ಓ ಅರಸನೇ, ನೀನು ಪ್ರತಿಯೊಬ್ಬ ಮನುಷ್ಯನು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ ಮತ್ತು ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳಿ ಅಡ್ಡಬಿದ್ದು ಬಂಗಾರದ ಪ್ರತಿಮೆಯನ್ನು ಆರಾಧಿಸಬೇಕೆಂದೂ
Cross references
ಅವನು ಅವರಿಗೆ--ನೀವು ಇಬ್ರಿಯ ಸ್ತ್ರೀಯರಿಗೆ ಸೂಲಗಿತ್ತಿಯ ಕೆಲಸ ಮಾಡುವದಕ್ಕೆ ಹೆರಿಗೆಯ ಪೀಠದಲ್ಲಿ ಅವರನ್ನು ಪರಾಂಬ ರಿಸುವಾಗ ಗಂಡು ಮಗುವಾದರೆ ಅದನ್ನು ಕೊಂದು ಹಾಕಿರಿ, ಹೆಣ್ಣಾದರೆ ಬದುಕಲಿ ಎಂದು ಹೇಳಿದನು.
ಆದರೆ ಫರೋಹನು ತನ್ನ ಜನರಿಗೆಲ್ಲಾ--(ಇಬ್ರಿಯರಿಗೆ) ಹುಟ್ಟುವ ಗಂಡು ಮಕ್ಕಳನ್ನೆಲ್ಲಾ ನದಿಯಲ್ಲಿ ಹಾಕಬೇಕು. ಹೆಣ್ಣು ಮಕ್ಕಳ ನ್ನೆಲ್ಲಾ ಜೀವದಿಂದ ಉಳಿಸಬೇಕು ಎಂದು ಅಪ್ಪಣೆ ಕೊಟ್ಟನು.
ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋ ದರಿ ಮಿರ್ಯಾಮಳು ಕೈಯಲ್ಲಿ ದಮ್ಮಡಿಯನ್ನು ತೆಗೆದು ಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ಕೊಂಡು ನಾಟ್ಯವಾಡುತ್ತಾ ಆಕೆಯನ್ನು ಹಿಂಬಾಲಿಸಿ ಹೋದರು.
ಅದಕ್ಕೆ ಮೋಶೆಯು--ಅದು ಜಯಧ್ವನಿಯು ಅಲ್ಲ, ಅಪ ಜಯದ ಧ್ವನಿಯೂ ಅಲ್ಲ, ಆದರೆ ಹಾಡುವವರ ಧ್ವನಿ ಯನ್ನು ನಾನು ಕೇಳುತ್ತೇನೆ ಅಂದನು.
ಇದಲ್ಲದೆ ದಾವೀದನು ವಿಶೇಷವಾದ ವೀಣೆ ಗಳನ್ನೂ ಕಿನ್ನರಿಗಳನ್ನೂ ತಾಳಗಳನ್ನೂ ಬಾರಿಸಿ ಸಂತೋಷದಿಂದ ಸ್ವರವನ್ನು ಎತ್ತುವ ಹಾಗೆ ತಮ್ಮ ಸಹೋದರರಲ್ಲಿ ಹಾಡುಗಾರರನ್ನು ನೇಮಿಸುವ ದಕ್ಕೆ ಲೇವಿಯರ ಪ್ರಧಾನರಿಗೆ ಆಜ್ಞಾಪಿಸಿದನು.
