ಹನ್ನೆರಡು ತಿಂಗಳಾದ ಮೇಲೆ ಅವನು ಬಾಬೆಲಿನ ರಾಜ್ಯದ ಅರಮನೆಯಲ್ಲಿ ತಿರುಗಾಡಿದನು.
Cross references
ಆಗ ಕರ್ತನು--ನನ್ನ ಆತ್ಮನು ಮನುಷ್ಯನ ಸಂಗಡ ಯಾವಾಗಲೂ ವಿವಾದಮಾಡುವದಿಲ್ಲ; ಅವನು ಮನುಷ್ಯನಷ್ಟೆ. ಆದರೂ ಅವನ ದಿನಗಳು ಇನ್ನು ನೂರ ಇಪ್ಪತ್ತು ವರುಷಗಳಾಗಿರುವವು ಅಂದನು.
ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವದರಿಂದ ಮನುಷ್ಯಪುತ್ರರ ಹೃದ ಯವು ಅವರನ್ನು ಕೆಟ್ಟದ್ದನ್ನು ಮಾಡುವದರಲ್ಲಿಯೇ ತುಂಬಿಸುವದು.
ಅವನು ಗಟ್ಟಿಯಾಗಿ ಕೂಗಿ--ಮರವನ್ನು ಕಡಿದು ಅದರ ಕೊಂಬೆಗಳನ್ನು ಕತ್ತರಿಸಿ ಅದರ ಎಲೆ ಗಳನ್ನು ಉದುರಿಸಿ ಅದರ ಫಲವನ್ನು ಚದರಿಸಿ ಮೃಗಗಳು ಅದರ ಕೆಳಗಿನಿಂದಲೂ ಪಕ್ಷಿಗಳು ಅದರ ಕೊಂಬೆ ಗಳಿಂದಲೂ ಹೋಗಿ ಬಿಡಲಿ.
ಓ ಅರಸನೇ, ಆ ಮರವು ನೀನೇ ಆಗಿರುವಿ, ನೀನು ಬೆಳೆದು ಬಲವಾಗಿರುವಿ; ಹೌದು, ನಿನ್ನ ಮಹತ್ತು ಬೆಳೆದು ಆಕಾಶಕ್ಕೂ ನಿನ್ನ ಅಧಿಕಾರವು ಭೂಮಿಯ ಅಂತ್ಯದ ವರೆಗೂ ಮುಟ್ಟುವದು.
ಆದರೆ ನೋಹನ ದಿನಗಳಲ್ಲಿ ನಾವೆಯನ್ನು ಕಟ್ಟುತ್ತಿರಲು ದೇವರ ದೀರ್ಘಶಾಂತಿಯು ಒಂದು ಸಾರಿ ಕಾದಿದ್ದಾಗ ಆತನಿಗೆ ಅವಿಧೇಯರಾ ಗಿದ್ದವರ ಬಳಿಗೆ ಹೋಗಿ ಆತನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ನೀರಿನ ಮೂಲಕ ರಕ್ಷಣೆ ಹೊಂದಿದರು.
ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ
ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಅದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದನು.
ಅವಳು ಮಾಡಿದ ಜಾರತ್ವಕ್ಕಾಗಿ ಮಾನ ಸಾಂತರಪಡುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ಅವಳು ಮಾನಸಾಂತರಪಡಲಿಲ್ಲ.