ಹತನಾದವನಿಗೆ ಸವಿಾಪವಾದ ಊರು ಯಾವದೋ ಆ ಊರಿನ ಹಿರಿಯರು ಕೆಲಸ ಮಾಡದಂಥ, ನೊಗದಲ್ಲಿ ಎಳೆದಂಥ, ಒಂದು ಕಡಸನ್ನು ತಮಗೆ ತಕ್ಕೊಳ್ಳಬೇಕು.
Cross references
ಕರ್ತನು ಆಜ್ಞಾಪಿಸಿದ ನ್ಯಾಯಪ್ರಮಾಣದ ಕಟ್ಟಳೆ ಏನಂದರೆ--ಇಸ್ರಾಯೇಲ್ ಮಕ್ಕಳು ನಿನಗೆ ಮಚ್ಚೆ ಇಲ್ಲದಂಥ ನೊಗವನ್ನು ಎಂದೂ ಹೊರದಂಥ ಪೂರ್ಣಾಂಗವಾದ ಕೆಂದಹಸುವನ್ನು ತಂದುಕೊಡುವ ಹಾಗೆ ನೀನು ಅವರ ಸಂಗಡ ಮಾತನಾಡು.
ಆ ಕಾಲದಲ್ಲಿ ಕರ್ತನು ಲೇವಿಗೋತ್ರವನ್ನು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರು ವದಕ್ಕೂ ಕರ್ತನ ಮುಂದೆ ನಿಂತುಕೊಂಡು ಆತನಿಗೆ ಸೇವೆಮಾಡಿ ಆತನ ಹೆಸರಿನಲ್ಲಿ ಆಶೀರ್ವದಿಸುವ ದಕ್ಕೂ ಈ ದಿನದ ವರೆಗೂ ಪ್ರತ್ಯೇಕಿಸಿದನು.
ನೀನು ಸಾವಿರಾರು ತಲೆಗಳ ವರೆಗೆ ಪ್ರೀತಿ, ದಯೆ ತೋರಿಸಿ ತಂದೆಗಳ ಅಕ್ರಮವನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸಲ್ಲಿಸುವವನಾಗಿದ್ದೀ; ಮಹತ್ವ ವುಳ್ಳವನೂ ಪರಾಕ್ರಮವುಳ್ಳ ದೇವರೂ ಸೈನ್ಯಗಳ ಕರ್ತನೂ ಎಂಬದು ಆತನ ಹೆಸರು.
ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.
ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು.