ಆಗ ಅರ್ಯೋಕನು ದಾನಿಯೇಲನನ್ನು ತ್ವರೆ ಯಾಗಿ ಅರಸನ ಮುಂದೆ ಕರೆದುಕೊಂಡು ಹೋಗಿ --ಯೆಹೂದ್ಯರ ಸೆರೆಯವರಲ್ಲಿ ನನಗೆ ಒಬ್ಬ ಮನು ಷ್ಯನು ಸಿಕ್ಕಿದ್ದಾನೆ; ಅವನು ಅರಸನಿಗೆ ಅರ್ಥವನ್ನು ತಿಳಿಸುತ್ತಾನೆ ಅಂದನು.
Cross references
ಆಗ ಫರೋಹನು ಯೋಸೇಫನನ್ನು ಕರೇ ಕಳುಹಿಸಿದನು. ಅವರು ಅವನನ್ನು ತ್ವರೆಯಾಗಿ ಕಾರಾ ಗೃಹದಿಂದ ಹೊರಗೆ ತಂದರು. ಅವನು ಕ್ಷೌರಮಾಡಿಸಿ ಕೊಂಡವನಾಗಿ ತನ್ನ ವಸ್ತ್ರಗಳನ್ನು ಬದಲಾಯಿಸಿ ಫರೋಹನ ಬಳಿಗೆ ಬಂದನು.
ಅದರಲ್ಲಿ ಬರೆದ ದ್ದೇನಂದರೆ--ಬಾಬೆಲಿನ ಅರಸನಾದ ನೆಬೂಕದ್ನೆಚರನು ಸೆರೆಯಾಗಿ ತಕ್ಕೊಂಡು ಹೋದವರು ಸೆರೆಯಾಗಿ ಒಯ್ಯಲ್ಪಟ್ಟು ಸೆರೆಯಿಂದ ಹೊರಟು ಯೆರೂಸಲೇ ಮಿಗೂ ಯೆಹೂದಕ್ಕೂ
ಮರಣಕ್ಕೆ ಸೆಳೆಯ ಲ್ಪಟ್ಟವನನ್ನು ಬಿಡಿಸುವದಕ್ಕೂ ವಧಿಸಲ್ಪಡುವದಕ್ಕೆ ಸಿದ್ಧವಾದವರನ್ನು ನೀನು ರಕ್ಷಿಸಲೂ ಹಿಂದೆಗೆದರೆ
ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.
ಇವರಲ್ಲಿ ಯೆಹೂದನ ಮಕ್ಕಳೊಳಗಿಂದ ದಾನಿಯೇಲ, ಹನನ್ಯ, ವಿಾಶಾಯೇಲ, ಅಜರ್ಯ ಎಂಬವರಿದ್ದರು.
ಆಗ ದಾನಿಯೇಲನು ಅರಸನ ಮುಂದೆ ತರಲ್ಪಟ್ಟನು. ಅರಸನು ದಾನಿಯೇಲನಿಗೆ--ಅರಸನಾದ ನನ್ನ ತಂದೆಯು ಯೆಹೂದದಿಂದ ತಂದ ಯೆಹೂದದ ಸೆರೆಯವರಲ್ಲಿ ಒಬ್ಬನಾದ ದಾನಿಯೇಲನು ನೀನೋ?
ಆಗ ಅವರು ಪ್ರತ್ಯುತ್ತರವಾಗಿ ಅರಸನ ಮುಂದೆ--ಯೆಹೂದದ ಸೆರೆಯ ಮಕ್ಕಳಲ್ಲಿ ಒಬ್ಬನಾದ ಆ ದಾನಿಯೇಲನು ಅರಸನಾದ ನಿನ್ನನ್ನಾದರೂ ನೀನು ರುಜುಹಾಕಿದ ನಿರ್ಣಯವನ್ನಾದರೂ ಲಕ್ಷಿಸದೆ ದಿನಕ್ಕೆ ಮೂರು ಸಾರಿ ತನ್ನ ಪ್ರಾರ್ಥನೆಯನ್ನು ಮಾಡುತ್ತಾನೆ ಅಂದರು.
ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ;