ಅಡ್ಡಬೀಳದೆಯೂ ಆರಾಧಿಸದೆಯೂ ಇರುವವ ನನ್ನು ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡಬೇಕೆಂದೂ ಆಜ್ಞೆಕೊಟ್ಟಿರುವೆಯಲ್ಲಾ!
Cross references
ಯಾವನು ಅಡ್ಡಬೀಳ ದೆಯೂ ನಮಸ್ಕರಿಸದೆಯೂ ಇರುವನೋ ಅವನು ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವನು ಅಂದನು.
ರಾಜ್ಯದ ಎಲ್ಲಾ ದೇಶಾಧಿಪತಿಗಳೂ ರಾಜ್ಯಪಾಲರೂ ನಾಯ ಕರೂ ಪ್ರಧಾನರೂ ಆಲೋಚನೆಗಾರರೂ ಒಟ್ಟುಗೂಡಿ ಆಲೋಚಿಸಿದ್ದೇನಂದರೆ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾ ಪನೆ ಮಾಡಿದ್ದಾದರೆ ಅಂತವರು ಸಿಂಹದ ಗವಿಯಲ್ಲಿ ಹಾಕಲ್ಪಡುವರೆಂಬ ರಾಜಾಜ್ಞೆಯನ್ನು ವಿಧಿಸಿ, ಸ್ಥಿರ ಕಟ್ಟಳೆ ಯನ್ನು ಕೊಡತಕ್ಕದ್ದು.
ಆಗ ಅವರು ಪ್ರತ್ಯುತ್ತರವಾಗಿ ಅರಸನ ಮುಂದೆ--ಯೆಹೂದದ ಸೆರೆಯ ಮಕ್ಕಳಲ್ಲಿ ಒಬ್ಬನಾದ ಆ ದಾನಿಯೇಲನು ಅರಸನಾದ ನಿನ್ನನ್ನಾದರೂ ನೀನು ರುಜುಹಾಕಿದ ನಿರ್ಣಯವನ್ನಾದರೂ ಲಕ್ಷಿಸದೆ ದಿನಕ್ಕೆ ಮೂರು ಸಾರಿ ತನ್ನ ಪ್ರಾರ್ಥನೆಯನ್ನು ಮಾಡುತ್ತಾನೆ ಅಂದರು.
ನಿಜವಾಗಿಯೂ ಸೆರೆಮನೆಯು ಎಲ್ಲಾ ಭದ್ರತೆಯಿಂದ ಮುಚ್ಚಲ್ಪಟ್ಟದ್ದನ್ನೂ ಕಾವಲುಗಾರರು ಬಾಗಲುಗಳಲ್ಲಿ ನಿಂತಿರುವದನ್ನೂ ನಾವು ಕಂಡೆವು; ಆದರೆ ಅದನ್ನು ತೆರೆದಾಗ ನಾವು ಯಾರನ್ನೂ ಒಳಗೆ ಕಾಣಲಿಲ್ಲ ಎಂದು ಹೇಳಿದರು.