Home Bibles ದಾನಿಯೇಲ 7:22 · ಕನ್ನಡ ಬೈಬಲ್
ದಾನಿಯೇಲ 7:22 · ಕನ್ನಡ ಬೈಬಲ್

ಪೂರ್ವಿಕನ ಕಾಲ ಬಂದು ಮಹೋನ್ನತನ ಪರಿ ಶುದ್ಧರಿಗೆ ನ್ಯಾಯತೀರ್ಪು ಕೊಡುವ ವರೆಗೂ ಪರಿ ಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದ ವರೆಗೂ ಅವರ ಮೇಲೆ ಜಯವನ್ನು ಹೊಂದಿತು.

Cross references

ಕೀರ್ತನೆಗಳು 149:5

ಪರಿಶುದ್ಧರು ಘನತೆಯಿಂದ ಉತ್ಸಾಹಪಡಲಿ; ತಮ್ಮ ಹಾಸಿಗೆಗಳ ಮೇಲೆ ಉತ್ಸಾಹಧ್ವನಿಮಾಡಲಿ.

ಯೆಶಾಯ 63:4

ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಇದೆ; ನಾನು ವಿಮೋಚಿಸಿದವರ ವರುಷವು ಬಂತು.

ದಾನಿಯೇಲ 7:9

ನಾನು ನೋಡುತ್ತಿದ್ದ ಹಾಗೆಯೇ ಸಿಂಹಾಸನಗಳು ಹಾಕಲ್ಪಟ್ಟು ಅದರ ಮೇಲೆ ಪೂರ್ವಿಕನೊಬ್ಬನು ಕುಳಿತುಕೊಂಡನು. ಆತನ ವಸ್ತ್ರವು ಹಿಮದಂತೆ ಬಿಳುಪಾಗಿಯೂ ಆತನ ತಲೆಕೂದಲು ಶುದ್ಧ ಉಣ್ಣೆಯಂತೆಯೂ ಆತನ ಸಿಂಹಾಸನವು ಅಗ್ನಿಜ್ವಾಲೆಯಂತೆಯೂ ಆತನ ಚಕ್ರಗಳು ಉರಿಯುವ ಬೆಂಕಿಯಂತೆಯೂ ಇದ್ದವು.

ದಾನಿಯೇಲ 7:18

ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು ಅದನ್ನು ಎಂದಿಗೂ ಹೌದು, ಎಂದೆಂದಿಗೂ ವಶಪಡಿಸಿಕೊಳ್ಳು ವರು.

ಮತ್ತಾಯ 19:28

ಯೇಸು ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನ ದಲ್ಲಿ ಕೂತುಕೊಂಡಿರಲು ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಗೋತ್ರ ಗಳವರಿಗೆ ನ್ಯಾ

ಲೂಕ 22:29

ನನ್ನ ತಂದೆಯು ನನಗೆ ರಾಜ್ಯವನ್ನು ನೇಮಕ ಮಾಡಿದ ಹಾಗೆಯೇ ನಾನೂ ನಿಮಗೆ ರಾಜ್ಯ ವನ್ನು ನೇಮಕ ಮಾಡುತ್ತೇನೆ.

1 ಕೊರಿಂಥದವರಿಗೆ 6:2

ಪರಿಶುದ್ಧರು ಲೋಕಕ್ಕೆ ತೀರ್ಪುಮಾಡು ವರೆಂಬದು ನಿಮಗೆ ತಿಳಿಯದೋ? ಲೋಕವು ನಿಮ್ಮಿಂದ ತೀರ್ಪು ಹೊಂದಬೇಕಾಗಿರುವಾಗ ಅತ್ಯಲ್ಪವಾದವುಗಳ ವಿಷಯದಲ್ಲಿ ತೀರ್ಪುಮಾಡು ವದಕ್ಕೆ ನೀವು ಅಯೋಗ್ಯರಾಗಿದ್ದೀರೋ?

2 ತೆಸಲೋನಿಕದವರಿಗೆ 2:8

ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.

ಪ್ರಕಟನೆ 1:6

ತನ್ನ ತಂದೆ ಯಾದ ದೇವರಿಗೆ ನಮ್ಮನ್ನು ರಾಜರನ್ನಾಗಿಯೂ ಯಾಜಕ ರನ್ನಾಗಿಯೂ ಮಾಡಿದನು. ಆತನಿಗೆ ಯುಗ ಯುಗಾಂತರಗಳಲ್ಲಿ ಮಹಿಮೆಯೂ ಅಧಿಪತ್ಯವೂ ಇರಲಿ. ಆಮೆನ್‌.

ಪ್ರಕಟನೆ 3:21

ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.

ಪ್ರಕಟನೆ 5:10

ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು.

ಪ್ರಕಟನೆ 11:11

ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮ ಬಂದು ಆ ಶವಗಳಲ್ಲಿ ಸೇರಲು ಅವು ಕಾಲೂರಿ ನಿಂತವು. ಅವರನ್ನು ನೋಡಿದವರಿಗೆ ಮಹಾ ಭಯವು ಹಿಡಿಯಿತು.

ಪ್ರಕಟನೆ 14:8

ಅವನ ಹಿಂದೆ ಇನ್ನೊಬ್ಬ ದೂತನು ಬಂದು--ಬಾಬೆಲೆಂಬ ಆ ಮಹಾನಗರಿಯು ಬಿದ್ದಳು, ಬಿದ್ದಳು; ಯಾಕಂದರೆ ಅವಳು ತನ್ನ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಸಕಲ ಜನಾಂಗಗಳು ಕುಡಿಯುವಂತೆ ಮಾಡಿದಳು ಎಂದು ಹೇಳಿದನು.

ಪ್ರಕಟನೆ 19:11

ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;

ಪ್ರಕಟನೆ 20:4

ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕೂತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ

ಪ್ರಕಟನೆ 20:9

ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ಪರಿಶುದ್ಧರ ದಂಡಿಗೂ ಆ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ದೇವರ ಬಳಿಯಿಂದ ಬೆಂಕಿಯು ಪರಲೋಕ ದೊಳಗಿಂದ ಇಳಿದು ಬಂದು ಅವರನ್ನು ನುಂಗಿಬಿಟ್ಟಿತು.

Interlinear

Choose Theme