ಸಮಸ್ತ ಇಸ್ರಾಯೇಲ್ಯರು ಆರ್ಭಟದಿಂದಲೂ ಕೊಂಬಿನ ಶಬ್ದದಿಂದಲೂ ತುತೂರಿಗಳಿಂದಲೂ ತಾಳ ಗಳಿಂದಲೂ ವೀಣೆಗಳನ್ನೂ ಕಿನ್ನರಿಗಳನ್ನೂ ಬಾರಿಸು ವದರಿಂದಲೂ ಕರ್ತನ ಒಡಂಬಡಿಕೆಯ ಮಂಜೂಷ ವನ್ನು ತಂದರು.ಕರ್ತನ ಒಡಂಬಡಿಕೆಯ ಮಂಜೂ ಷವು ದಾವೀದನ ಪಟ್ಟಣದಲ್ಲಿ ಸೇರಿದಾಗ ಏನಾಯಿ ತಂದರೆ, ಸೌಲನ ಮಗಳಾದ ವಿಾಕಳು ಕುಣಿಯುತ್ತಾ ಆಡುತ್ತಾ ಇರುವ ಅರಸನಾದ ದಾವೀದನನ್ನು ಕಿಟಿಕಿ ಯಿಂದ ನೋಡಿ ತನ್ನ ಹೃದಯದಲ್ಲಿ ಅವನನ್ನು ಹೀನೈಸಿದಳು.
ಅವರು ಯಾರಂದರೆ, ಮುಖ್ಯಸ್ಥನಾದ ಆಸಾಫನೂ ಅವನ ತರುವಾಯ ಜೆಕರ್ಯನೂ ಯೆಗೀಯೇಲನೂ ಶೆವಿಾರಾಮೋತನೂ ಯೆಹೀಯೇಲನೂ ಮತ್ತಿತ್ಯನೂ ಎಲೀಯಾಬನೂ ಬೆನಾಯನೂ ಒಬೇದೆದೋಮನೂ ಯೇಗಿಯೇಲನೂ. ಇವರು ವೀಣೆಗಳನ್ನೂ ಕಿನ್ನರಿ ಗಳನ್ನೂ ಬಾರಿಸುತ್ತಿದ್ದರು; ಆದರೆ ಆಸಾಫನು ತಾಳ ಗಳನ್ನು ಬಾರಿಸುತ್ತಿದ್ದನು.
ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು.
ಇದಲ್ಲದೆ ದಾವೀದನೂ ಅರಸನ ದರ್ಶಿಯಾದ ಗಾದನೂ ಪ್ರವಾ ದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ ತಾಳ ವೀಣೆ ಕಿನ್ನರಿಗಳನ್ನು ಹಿಡಿದವರಾಗಿ ಕರ್ತನ ಆಲಯದಲ್ಲಿ ಲೇವಿಯರನ್ನು ನಿಲ್ಲಿಸಿದನು. ಕರ್ತನ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹಾಗೆ ಇತ್ತು.
ಆಗ ಮೊದಲನೇ ತಿಂಗಳ ಹದಿಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಹಾಮಾನನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಪ್ರತಿ ಪ್ರಾಂತ್ಯದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತ್ಯದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅದರದರ ಬರಹದ ಪ್ರಕಾರವಾಗಿಯೂ ಜನರ ಪ್ರತಿಯೊಬ್ಬರ ಭಾಷೆಯ ಪ್ರಕಾರವಾಗಿಯೂ ಬರೆಯಲ್ಪಟ್ಟಿತು. ಅದು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟಿತು.
ನಮ್ಮ ಬಲವಾಗಿರುವ ದೇವರಿಗೆ ಗಟ್ಟಿಯಾದ ಧ್ವನಿಯಿಂದ ಹಾಡಿರಿ; ಯಾಕೋಬನ ದೇವರಿಗೆ ಜಯಧ್ವನಿಗೈಯಿರಿ.
ಕರ್ತನನ್ನು ಕೊಂಡಾಡುವದೂ; ಮಹೋನ್ನತನೇ, ನಿನ್ನ ಹೆಸರನ್ನು ಕೀರ್ತಿಸುವದೂ
ವಿಧಿಯಿಂದ ಕೇಡನ್ನು ಕಲ್ಪಿಸುವ ಅಪರಾಧದ ಸಿಂಹಾಸನವು ನಿನ್ನ ಸಂಗಡ ಅನ್ಯೋನ್ಯವಾಗಿರು ವದೋ?
ಆತನ ಹೆಸರನ್ನು ಕುಣಿಯುತ್ತಾ ಸ್ತುತಿಸಲಿ; ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಆತನನ್ನು ಕೀರ್ತಿಸಲಿ.
