Home Bibles ದಾನಿಯೇಲ 3:25 · ಕನ್ನಡ ಬೈಬಲ್
ದಾನಿಯೇಲ 3:25 · ಕನ್ನಡ ಬೈಬಲ್

ಆಗ ಅರಸನು ಅವರಿಗೆ ಪ್ರತ್ಯುತ್ತರವಾಗಿ--ಇಗೋ, ಕಟ್ಟಲ್ಪಡದ ನಾಲ್ಕು ಮನುಷ್ಯರು ಬೆಂಕಿಯಲ್ಲಿ ನಡೆಯುತ್ತಿ ರುವದನ್ನು ನೋಡುತ್ತೇನೆ; ಅವರಿಗೆ ಯಾವ ಹಾನಿಯೂ ಇಲ್ಲ; ಅಲ್ಲದೆ ನಾಲ್ಕನೆಯವನ ರೂಪವು ದೇವ ಕುಮಾರನ ಹಾಗಿದೆ ಎಂದು ಹೇಳಿದನು.

Cross references

ಯೋಬ 1:6

ಒಂದು ದಿನ ದೇವರ ಪುತ್ರರು ಕರ್ತನ ಮುಂದೆ ನಿಂತುಕೊಳ್ಳುವದಕ್ಕೆ ಬಂದಾಗ ಸೈತಾನನು ಸಹ ಅವ ರೊಂದಿಗೆ ಬಂದನು.

ಯೋಬ 5:19

ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವನು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು.

ಯೋಬ 38:7

ಆಗ ಉದಯದ ನಕ್ಷತ್ರಗಳು ಕೂಡ ಹರ್ಷಧ್ವನಿ ಮಾಡುವಾಗ ದೇವರ ಪುತ್ರರೆಲ್ಲಾ ಉಲ್ಲಾ ಸದಿಂದ ಆರ್ಭಟಿಸಿದರು.

ಕೀರ್ತನೆಗಳು 34:7

ಆತನಿಗೆ ಭಯಪಡುವವರ ಸುತ್ತಲೂ ಕರ್ತನ ದೂತನು ಇಳು ಕೊಂಡು ಅವರನ್ನು ಕಾಪಾಡುತ್ತಾನೆ.

ಕೀರ್ತನೆಗಳು 91:3

ನಿಶ್ಚಯವಾಗಿ ಆತನು ನಿನ್ನನ್ನು ಬೇಡನ ಉರ್ಲಿ ನಿಂದಲೂ ಅಪಾಯದ ಜಾಡ್ಯದಿಂದಲೂ ಬಿಡಿಸು ವನು.

ಸಾಮೇತಿಗಳು 30:4

ಆಕಾಶಕ್ಕೆ ಏರಿದವನು ಇಲ್ಲವೆ ಇಳಿದವನು ಯಾರು? ತನ್ನ ಮುಷ್ಟಿಗಳಲ್ಲಿ ಗಾಳಿಯನ್ನು ಕೂಡಿಸಿದವನಾರು? ವಸ್ತ್ರದಲ್ಲಿ ನೀರನ್ನು ಕಟ್ಟಿದವ ನಾರು? ಭೂಮಿಯ ಕೊನೆಗಳನ್ನೆಲ್ಲಾ ಸ್ಥಾಪಿಸಿದವ ನಾರು? ನೀನು ಹೇಳುವದಾದರೆ ಆತನ ಹೆಸರೇನು? ಆತನ ಮಗನ ಹೆಸರೇನು?

ಯೆಶಾಯ 43:2

ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.

ದಾನಿಯೇಲ 3:18

ಆತನು ಒಂದು ವೇಳೆ ತಪ್ಪಿಸದಿದ್ದರೂ ಓ ಅರಸನೇ, ನಾವು ನಿನ್ನ ದೇವರುಗಳನ್ನು ಸೇವಿಸುವದಿಲ್ಲ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವದಿಲ್ಲವೆಂದೂ ನಿನಗೆ ತಿಳಿದಿರಲಿ ಅಂದರು.

ದಾನಿಯೇಲ 3:28

ಆಮೇಲೆ ನೆಬೂಕದ್ನೆಚ್ಚರನು ಮಾತನಾಡಿ--ಶದ್ರಕ್‌ ಮೇಷಕ್‌ ಅಬೇದ್‌ನೆಗೂ ಎಂಬವರ ದೇವರಿಗೆ ಸ್ತೋತ್ರ ವಾಗಲಿ. ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ನಂಬಿಕೆ ಯಿಟ್ಟಂತ ಅರಸನ ಆಜ್ಞೆಯನ್ನು ವಿಾರಿದಂತಹ ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ ಆರಾಧಿಸದೇ ಇರುವ ಹಾಗೆ ತಮ್ಮ ಶರೀರ ವನ್ನು ಒಪ್ಪಿಸಿದಂತೆ ಸೇವಕರುಗಳನ್ನು ರಕ್ಷಿಸಿದ್ದಾನೆ.

ಮಾರ್ಕ 16:18

ಅವರು ಸರ್ಪಗಳನ್ನು ಎತ್ತುವರು; ಮರಣಕರವಾದದ್ದೇ ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವದಿಲ್ಲ; ಅವರು ರೋಗಿಗಳ ಮೇಲೆ ಕೈಗಳನ್ನಿಡು ವಾಗ ಅವರು ಸ್ವಸ್ಥರಾಗುವರು ಎಂದು ಹೇಳಿದನು.

ಲೂಕ 1:35

ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ ಆಕೆಗೆ--ಪವಿತ್ರಾತ್ಮನು ನಿನ್ನ ಮೇಲೆ ಬರುವನು, ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸಿ ಕೊಳ್ಳುವದು; ಆದದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರವಾದ ಶಿಶುವು ದೇವರ ಮಗನೆಂದು ಕರೆಯ ಲ್ಪಡುವನು.

ಯೋಹಾನ 19:7

ಯೆಹೂದ್ಯರು ಪ್ರತ್ಯುತ್ತರವಾಗಿ ಅವ ನಿಗೆ--ನಮ್ಮಲ್ಲಿ ಒಂದು ನ್ಯಾಯಪ್ರಮಾಣವಿದೆ ಮತ್ತು ನಮ್ಮ ಆ ನ್ಯಾಯಪ್ರಮಾಣದ ಪ್ರಕಾರ ಅವನು ಸಾಯಲೇಬೇಕು; ಯಾಕಂದರೆ ಅವನು ತನ್ನನ್ನು ದೇವರಮಗನೆಂದು ಮಾಡಿಕೊಂಡಿದ್ದಾನೆ ಅಂದರು.

ಅಪೋಸ್ತಲರ ಕೃತ್ಯಗಳು 28:5

ಆಗ ಅವನು ಆ ಜಂತನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಯಾವ ಅಪಾಯವೂ ಅವನಿಗೆ ಆಗಲಿಲ್ಲ.

ರೋಮಾಪುರದವರಿಗೆ 1:4

ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು;

1 ಪೇತ್ರ 3:13

ನೀವು ಒಳ್ಳೇದನ್ನು ಅನುಸರಿಸುವವರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ?

Interlinear

Choose Theme