Home Bibles ದ್ವಿತೀಯೋಪದೇಶಕಾಂಡ 10:8 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 10:8 · ಕನ್ನಡ ಬೈಬಲ್

ಆ ಕಾಲದಲ್ಲಿ ಕರ್ತನು ಲೇವಿಗೋತ್ರವನ್ನು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರು ವದಕ್ಕೂ ಕರ್ತನ ಮುಂದೆ ನಿಂತುಕೊಂಡು ಆತನಿಗೆ ಸೇವೆಮಾಡಿ ಆತನ ಹೆಸರಿನಲ್ಲಿ ಆಶೀರ್ವದಿಸುವ ದಕ್ಕೂ ಈ ದಿನದ ವರೆಗೂ ಪ್ರತ್ಯೇಕಿಸಿದನು.

Cross references

ನಿರ್ಗಮಕಾಂಡ 29:1

ಅವರು ನನಗೆ ಯಾಜಕ ಸೇವೆಮಾಡು ವಂತೆ ಅವರನ್ನು ಶುದ್ಧಮಾಡುವ ಹಾಗೆ ನೀನು ಅವರಿಗೆ ಮಾಡಬೇಕಾದದ್ದೇನಂದರೆ--ಒಂದು ಹೋರಿಯನ್ನೂ ದೋಷವಿಲ್ಲದ ಎರಡು ಟಗರುಗಳನೂ

ಲೇವ್ಯಕಾಂಡ 8:9

ಅವನ ತಲೆಯ ಮೇಲೆ ಮುಂಡಾಸವನ್ನು ಇಟ್ಟು ಆ ಮುಂಡಾ ಸದ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನೂ ಪವಿತ್ರ ವಾದ ಕಿರೀಟವನ್ನೂ ಕರ್ತನು ಮೋಶೆಗೆ ಆಜ್ಞಾಪಿಸಿ ದಂತೆಯೇ ಇಟ್ಟನು.

ಲೇವ್ಯಕಾಂಡ 9:22

ಆರೋನನು ಜನರ ಕಡೆಗೆ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿ ಪಾಪದ ಬಲಿಯನ್ನೂ ದಹನಬಲಿಯನ್ನೂ ಸಮಾಧಾನದ ಬಲಿಗಳನ್ನೂ ಸಮರ್ಪಿಸಿದ ಮೇಲೆ ಇಳಿದು ಬಂದನು.

ಅಂಕೆಗಳ ಪುಸ್ತಕ 1:47

ಆದರೆ ಲೇವಿಯರು ತಮ್ಮ ತಂದೆಗಳ ಗೋತ್ರದ ಪ್ರಕಾರ ಅವರೊಳಗೆ ಎಣಿಸಲ್ಪಡಲಿಲ್ಲ.

ಅಂಕೆಗಳ ಪುಸ್ತಕ 3:1

ಕರ್ತನು ಸೀನಾಯಿ ಪರ್ವತದಲ್ಲಿ ಮೋಶೆಯ ಸಂಗಡ ಮಾತನಾಡಿದ ದಿನದಲ್ಲಿ ಆರೋನನ ಮತ್ತು ಮೋಶೆಯ ಸಂತತಿಗಳು ಇವೇ:

ಅಂಕೆಗಳ ಪುಸ್ತಕ 3:6

ಲೇವಿಯ ಗೋತ್ರವನ್ನು ಹತ್ತಿರ ಸೇರಿಸಿ ಯಾಜಕನಾದ ಆರೋನನ ಮುಂದೆ ನಿಲ್ಲಿಸು; ಅವರು ಅವನಿಗೆ ಸೇವೆಮಾಡಲಿ.

ಅಂಕೆಗಳ ಪುಸ್ತಕ 3:31

ಅವರ ಅಪ್ಪಣೆಯೇನಂದರೆ: ಮಂಜೂಷವೂ ಮೇಜೂ ದೀಪಸ್ತಂಭವೂ ಬಲಿಪೀಠ ಗಳೂ ಅವರು ಸೇವೆಮಾಡುವ ಪರಿಶುದ್ಧ ಸ್ಥಳದ ವಸ್ತುಗಳೂ ತೆರೆಯೂ ಅವುಗಳ ಎಲ್ಲಾ ಸೇವೆಯೂ ಆಗಿದೆ.

