ಪೂರ್ವಿಕನ ಕಾಲ ಬಂದು ಮಹೋನ್ನತನ ಪರಿ ಶುದ್ಧರಿಗೆ ನ್ಯಾಯತೀರ್ಪು ಕೊಡುವ ವರೆಗೂ ಪರಿ ಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದ ವರೆಗೂ ಅವರ ಮೇಲೆ ಜಯವನ್ನು ಹೊಂದಿತು.
Cross references
ಪರಿಶುದ್ಧರು ಘನತೆಯಿಂದ ಉತ್ಸಾಹಪಡಲಿ; ತಮ್ಮ ಹಾಸಿಗೆಗಳ ಮೇಲೆ ಉತ್ಸಾಹಧ್ವನಿಮಾಡಲಿ.
ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಇದೆ; ನಾನು ವಿಮೋಚಿಸಿದವರ ವರುಷವು ಬಂತು.
ನಾನು ನೋಡುತ್ತಿದ್ದ ಹಾಗೆಯೇ ಸಿಂಹಾಸನಗಳು ಹಾಕಲ್ಪಟ್ಟು ಅದರ ಮೇಲೆ ಪೂರ್ವಿಕನೊಬ್ಬನು ಕುಳಿತುಕೊಂಡನು. ಆತನ ವಸ್ತ್ರವು ಹಿಮದಂತೆ ಬಿಳುಪಾಗಿಯೂ ಆತನ ತಲೆಕೂದಲು ಶುದ್ಧ ಉಣ್ಣೆಯಂತೆಯೂ ಆತನ ಸಿಂಹಾಸನವು ಅಗ್ನಿಜ್ವಾಲೆಯಂತೆಯೂ ಆತನ ಚಕ್ರಗಳು ಉರಿಯುವ ಬೆಂಕಿಯಂತೆಯೂ ಇದ್ದವು.
ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು ಅದನ್ನು ಎಂದಿಗೂ ಹೌದು, ಎಂದೆಂದಿಗೂ ವಶಪಡಿಸಿಕೊಳ್ಳು ವರು.
ಯೇಸು ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನ ದಲ್ಲಿ ಕೂತುಕೊಂಡಿರಲು ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಗೋತ್ರ ಗಳವರಿಗೆ ನ್ಯಾ
ನನ್ನ ತಂದೆಯು ನನಗೆ ರಾಜ್ಯವನ್ನು ನೇಮಕ ಮಾಡಿದ ಹಾಗೆಯೇ ನಾನೂ ನಿಮಗೆ ರಾಜ್ಯ ವನ್ನು ನೇಮಕ ಮಾಡುತ್ತೇನೆ.
ಪರಿಶುದ್ಧರು ಲೋಕಕ್ಕೆ ತೀರ್ಪುಮಾಡು ವರೆಂಬದು ನಿಮಗೆ ತಿಳಿಯದೋ? ಲೋಕವು ನಿಮ್ಮಿಂದ ತೀರ್ಪು ಹೊಂದಬೇಕಾಗಿರುವಾಗ ಅತ್ಯಲ್ಪವಾದವುಗಳ ವಿಷಯದಲ್ಲಿ ತೀರ್ಪುಮಾಡು ವದಕ್ಕೆ ನೀವು ಅಯೋಗ್ಯರಾಗಿದ್ದೀರೋ?
ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.
ತನ್ನ ತಂದೆ ಯಾದ ದೇವರಿಗೆ ನಮ್ಮನ್ನು ರಾಜರನ್ನಾಗಿಯೂ ಯಾಜಕ ರನ್ನಾಗಿಯೂ ಮಾಡಿದನು. ಆತನಿಗೆ ಯುಗ ಯುಗಾಂತರಗಳಲ್ಲಿ ಮಹಿಮೆಯೂ ಅಧಿಪತ್ಯವೂ ಇರಲಿ. ಆಮೆನ್.
ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು.
ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮ ಬಂದು ಆ ಶವಗಳಲ್ಲಿ ಸೇರಲು ಅವು ಕಾಲೂರಿ ನಿಂತವು. ಅವರನ್ನು ನೋಡಿದವರಿಗೆ ಮಹಾ ಭಯವು ಹಿಡಿಯಿತು.
ಅವನ ಹಿಂದೆ ಇನ್ನೊಬ್ಬ ದೂತನು ಬಂದು--ಬಾಬೆಲೆಂಬ ಆ ಮಹಾನಗರಿಯು ಬಿದ್ದಳು, ಬಿದ್ದಳು; ಯಾಕಂದರೆ ಅವಳು ತನ್ನ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಸಕಲ ಜನಾಂಗಗಳು ಕುಡಿಯುವಂತೆ ಮಾಡಿದಳು ಎಂದು ಹೇಳಿದನು.
ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;
ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕೂತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ
ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ಪರಿಶುದ್ಧರ ದಂಡಿಗೂ ಆ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ದೇವರ ಬಳಿಯಿಂದ ಬೆಂಕಿಯು ಪರಲೋಕ ದೊಳಗಿಂದ ಇಳಿದು ಬಂದು ಅವರನ್ನು ನುಂಗಿಬಿಟ್ಟಿತು.