ನಿನ್ನ ದೇವರಾದ ಕರ್ತನು ನಿನಗೆ ವಾಸಮಾಡು ವದಕ್ಕೆ ಕೊಡುವ ನಿನ್ನ ಪಟ್ಟಣಗಳೊಳಗೆ ಒಂದರಲ್ಲಿ
Cross references
ಜನರೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ಅಹಂಕಾರದಿಂದ ಏನೂ ಮಾಡುವದಿಲ್ಲ.
ಉಳಿದವರು ಕೇಳಿ ಭಯಪಟ್ಟು ಆ ಕೆಟ್ಟಕೃತ್ಯವನ್ನು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಮಾಡುವದಿಲ್ಲ.ನಿನ್ನ ಕಣ್ಣು ಕರುಣಿಸಬಾರದು; ಪ್ರಾಣಕ್ಕೆ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಕೊಡಬೇಕು.
ಆಗ ಅವನ ಪಟ್ಟಣದ ಜನರೆಲ್ಲರು ಅವನು ಸಾಯುವಹಾಗೆ ಅವನನ್ನು ಕಲ್ಲೆಸೆಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕ ಬೇಕು; ಇಸ್ರಾಯೇಲ್ಯರಲ್ಲಿ ಇದನ್ನು ಕೇಳಿ ಭಯ ಪಡುವರು.
ಇಗೋ, ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧಗೋತ್ರದವರೂ ಕಾನಾನ್ ದೇಶಕ್ಕೆ ಎದುರಾಗಿ ಇಸ್ರಾಯೇಲ್ ಮಕ್ಕಳು ದಾಟಿ ಬಂದ ಯೊರ್ದನಿನ ಪ್ರಾಂತ್ಯದಲ್ಲಿ ಯಜ್ಞವೇದಿಯನ್ನು ಕಟ್ಟಿದರೆಂದು ಇಸ್ರಾಯೇಲ್ ಮಕ್ಕಳಿಗೂ ಕೇಳಿ ಬಂತು.
ಆಗ ಇಸ್ರಾಯೇಲ್ ಮಕ್ಕಳೆಲ್ಲರು ಹೊರಟು ಗಿಲ್ಯಾದು ಸಹಿತವಾಗಿ ದಾನ್ ಪಟ್ಟಣವು ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸಭೆಯು ಒಬ್ಬ ಮನುಷ್ಯನ ಹಾಗೆ ಮಿಚ್ಪೆಯಲ್ಲಿ ಕರ್ತನ ಮುಂದೆ ಕೂಡಿಕೊಂಡಿತು.
ಹೀಗೆ ಸ್ತ್ರೀಯರೆಲ್ಲರೂ ನಿಮ್ಮ ದುಷ್ಕ ರ್ಮದ ಪ್ರಕಾರ ಮಾಡದಿರಲೆಂದು ಬೋಧಿಸಿ ದೇಶ ದೊಳಗಿಂದ ದುಷ್ಕರ್ಮವನ್ನು ತೆಗೆದುಹಾಕುವೆನು.ನಿಮ್ಮ ದುಷ್ಕರ್ಮದ ಫಲವನ್ನು ನಿಮ್ಮ ಮೇಲೆಯೇ ಮುಯ್ಯಿ ತೀರಿಸುವೆನು. ನೀವು ನಿಮ್ಮ ವಿಗ್ರಹಗಳ ಪಾಪಗಳನ್ನು ಹೊರುವಿರಿ; ಆಗ ದೇವರಾದ ಕರ್ತನು ನಾನೇ ಎಂದು ತಿಳಿದುಕೊಳ್ಳುವಿರಿ.