ಆದದರಿಂದ ಆ ಸಮಯದಲ್ಲಿ ಜನರೆಲ್ಲರು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ ನಾದಸ್ವರ ಮೊದಲಾದವುಗಳ ಶಬ್ದವನ್ನು ಕೇಳುವಾಗ ಎಲ್ಲಾ ಪ್ರಜೆಗಳು ಜನಾಂಗಗಳು, ಭಾಷೆಯವರು ಅಡ್ಡಬಿದ್ದು ಅರಸನಾದ ನೆಬೂಕದ್ನೆ ಚ್ಚರನು ನಿಲ್ಲಿಸಿದ ಪ್ರತಿಮೆಯನ್ನು ಆರಾಧಿಸಿದರು.
Cross references
ಆಗ ಪಟ್ಟಣವು ವಿಭಾಗವಾಯಿತು; ಯುದ್ಧಸ್ಥರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದ ಬಾಗಲಿನ ಮಾರ್ಗವಾಗಿ ರಾತ್ರಿಯಲ್ಲಿ ಪಟ್ಟಣವನ್ನು ಬಿಟ್ಟು ಹೊರಟು, ಬೈಲು ಸೀಮೆಯ ಮಾರ್ಗವಾಗಿ ಹೋದರು. ಆದರೆ ಕಸ್ದೀಯರು ಪಟ್ಟಣದ ಸುತ್ತಲೂ ಇದ್ದರು.
ಗತಿಸಿಹೋದ ಕಾಲಗಳಲ್ಲಿ ಆತನು ಎಲ್ಲಾ ಜನಾಂಗಗಳವರನ್ನು ತಮ್ಮ ಸ್ವಂತ ಮಾರ್ಗಗಳಲ್ಲಿ ನಡೆಯುವದಕ್ಕೆ ಬಿಟ್ಟುಬಿಟ್ಟನು;
ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂದೂ ಲೋಕವೆಲ್ಲವು ಕೆಟ್ಟತನದಲ್ಲಿ ಬಿದ್ದಿದೆ ಎಂದೂ ನಮಗೆ ಗೊತ್ತದೆ.
ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
ಅದರ ತಲೆಗಳಲ್ಲಿ ಒಂದು ಗಾಯ ಹೊಂದಿ ಸಾಯುವಹಾಗಿರುವದನ್ನು ನಾನು ಕಂಡೆನು. ಮರಣಕರವಾದ ಆ ಗಾಯವು ವಾಸಿಯಾಯಿತು; ಆಗ ಭೂಲೋಕದವರೆಲ್ಲರು ಆ ಮೃಗದ ವಿಷಯವಾಗಿ ಆಶ್ಚರ್ಯಪಟ್ಟರು.
ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು.
ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ.
ನೀನು ಕಂಡ ಈ ಮೃಗವು ಮೊದಲು ಇತ್ತು. ಈಗ ಇಲ್ಲ, ಅದು ತಳವಿಲ್ಲದ ತಗ್ಗಿನಿಂದ ಏರಿ ಬಂದು ನಾಶನಕ್ಕೆ ಹೋಗುವದು. ಭೂಮಿಯಲ್ಲಿ ವಾಸಿಸುವವರೊಳಗೆ ಯಾರಾರ ಹೆಸರು ಗಳು ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಜೀವಗ್ರಂಥ ದಲ್ಲಿ ಬರೆದಿರುವದಿಲ್ಲವೋ ಅವರು ಮೊದಲು ಇದ್ದು ಈಗ ಇಲ್ಲದ ಇನ್ನು
ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.