ಅಂಕೆಗಳ ಪುಸ್ತಕ 4:15

ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ.

ಅಂಕೆಗಳ ಪುಸ್ತಕ 6:23

ನೀನು ಆರೋನನ ಸಂಗ ಡಲೂ ಅವನ ಕುಮಾರರ ಸಂಗಡಲೂ ಮಾತನಾಡಿ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್‌ ಮಕ್ಕಳನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು.

ಅಂಕೆಗಳ ಪುಸ್ತಕ 8:1

ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--

ಅಂಕೆಗಳ ಪುಸ್ತಕ 8:5

ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--

ಅಂಕೆಗಳ ಪುಸ್ತಕ 8:6

ಲೇವಿಯರನ್ನು ಇಸ್ರಾಯೇಲ್‌ ಮಕ್ಕಳೊಳಗಿಂದ ತೆಗೆದುಕೊಂಡು ಅವರನ್ನು ಶುದ್ಧ ಮಾಡು.

ಅಂಕೆಗಳ ಪುಸ್ತಕ 8:11

ಕರ್ತನ ಸೇವೆಯನ್ನು ಮಾಡುವವರಾಗುವಂತೆ ಆರೋನನು ಇಸ್ರಾಯೇಲ್‌ ಮಕ್ಕಳ ಸಮರ್ಪಣೆಗಾಗಿ ಲೇವಿಯರನ್ನು ಸಮರ್ಪಿಸಬೇಕು.

ಅಂಕೆಗಳ ಪುಸ್ತಕ 16:9

ಕರ್ತನ ಗುಡಾರದ ಸೇವೆಯನ್ನು ಮಾಡುವದಕ್ಕೂ ಸಭೆಯ ಮುಂದೆ ಇರುವ ಆತನ ಸೇವೆಯಲ್ಲಿ ನಿಲ್ಲುವದಕ್ಕೂ ಇಸ್ರಾಯೇಲ್‌ ದೇವರು ನಿಮ್ಮನ್ನು ಹತ್ತಿರ ಬರಮಾಡಿಕೊಳ್ಳುವ ವಿಷಯದಲ್ಲಿ ಇಸ್ರಾಯೇಲ್ಯರ ಸಭೆಯೊಳಗಿಂದ ನಿಮ್ಮನ್ನು ಪ್ರತ್ಯೇಕಿ ಸಿದ್ದು ನಿಮಗೆ ಅಲ್ಪವಾಗಿದೆಯೋ?

ಅಂಕೆಗಳ ಪುಸ್ತಕ 18:1

ಕರ್ತನು ಆರೋನನಿಗೆ--ನೀನೂ ನಿನ್ನ ಕುಮಾರರೂ ನಿನ್ನ ಪಿತೃಗಳ ಮನೆಯೂ ನಿನ್ನೊಂದಿಗೆ ಪರಿಶುದ್ಧ ಸ್ಥಳದ ಅಕ್ರಮವನ್ನು ಹೊತ್ತು ಕೊಳ್ಳಬೇಕು; ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವದ ಅಕ್ರಮವನ್ನು ಹೊತ್ತುಕೊಳ್ಳಬೇಕು.

ದ್ವಿತೀಯೋಪದೇಶಕಾಂಡ 17:12

ಅಲ್ಲಿ ನಿನ್ನ ದೇವ ರಾದ ಕರ್ತನಿಗೆ ಸೇವೆಮಾಡುವದಕ್ಕೆ ನಿಂತ ಯಾಜಕನ ಮಾತಾದರೂ ನ್ಯಾಯಾಧಿಪತಿಯ ಮಾತಾದರೂ ಕೇಳದೆ ಅಹಂಕಾರದಿಂದ ಏನಾದರೂ ಮಾಡುವ ದಾದರೆ ಆ ಮನುಷ್ಯನು ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು;

ದ್ವಿತೀಯೋಪದೇಶಕಾಂಡ 18:5

ಅವನೂ ಅವನ ಕುಮಾರರೂ ನಿತ್ಯವಾಗಿ ಕರ್ತನ ಹೆಸರಿನಲ್ಲಿ ಸೇವಿಸುತ್ತಾ ನಿಂತಿರುವ ಹಾಗೆ ಅವನನ್ನು ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡಿದ್ದಾನೆ.

