ಓ ಅರಸನೇ, ಇದರ ಅರ್ಥವು ಏನಂದರೆ, ನನ್ನ ಒಡೆಯನಾದ ಅರಸನ ಮೇಲೆ ಬಂದಂಥ ಮಹೋನ್ನತನ ನಿರ್ಣಯವು ಹೀಗಿದೆ.
Cross references
ಕರ್ತನು ಸೈತಾನನಿಗೆ--ಇಗೋ, ಅವನದೆಲ್ಲಾ ನಿನ್ನ ಅಧಿಕಾರ ದಲ್ಲಿ ಅದೆ; ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ ಅಂದನು. ಆಗ ಸೈತಾನನು ಕರ್ತನ ಸಮ್ಮುಖದಿಂದ ಹೊರಟನು.
ದುಷ್ಟಮನುಷ್ಯನಿಗೆ ದೇವರಿಂದ ಬರುವ ಪಾಲೂ ದೇವರಿಂದ ಅವನಿಗೆ ನೇಮಿಸಲ್ಪ ಟ್ಟಿರುವ ಬಾಧ್ಯತೆಯೂ ಇದೇ.
ನಿನ್ನ ಕೋಪದ ಉರಿ ಯನ್ನು ದೂರಹಾಕು. ಗರ್ವಿಷ್ಟರನ್ನೆಲ್ಲಾ ನೋಡಿತಗ್ಗಿಸು.
ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.
ಆತನು ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯಿದು ಅವ ರನ್ನು ದಾರಿ ಇಲ್ಲದ ಕಾಡಿನಲ್ಲಿ ಅಲೆಯ ಮಾಡುತ್ತಾನೆ.
ಆತನು ಅವುಗಳನ್ನು ಯುಗಯುಗಗಳಿಗೂ ಸ್ಥಾಪಿಸಿದ್ದಾನೆ; ಆಜ್ಞೆಯನ್ನು ಕೊಟ್ಟಿ ದ್ದಾನೆ, ಅದು ವಿಾರಿ ಹೋಗುವದಿಲ್ಲ.
ಕನಿಕರ ಮತ್ತು ಸತ್ಯದಿಂದ ಅಕ್ರಮವು ಶುದ್ಧೀಕರಿಸಲ್ಪಡುತ್ತದೆ; ಕರ್ತನ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.
ಕರುಣೆಯೂ ಸತ್ಯವೂ ಅರಸನನ್ನು ಕಾಯುತ್ತದೆ; ಕರುಣೆಯಿಂದಲೇ ಅವನ ಸಿಂಹಾಸನವು ಸ್ಥಿರಗೊಳ್ಳುತ್ತದೆ.
ಸೈನ್ಯಗಳ ಕರ್ತನು ಆಣೆಯಿಟ್ಟು ಹೇಳುವದೇನ ಂದರೆ--ನಾನು ನೆನಸಿದ ಪ್ರಕಾರವೇ ನೆರವೇರುವದು; ನಾನು ಉದ್ದೇಶಿಸಿದ್ದೇ ನಿಲ್ಲುವದು.
ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇ ಕೆಂತಲೂ ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವ ಮಾನಪಡಿಸಬೇಕೆಂತಲೂ ಸೈನ್ಯಗಳ ಕರ್ತನೇ, ಹೀಗೆ ಸಂಕಲ್ಪಿಸಿದ್ದಾನೆ.
ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
ಈ ವಿಷಯವು ಪಾಲಕರ ಕಟ್ಟಡದಿಂದಲೂ ಈ ಸಂಗತಿಯು ಪರಿಶುದ್ಧರ ಮಾತಿನಿಂದಲೂ ಉಂಟಾಯಿತು; ಮಹೋ ನ್ನತನು ಮನುಷ್ಯರ ರಾಜ್ಯದಲ್ಲಿ ಆಳುತ್ತಾನೆಂದೂ ತನ್ನ ಮನಸ್ಸಿಗೆ ಸರಿಯಾದವರಿಗೆ ಅದನ್ನು ಕೊಡುತ್ತಾನೆಂದೂ ಮನುಷ್ಯರಲ್ಲಿ ನೀಚರಾದವರನ್ನು ಅದರ ಮೇಲೆ ನೇಮಿಸುತ್ತಾನೆಂದೂ ಜೀವಂತರಿಗೆ ತಿಳಿಯಬೇಕೆಂದೇ ಸಾರಿದನು.