ತುತೂರಿಯ ಶಬ್ದ ದಿಂದ ಆತನನ್ನು ಸ್ತುತಿಸಿರಿ. ವೀಣೆಯಿಂದಲೂ ಕಿನ್ನರಿಯಿಂದಲೂ ಆತನನ್ನು ಸ್ತುತಿಸಿರಿ.
ಕೆಟ್ಟದ್ದು ಇತ್ತೆಂದು ಸೂರ್ಯನ ಕೆಳಗೆ ನ್ಯಾಯ ತೀರ್ಪಿನ ಸ್ಥಳವನ್ನು ಮತ್ತು ದುಷ್ಕೃತ್ಯ ಇದೆಯೆಂದು ನೀತಿಯ ಸ್ಥಾನವನ್ನು ನಾನು ಕಂಡೆನು.
ಅನೀತಿಯ ನೇಮಕಗಳನ್ನು ನೇಮಿಸಿ, ಕ್ರೂರವಾದ ಬರಹ ಬರೆಯುವವರಿಗೆ ಅಯ್ಯೋ!
ಆಗ ಸಾರುವವನು ಗಟ್ಟಿ ಯಾಗಿ ಕೂಗಿ--ಓ ಪ್ರಜೆಗಳೇ, ಜನಾಂಗಗಳೇ ಮತ್ತು ನಾನಾ ಭಾಷೆಯವರೇ, ನಿಮಗೆ ಆಜ್ಞಾಪಿಸುವದೇ ನಂದರೆ--
ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು.
ಅನಂತರ ಅವರು ಹತ್ತಿರ ಬಂದು ಅರಸನ ಮುಂದೆ ರಾಜಾಜ್ಞೆಯ ವಿಷಯವಾಗಿ ಮಾತನಾಡಿ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳ ವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾಪನೆ ಮಾಡು ವರೋ ಅವರು ಸಿಂಹದ ಗವಿಯಲ್ಲಿ ಹಾಕಲ್ಪಡುವ ರೆಂಬ ನಿರ್ಣಯಕ್ಕೆ ನೀನು ರುಜುಹಾಕಲಿಲ್ಲವೇ ಅಂದರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ--ಮೇದ್ಯ ಯರ ಪಾರಸೀಯರ ಬದಲಾಗದಂತ ನ್ಯಾಯ ಪ್ರಮಾಣದ ಪ್ರಕಾರ ಅದು ಸತ್ಯವೇ ಅಂದನು.
ವೀಣೆಯ ಸ್ವರಕ್ಕೆ ಹಾಡುತ್ತಾರೆ; ದಾವೀದನ ಹಾಗೆ ತಮಗೆ ತಾವೇ ಗಾನ ವಾದ್ಯಗಳನ್ನು ಕಲ್ಪಿಸಿಕೊಳ್ಳು ತ್ತಾರೆ.
ಆಗ ಪ್ರಧಾನಯಾಜಕರೂ ಫರಿಸಾಯ ರೂ ಆತನನ್ನು ಹಿಡಿಯುವಂತೆ ಆತನಿರುವ ಸ್ಥಳವು ಯಾರಿಗಾದರೂ ತಿಳಿದರೆ ಅವರು ತಮಗೆ ತೋರಿಸ ಬೇಕೆಂದು ಅಪ್ಪಣೆ ಕೊಟ್ಟಿದ್ದರು.
ಅದು ಚಿಕ್ಕವರು ದೊಡ್ಡ ವರು ಐಶ್ವರ್ಯವಂತರು ಬಡವರು ಸ್ವತಂತ್ರರು ದಾಸರು ಎಲ್ಲರೂ ತಮ್ಮ ತಮ್ಮ ಬಲಗೈಯ ಮೇಲಾಗಲಿ ಹಣೆಗಳ ಮೇಲಾಗಲಿ ಗುರುತು ಹೊಂದಬೇಕೆಂತಲೂ