ದ್ವಿತೀಯೋಪದೇಶಕಾಂಡ 21:3

ಹತನಾದವನಿಗೆ ಸವಿಾಪವಾದ ಊರು ಯಾವದೋ ಆ ಊರಿನ ಹಿರಿಯರು ಕೆಲಸ ಮಾಡದಂಥ, ನೊಗದಲ್ಲಿ ಎಳೆದಂಥ, ಒಂದು ಕಡಸನ್ನು ತಮಗೆ ತಕ್ಕೊಳ್ಳಬೇಕು.

ದ್ವಿತೀಯೋಪದೇಶಕಾಂಡ 21:5

ಆ ಮೇಲೆ ಲೇವಿಯ ಕುಮಾರರಾದ ಯಾಜಕರು ಹತ್ತಿರ ಬರಬೇಕು; ಅವರನ್ನು ನಿನ್ನ ದೇವರಾದ ಕರ್ತನು ತನಗೆ ಸೇವೆಮಾಡುವದಕ್ಕೂ ಕರ್ತನ ಹೆಸರಿನಲ್ಲಿ ಆಶೀರ್ವಾದ ಕೊಡುವದಕ್ಕೂ ಆದುಕೊಂಡಿದ್ದಾನೆ; ಅವರ ಮಾತಿನಿಂದ ಎಲ್ಲಾ ವಿವಾದ ಗಳಿಗೂ ಎಲ್ಲಾ ಪೆಟ್ಟುಗಳಿಗೂ ತೀರ್ಪು ಆಗಬೇಕು.

ದ್ವಿತೀಯೋಪದೇಶಕಾಂಡ 31:9

ಇದಲ್ಲದೆ ಮೋಶೆಯು ಈ ನ್ಯಾಯಪ್ರಮಾಣವನ್ನು ಬರೆದು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಕುಮಾರರಾದ ಯಾಜಕರಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.

1 ಅರಸುಗಳು 8:3

ಇಸ್ರಾಯೇಲಿನ ಹಿರಿಯರೆಲ್ಲರೂ ಬಂದ ತರುವಾಯ ಯಾಜಕರು ಮಂಜೂಷವನ್ನು ಎತ್ತಿಕೊಂಡು ಕರ್ತನ ಮಂಜೂಷ ವನ್ನೂ ಸಭೆಯ ಗುಡಾರವನ್ನೂ ಗುಡಾರದಲ್ಲಿದ್ದ ಸಮಸ್ತ ಪರಿಶುದ್ಧವಾದ ಸಾಮಾನುಗಳನ್ನೂ ತಂದರು.

1 ಅರಸುಗಳು 8:6

ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಮಹಾಪರಿಶುದ್ಧ ಸ್ಥಳವೆಂಬ ದೈವೋ ಕ್ತಿಯ ಮಂದಿರದ ಸ್ಥಾನಕ್ಕೆ ತಂದು ಕೆರೂಬಿಗಳ ರೆಕ್ಕೆಗಳ ಕೆಳಗೆ ಅದರ ಸ್ಥಳದಲ್ಲಿ ಇಟ್ಟರು.

1 ದಿನವೃತ್ತಾಂತ 15:2

ಆಗ ದಾವೀದನು -- ಲೇವಿಯರ ಹೊರತಾಗಿ ಮತ್ತಾರೂ ದೇವರ ಮಂಜೂಷವನ್ನು ಹೊರಬಾರದು; ಯಾಕಂದರೆ ದೇವರ ಮಂಜೂಷವನ್ನು ಹೊರಲೂ ಯುಗಯುಗಕ್ಕೆ ಆತನಿಗೆ ಸೇವೆಮಾಡಲೂ ಕರ್ತನು ಅವರನ್ನು ಆರಿಸಿಕೊಂಡಿದ್ದಾನೆ ಅಂದನು.

1 ದಿನವೃತ್ತಾಂತ 15:12

ನೀವು ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದದರಿಂದ ಇಸ್ರಾಯೇಲಿನ ದೇವರಾದ ಕರ್ತನ ಮಂಜೂಷವನ್ನು ನಾನು ಅದ ಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ನೀವು ತರುವ ಹಾಗೆ ನಿಮ್ಮನ್ನೂ ನಿಮ್ಮ ಸಹೋದರರನ್ನೂ ಪರಿಶುದ್ಧ ಮಾಡಿಕೊಳ್ಳಿರಿ.

