಗ ಹಿಜ್ಕೀಯನು--ಹೇಗೂ ನನ್ನ (ದಿನಗಳಲ್ಲಿ) ಜೀವಮಾನ ದಲ್ಲಿ ಸಮಾಧಾನವು ಸತ್ಯವು ಇರುವವು ಎಂದು ಅಂದುಕೊಂಡು ಯೆಶಾಯ ನಿಗೆ--ನೀನು ಹೇಳಿದ ಕರ್ತನ ವಾಕ್ಯವು ಒಳ್ಳೇದೆ ಅಂದನು.
ಆಗ ಸೈನ್ಯಾಧಿಪತಿಗಳೆಲ್ಲರೂ ಕಾರೇಹನ ಮಗನಾದ ಯೋಹಾನಾನನೂ ಹೋಷಾ ಯನ ಮಗನಾದ ಯೆಜನ್ಯನೂ ಕಿರಿಯರು ಮೊದಲು ಗೊಂಡು ಹಿರಿಯರ ವರೆಗೆ ಜನರೆಲ್ಲರೂ ಹತ್ತಿರ ಬಂದು