ಅದೇ ಸಮಯದಲ್ಲಿ ಒಬ್ಬ ಮನುಷ್ಯನ ಹಸ್ತವು ಬಂದು ದೀಪಸ್ತಂಭಕ್ಕೆ ಎದುರಾಗಿ ಅರಮನೆಯ ಗೋಡೆಯ ಮೇಲೆ ಸುಣ್ಣದಲ್ಲಿ ಬರೆದವು; ಅರಸನು ಆ ಬರೆಯುವ ಕೈಭಾಗವನ್ನು ನೋಡಿದನು.
Cross references
ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ.
ಅವರು ತಮ್ಮ ಆಶೆಯನ್ನು ಬಿಡದೆ ಅವರ ಊಟವು ಇನ್ನೂ ಅವರ ಬಾಯಿಯಲ್ಲಿ ಇರುವಾಗ
ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
ಅದರ ಪಟ್ಟಣಗಳು ಹಾಳಾದವು; ಅವು ಒಣನೆಲವೂ ಅಡವಿಯೂ ಯಾರೂ ವಾಸಮಾಡದೆ, ಮನುಷ್ಯನ ಮಗನು ಹಾದುಹೋಗದೆ ಇರುವ ದೇಶವೂ ಆಗಿವೆ.
ಈ ಮಾತು ಅರಸನ ಬಾಯಿಯಲ್ಲಿ ಇರುವಾಗಲೇ ಪರಲೋಕದಿಂದ ಒಂದು ಶಬ್ದವು ಉಂಟಾಯಿತು; ಏನಂದರೆ--ಓ ಅರಸನಾದ ನೆಬೂಕದ್ನೆ ಚ್ಚರನೇ, ನಿನಗೆ ಹೇಳುವದೇನಂದರೆ, ನಿನ್ನ ರಾಜ್ಯವು ನಿನ್ನನ್ನು ಬಿಟ್ಟು ಹೋಯಿತು.
ಅದೇ ಗಳಿಗೆಯಲ್ಲಿ ಈ ಸಂಗತಿಯು ನೆಬೂಕದ್ನೆಚ್ಚರನಲ್ಲಿ ನೆರವೇರಿತು. ಅವನು ಮನುಷ್ಯ ರಿಂದ ತಳ್ಳಲ್ಪಟ್ಟು ಎತ್ತುಗಳಂತೆ ಹುಲ್ಲು ಮೇಯುತ್ತಿದ್ದನು. ಕೊನೆಗೆ ಅವನ ಕೂದಲು ಹದ್ದಿನ ಗರಿಗಳಂತೆಯೂ ಅವನ ಉಗುರುಗಳು ಪಕ್ಷಿಗಳ ಉಗುರುಗಳ ಹಾಗೂ ಬೆಳೆಯುವ ವರೆಗೆ ಅವನ ಶರೀರವು ಆಕಾಶದ ಮಂಜಿ ನಿಂದ ತೇವವಾಯಿತು.
ಆಗ ಅರಸನ ಎಲ್ಲಾ ಜ್ಞಾನಿಗಳು ಒಳಗೆ ಬಂದರು. ಆದರೆ ಆ ಬರಹ ವನ್ನು ಓದಲೂ ಅದರ ಅರ್ಥವನ್ನು ಅರಸನಿಗೆ ತಿಳಿ ಸಲೂ ಅವರಿಗೆ ಆಗದೆಹೋಯಿತು.
ಈಗ ಈ ಬರಹವನ್ನು ಓದುವದಕ್ಕೂ ಅದರ ಅಭಿಪ್ರಾಯವನ್ನು ನನಗೆ ತಿಳಿಸು ವದಕ್ಕೂ ಜ್ಯೋತಿಷ್ಯರಾದ ಜ್ಞಾನಿಗಳು ನನ್ನ ಮುಂದೆ ತರಲ್ಪಟ್ಟಿದ್ದಾರೆ, ಆದರೆ ಇದರ ಅರ್ಥವನ್ನು ಹೇಳಲಾರದೆ ಹೋದರು.
ಅದಕ್ಕಾಗಿಯೇ ಆತನಿಂದ ಕಳುಹಿಸಲ್ಪಟ್ಟ ಕೈಯ ಭಾಗವು ಬಂದು ಆ ಬರಹವನ್ನು ಬರೆಯಿತು.
ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು.
ನಮಗೆ ವಿರೋಧವಾಗಿಯೂ ಪ್ರತಿ ಕೂಲವಾಗಿಯೂ ಇದ್ದ ಕೈಬರಹದ ಶಾಸನಗಳನ್ನು ಅಳಿಸಿ ಅದನ್ನು ತನ್ನ ಶಿಲುಬೆಗೆ ಜಡಿದು ಇಲ್ಲದಂತಾಗ ಮಾಡಿದನು.
ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.
ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