1 ದಿನವೃತ್ತಾಂತ 15:15

ಮೋಶೆಯು ಆಜ್ಞಾಪಿಸಿದ ಕರ್ತನ ವಾಕ್ಯದ ಪ್ರಕಾರ ಲೇವಿಯರ ಮಕ್ಕಳು ಕೋಲುಗಳನ್ನು ಹಾಕಿ ದೇವರ ಮಂಜೂಷ ವನ್ನು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋದರು.

1 ದಿನವೃತ್ತಾಂತ 15:26

ದೇವರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರಲು ಲೇವಿಯರಿಗೆ ಸಹಾಯ ಕೊಟ್ಟದ್ದರಿಂದ ಅವರು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಬಲಿಯಾಗಿ ಅರ್ಪಿಸಿದರು.

1 ದಿನವೃತ್ತಾಂತ 23:13

ಅಮ್ರಾಮನ ಕುಮಾರರು --ಆರೋನನು ಮೋಶೆಯು; ಆರೋನನು ಯುಗ ಯುಗಾಂತರಕ್ಕೂ ಕರ್ತನ ಮುಂದೆ ಧೂಪ ಸುಡು ವದಕ್ಕೂ ಆತನಿಗೆ ಸೇವೆಮಾಡುವದಕ್ಕೂ ಆತನ ಹೆಸರಿನಲ್ಲಿ ಆಶೀರ್ವದಿಸುವದಕ್ಕೂ ತಾನೂ ತನ್ನ ಕುಮಾರರೂ ಯುಗಯುಗಾಂತರಗಳಿಗೂ ಅತಿ ಪರಿ ಶುದ್ಧವಾದವುಗಳನ್ನು ಪ್ರತಿಷ್ಠೆಮಾಡುವದಕ್ಕೂ ಪ್ರತ್ಯೇ ಕಿಸಲ್ಪಟ್ಟನು.

1 ದಿನವೃತ್ತಾಂತ 23:26

ಲೇವಿಯರನ್ನು ಕುರಿತು ಅವರು ಗುಡಾರವನ್ನೂ ಅದರ ಸೇವೆಗೋಸ್ಕರ ಅದರ ಪಾತ್ರೆಗಳನ್ನೂ ಇನ್ನು ಮೇಲೆ ಹೊರುವ ಕೆಲಸವಿಲ್ಲವೆಂದು ಹೇಳಿದ್ದನು.

2 ದಿನವೃತ್ತಾಂತ 5:4

ಇಸ್ರಾಯೇಲಿನ ಹಿರಿಯರೆಲ್ಲರು ಬಂದಾಗ ಲೇವಿ ಯರು ಮಂಜೂಷವನ್ನು ಎತ್ತಿಕೊಂಡರು.

2 ದಿನವೃತ್ತಾಂತ 29:11

ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ; ಯಾಕಂದರೆ ತನ್ನ ಸಮ್ಮುಖದಲ್ಲಿ ನಿಲ್ಲುವದಕ್ಕೂ ತನ್ನನ್ನು ಸೇವಿಸುವದಕ್ಕೂ ಸೇವಕರಾಗಿರುವದಕ್ಕೂ ಧೂಪಸುಡುವದಕ್ಕೂ ಕರ್ತನು ನಿಮ್ಮನ್ನು ಆದುಕೊಂಡಿದ್ದಾನೆ ಅಂದನು.

2 ದಿನವೃತ್ತಾಂತ 30:27

ಆಗ ಲೇವಿಯರಾದ ಯಾಜಕರೂ ಎದ್ದು ಜನರನ್ನು ಆಶೀರ್ವದಿಸಿದರು. ಅವರ ಶಬ್ದವು ಕೇಳಲ್ಪಟ್ಟಿತು. ಅವರ ಪ್ರಾರ್ಥನೆಯು ಆತನ ಪರಿಶುದ್ಧವಾದ ನಿವಾಸಸ್ಥಾನಕ್ಕೆ ಅಂದರೆ ಪರಲೋಕಕ್ಕೆ ಮುಟ್ಟಿತು.

