ಹೀಗಿರಲು ಆ ಸಮಯದಲ್ಲಿ ಕಸ್ದೀಯರು ಯೆಹೂದ್ಯರ ಮೇಲೆ ದೂರು ಹೊರಿಸಲು ಸನ್ನಿಧಿಗೆ ಬಂದು
Cross references
ನಿಮ್ಮಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮಿಗೆ ಬಂದು ತಿರಿಗಿ ಬಿದ್ದ ಆ ಕೆಟ್ಟ ಪಟ್ಟಣವನ್ನು ಕಟ್ಟಿಸುತ್ತಾರೆ. ಅವರು ಅದರ ಗೋಡೆಗಳನ್ನು ಎಬ್ಬಿಸಿ ಅಸ್ತಿವಾರಗಳನ್ನು ಹೊಂದಿಸಿದ್ದಾರೆಂದು ಅರಸನಿಗೆ ತಿಳಿದಿರಲಿ.
ಆದರೆ ಮೊರ್ದೆಕೈಯ ಮೇಲೆ ಮಾತ್ರ ಕೈ ಹಾಕುವದು ಅವನಿಗೆ ಅಲ್ಪವಾಗಿ ತೋರಿತು. ಯಾಕಂದರೆ ಅವರು ಮೊರ್ದೆಕೈ ಜನವನ್ನು ಅವನಿಗೆ ತೋರಿಸಿದ್ದರು. ಆದದರಿಂದ ಹಾಮಾನನು ಅಹಷ್ವೇರೋಷನ ಸಮಸ್ತ ರಾಜ್ಯದಲ್ಲಿರುವ ಮೊರ್ದೆಕೈಯ ಜನವಾದ ಯೆಹೂದ್ಯರನ್ನೆಲ್ಲಾ ನಾಶಮಾಡಲು ಯೋಚಿ ಸಿದನು.
ಆಗ ಹಾಮಾ ನನು ಅರಸನಾದ ಅಹಷ್ವೇರೋಷನಿಗೆ ಹೇಳಿ ದ್ದೇನಂದರೆ--ನಿನ್ನ ರಾಜ್ಯದ ಸಕಲ ಪ್ರಾಂತ್ಯಗಳಲ್ಲಿರುವ ಜನರೊಳಗೆ ಚದುರಿಸಲ್ಪಟ್ಟು ವ್ಯಾಪಿಸಿರುವ ಜನರಿ ದ್ದಾರೆ. ಅವರ ನ್ಯಾಯ ಪ್ರಮಾಣಗಳು ಸಕಲ ಜನರಿಗೆ ಪ್ರತಿಕೂಲವಾಗಿವೆ. ಅವರು ಅರಸನ ಆಜ್ಞೆಗಳನ್ನು ಕೈಕೊಳ್ಳುವದಿಲ್ಲ. ಆದಕಾರಣ ಅವರನ್ನು ಇರಗೊಡಿ ಸುವದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ.
ಆಗ ಕಸ್ದೀಯರು ಅರಸನಿಗೆ ಉತ್ತರವಾಗಿ--ಅರಸನ ಸಂಗತಿಯನ್ನು ತಿಳಿಸಬಲ್ಲ ವ್ಯಕ್ತಿ ಭೂಲೋಕ ದಲ್ಲಿಲ್ಲ; ಆದದರಿಂದ ಯಾವ ಅರಸನಾದರೂ ಯಾವ ಪ್ರಭುವಾದರೂ ಯಾವ ಯಜಮಾನನಾದರೂ ಯಾವೊಬ್ಬ ಮಂತ್ರಗಾರನಲ್ಲೂ ಜೋತಿಷ್ಯನಲ್ಲೂ ಕಸ್ದೀಯನಲ್ಲೂ ಇಂಥ ಸಂಗತಿಗಳನ್ನು ಕೇಳಲಿಲ್ಲ.
ಅನಂತರ ಅವರು ಹತ್ತಿರ ಬಂದು ಅರಸನ ಮುಂದೆ ರಾಜಾಜ್ಞೆಯ ವಿಷಯವಾಗಿ ಮಾತನಾಡಿ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳ ವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾಪನೆ ಮಾಡು ವರೋ ಅವರು ಸಿಂಹದ ಗವಿಯಲ್ಲಿ ಹಾಕಲ್ಪಡುವ ರೆಂಬ ನಿರ್ಣಯಕ್ಕೆ ನೀನು ರುಜುಹಾಕಲಿಲ್ಲವೇ ಅಂದರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ--ಮೇದ್ಯ ಯರ ಪಾರಸೀಯರ ಬದಲಾಗದಂತ ನ್ಯಾಯ ಪ್ರಮಾಣದ ಪ್ರಕಾರ ಅದು ಸತ್ಯವೇ ಅಂದನು.
ಆಗ ಅವರು ಪ್ರತ್ಯುತ್ತರವಾಗಿ ಅರಸನ ಮುಂದೆ--ಯೆಹೂದದ ಸೆರೆಯ ಮಕ್ಕಳಲ್ಲಿ ಒಬ್ಬನಾದ ಆ ದಾನಿಯೇಲನು ಅರಸನಾದ ನಿನ್ನನ್ನಾದರೂ ನೀನು ರುಜುಹಾಕಿದ ನಿರ್ಣಯವನ್ನಾದರೂ ಲಕ್ಷಿಸದೆ ದಿನಕ್ಕೆ ಮೂರು ಸಾರಿ ತನ್ನ ಪ್ರಾರ್ಥನೆಯನ್ನು ಮಾಡುತ್ತಾನೆ ಅಂದರು.
ಅವರನ್ನು ನ್ಯಾಯಾಧಿಪತಿಗಳ ಬಳಿಗೆ ಕರಕೊಂಡು ಹೋಗಿ--ಯೆಹೂದ್ಯರಾದ ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕಳವಳ ಪಡಿಸುತ್ತಾರೆ.
ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಪಟ್ಟಣದ ಅಧಿಕಾರಿ ಗಳ ಬಳಿಗೆ ಎಳಕೊಂಡು ಹೋಗಿ--ಲೋಕವನ್ನು ತಲೆಕೆಳಗೆ ಮಾಡಿದ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ;
ಆದರೆ ನಿನ್ನ ಅಭಿಪ್ರಾಯ ವೇನೆಂದು ನಿನ್ನಿಂದಲೇ ಕೇಳುವದಕ್ಕೆ ನಾವು ಅಪೇಕ್ಷಿಸು ತ್ತೇವೆ; ಎಲ್ಲಾ ಕಡೆಯಲ್ಲಿಯೂ ಈ ಪಂಗಡದ ವಿಷಯ ದಲ್ಲಿ ಜನರು ವಿರುದ್ಧವಾಗಿ ಮಾತನಾಡುತ್ತಾರೆಂಬದು ನಮಗೆ ಗೊತ್ತದೆ ಎಂದು ಹೇಳಿದರು.
ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.