ಆ ಕೊಂಬು ಮಾತನಾಡಿದ ದೊಡ್ಡ ಮಾತುಗಳ ಶಬ್ದದ ವಿಷಯ ನಾನು ನೋಡುತ್ತಿರುವಾಗಲೇ ಮೃಗವು ಕೊಲ್ಲ ಲ್ಪಟ್ಟು ಅದರ ಶರೀರವನ್ನು ನಾಶಪಡಿಸಿ; ಅದು ಬೆಂಕಿಯ ಉರಿಗೆ ಹಾಕಲ್ಪಟ್ಟಿತು.
Cross references
ಆ ಕೊಂಬುಗಳ ಬಗ್ಗೆ ನಾನು ಆಲೋಚಿಸು ತ್ತಿರುವಾಗ ಇಗೋ, ಮತ್ತೊಂದು ಚಿಕ್ಕ ಕೊಂಬು ಅವುಗಳಲ್ಲಿ ಎದ್ದು ಕಾಣುತ್ತಿತ್ತು. ಇದರ ಮುಂದೆ ಮೊದ ಲಿನ ಕೊಂಬುಗಳಲ್ಲಿ ಮೂರು ಬೇರುಸಹಿತ ಕೀಳಲ್ಪ ಟ್ಟಿವೆ ಮತ್ತು ಇಗೋ, ಈ ಕೊಂಬಿನಲ್ಲಿ ಮನುಷ್ಯರ ಕಣ್ಣುಗಳ ಹಾಗೆ ಕಣ್ಣುಗಳೂ ಬಡಾಯಿಕೊಚ್ಚುವ ಬಾಯಿಯೂ ಇದ್ದವು.
ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.
ಅವನು ತನ್ನ ಯುಕ್ತಿಯಿಂದಲೇ ತಂತ್ರವನ್ನು ತನ್ನ ಕೈಯಲ್ಲಿಯೇ ಸಿದ್ಧಮಾಡಿಕೊಳ್ಳುವನು; ಅವನು ಹೃದಯ ದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಶಾಂತಿಯಿಂದಲೇ ಅನೇಕರನ್ನು ನಾಶಮಾಡುವನು; ಅಲ್ಲದೆ ಅವನು ಪ್ರಭುಗಳ ಪ್ರಭುವಿಗೆ ವಿರುದ್ಧವಾಗಿ ಹೇಳುವನು; ಆದರೆ ಅವನು ಯಾರ ಕೈಸೋಕದೆ ಮುರಿಯಲ್ಪಡು ವನು.
ಅವನು ತನ್ನ ಅರಮನೆಯ ಗುಡಾರಗಳನ್ನು ಸಮು ದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು; ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.
ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.
ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
ಇವರು ಗುಣುಗುಟ್ಟು ವವರೂ ದೂರುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಯು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತದೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.
ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
ಆದದರಿಂದ ಅವಳಿಗೆ ಮರಣ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿ ಸುವವು; ಅವಳು ಬೆಂಕಿಯಿಂದ ಸಂಪೂರ್ಣವಾಗಿ ಸುಟ್ಟುಹೋಗುವಳು. ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ.
ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕೂತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ
ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು; ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.
ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