ಕೀರ್ತನೆಗಳು 134:2

ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದಲ್ಲಿ ಎತ್ತಿ ಕರ್ತನನ್ನು ಸ್ತುತಿಸಿರಿ.ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.

ಕೀರ್ತನೆಗಳು 135:2

ನಮ್ಮ ದೇವರ ಆಲಯದ ಅಂಗಳ ಗಳಲ್ಲಿಯೂ ನಿಲ್ಲುವ ಕರ್ತನ ಸೇವಕರೇ, ಸ್ತುತಿಸಿರಿ.

ಯೆರೆಮಿಯ 15:19

ಓ ಕರ್ತನೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಅನ್ಯರು ನಿನ್ನ ಬಳಿಗೆ ಬಂದು--ನಿಶ್ಚಯ ವಾಗಿ ನಮ್ಮ ತಂದೆಗಳು ಸುಳ್ಳನ್ನು ವ್ಯರ್ಥವನ್ನು ಲಾಭ ವಿಲ್ಲದವುಗಳನ್ನು ಬಾಧ್ಯವಾಗಿ ಹೊಂದಿದ್ದಾರೆ.

ಯೆಹೆಜ್ಕೇಲ 44:11

ಆದರೂ ಅವರು ನನ್ನ ಪರಿಶುದ್ಧ ಸ್ಥಳದಲ್ಲಿ ಸೇವಿ ಸುವವರಾಗಿರುವರು; ಆಲಯದ ಬಾಗಿಲುಗಳ ಮೇಲ್ವಿ ಚಾರವನ್ನು ಹೊಂದಿ ಆಲಯಕ್ಕೆ ಸೇವೆಮಾಡುವರು; ಅವರು ಜನರಿಗೋಸ್ಕರ ದಹನಬಲಿಯನ್ನು ಬಲಿ ಯನ್ನೂ ಮಾಡಿ ಅವರಿಗೆ ಸೇವೆಮಾಡುವ ಹಾಗೆ ಅವರ ಮುಂದೆ ನಿಲ್ಲುವರು.

ಯೆಹೆಜ್ಕೇಲ 44:15

ಆದರೆ ಇಸ್ರಾಯೇಲಿನ ಮಕ್ಕಳು ನನ್ನನ್ನು ಬಿಟ್ಟು ಹೋದಾಗ ನನ್ನ ಪರಿಶುದ್ಧ ಸ್ಥಳದ ಕಾಯಿದೆಯನ್ನು ಕೈಕೊಂಡ ಚಾದೋಕನ ಮಕ್ಕಳಾಗಿರುವ ಲೇವಿಯರಾದ ಯಾಜಕರೂ ಇವರು ನನಗೆ ಸೇವೆಮಾಡುವ ಹಾಗೆ ನನ್ನ ಸವಿಾಪಕ್ಕೆ ಬಂದು, ನನ್ನ ಮುಂದೆ ನಿಂತು, ನನಗೆ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವರೆಂದು ದೇವರಾದ ಕರ್ತನು ಹೇಳುತ್ತಾನೆ.

ಯೋಹಾನ 15:16

ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು.

ಅಪೋಸ್ತಲರ ಕೃತ್ಯಗಳು 13:2

ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.

ರೋಮಾಪುರದವರಿಗೆ 1:1

ಪೌಲನೆಂಬ ನಾನು ಯೇಸು ಕ್ರಿಸ್ತನ ದಾಸನೂ ಅಪೊಸ್ತಲನಾಗಿರುವದಕ್ಕೆ ಕರೆ ಯಲ್ಪಟ್ಟು ದೇವರ ಸುವಾರ್ತೆಗೋಸ್ಕರ ಪ್ರತ್ಯೇಕಿಸ ಲ್ಪಟ್ಟವನೂ ಆಗಿದ್ದೇನೆ.

ರೋಮಾಪುರದವರಿಗೆ 12:7

ಇಲ್ಲವೆ ಸೇವೆಯಾಗಿದ್ದರೆ ನಮ್ಮ ಸೇವೆಯಲ್ಲಿ ನಿರತರಾಗಿರೋಣ. ಬೋಧಿಸುವವನು ಬೋಧಿಸುವದರಲ್ಲಿ ನಿರತನಾಗಿರಲಿ.

Interlinear

Choose Theme