ಅರಸನು ಯಾವಾಗ ಈ ಮಾತುಗಳನ್ನು ಕೇಳಿದನೋ ಆಗ ತನ್ನಲ್ಲಿಯೇ ಬಹಳವಾಗಿ ಬೇಸರ ಗೊಂಡನು ಮತ್ತು ಅವನನ್ನು ಅದರಿಂದ ತಪ್ಪಿಸ ಬೇಕೆಂದು ತನ್ನ ಹೃದಯದಲ್ಲಿ ತಿಳಿದು ಸೂರ್ಯಾಸ್ತ ಮಾನದ ವರೆಗೂ ಪ್ರಯತ್ನಪಟ್ಟನು.
Cross references
ದಾವೀದನು ಅದನ್ನು ಕೇಳಿದಾಗ--ನೇರನ ಮಗ ನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ ನನ್ನ ರಾಜ್ಯವೂ ಎಂದೆಂದಿಗೂ ಕರ್ತನ ಮುಂದೆ ನಿರಪರಾ ಧಿಯಾಗಿದ್ದೇವೆ.
ಆಗ ಹಾಮಾ ನನು ಅರಸನಾದ ಅಹಷ್ವೇರೋಷನಿಗೆ ಹೇಳಿ ದ್ದೇನಂದರೆ--ನಿನ್ನ ರಾಜ್ಯದ ಸಕಲ ಪ್ರಾಂತ್ಯಗಳಲ್ಲಿರುವ ಜನರೊಳಗೆ ಚದುರಿಸಲ್ಪಟ್ಟು ವ್ಯಾಪಿಸಿರುವ ಜನರಿ ದ್ದಾರೆ. ಅವರ ನ್ಯಾಯ ಪ್ರಮಾಣಗಳು ಸಕಲ ಜನರಿಗೆ ಪ್ರತಿಕೂಲವಾಗಿವೆ. ಅವರು ಅರಸನ ಆಜ್ಞೆಗಳನ್ನು ಕೈಕೊಳ್ಳುವದಿಲ್ಲ. ಆದಕಾರಣ ಅವರನ್ನು ಇರಗೊಡಿ ಸುವದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ.
ಇವರಲ್ಲಿ ಯೆಹೂದನ ಮಕ್ಕಳೊಳಗಿಂದ ದಾನಿಯೇಲ, ಹನನ್ಯ, ವಿಾಶಾಯೇಲ, ಅಜರ್ಯ ಎಂಬವರಿದ್ದರು.
ಈಗ ನೀನು ಬಾಬೆಲ್ ಪ್ರಾಂತ್ಯದ ಕೆಲಸಗಳ ಮೇಲೆ ಇಟ್ಟಿರುವ ಕೆಲವರು ಯೆಹೂದ್ಯರು ಇದ್ದಾರೆ, ಅಂದರೆ ಶದ್ರಕ್ ಮೇಷಕ್ ಅಬೇದ್ನೆಗೋ. ಓ ಅರಸನೇ, ಈ ಮನು ಷ್ಯರು ನಿನ್ನನ್ನು ಲಕ್ಷಿಸುವದಿಲ್ಲ. ಅವರು ನಿನ್ನ ದೇವರು ಗಳನ್ನೂ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯ ನ್ನಾದರೂ ಸೇವಿಸಲಿಲ್ಲ ಎಂದು ಹೇಳಿದರು.
ಆಗ ನೆಬೂಕದ್ನೆಚ್ಚರನು ಕೋಪವುಳ್ಳವನಾಗಿಯೂ ರೌದ್ರ ವುಳ್ಳವನಾಗಿಯೂ ಶದ್ರಕ್ ಮೇಷಕ್ ಅಬೇದ್ ನೆಗೋರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು. ಹಾಗೆಯೇ ಆ ಮನುಷ್ಯರನ್ನು ಅರಸನ ಮುಂದೆ ಕರೆ ತಂದರು.
ಆದದ ರಿಂದ ಅವರು ಕೂಡಿಬಂದಿದ್ದಾಗ ಪಿಲಾತನು ಅವರಿಗೆ--ನಿಮಗೆ ಯಾರನ್ನು ಬಿಟ್ಟುಕೊಡ ಬೇಕನ್ನುತ್ತೀರಿ? ಬರಬ್ಬನನ್ನೋ? ಇಲ್ಲವೆ ಕ್ರಿಸ್ತನನ್ನಿಸಿಕೊಳ್ಳುವ ಯೇಸು ವನ್ನೋ ಎಂದು ಕೇಳಿದನು.
ಆಗ ಅರಸನು ಬಹಳವಾಗಿ ದುಃಖಪಟ್ಟನು; ಆದಾಗ್ಯೂ ತನ್ನ ಆಣೆಯ ನಿಮಿತ್ತವಾಗಿಯೂ ತನ್ನೊಂದಿಗೆ ಕೂತಿದ್ದವರ ನಿಮಿತ್ತವಾಗಿಯೂ ಅವಳನ್ನು ತಿರಸ್ಕರಿಸುವದಕ್ಕೆ ಮನಸ್ಸಿಲ್ಲದವನಾದನು.
ಪಿಲಾತನು ಪ್ರಧಾನಯಾಜಕರನ್ನೂ ಅಧಿಕಾರಿಗಳ ನ್ನೂ ಜನರನ್ನೂ ಒಟ್ಟಾಗಿ ಕರೆಸಿ ಅವರಿಗೆ--
ಯೆಹೂದ್ಯರು ಪ್ರತ್ಯುತ್ತರವಾಗಿ ಅವ ನಿಗೆ--ನಮ್ಮಲ್ಲಿ ಒಂದು ನ್ಯಾಯಪ್ರಮಾಣವಿದೆ ಮತ್ತು ನಮ್ಮ ಆ ನ್ಯಾಯಪ್ರಮಾಣದ ಪ್ರಕಾರ ಅವನು ಸಾಯಲೇಬೇಕು; ಯಾಕಂದರೆ ಅವನು ತನ್ನನ್ನು ದೇವರಮಗನೆಂದು ಮಾಡಿಕೊಂಡಿದ್ದಾನೆ ಅಂದರು.