Home Bibles ದ್ವಿತೀಯೋಪದೇಶಕಾಂಡ 29:24 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 29:24 · ಕನ್ನಡ ಬೈಬಲ್

ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು.

Cross references

ಲೇವ್ಯಕಾಂಡ 26:32

ನಾನು ದೇಶವನ್ನು ಹಾಳುಮಾಡುವೆನು; ಅದರಲ್ಲಿ ವಾಸ ವಾಗುವ ನಿಮ್ಮ ಶತ್ರುಗಳು ಅದಕ್ಕೆ ಆಶ್ಚರ್ಯಪಡುವರು.

1 ಅರಸುಗಳು 9:8

ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು.

2 ಅರಸುಗಳು 17:15

ಕಠಿಣಪಡಿಸಿ ಆತನ ಕಟ್ಟಳೆಗಳನ್ನೂ ಆತನು ತಮ್ಮ ಪಿತೃಗಳ ಸಂಗಡ ಮಾಡಿದ ಆತನ ಒಡಂಬಡಿಕೆಯನ್ನೂ ಆತನು ಅವರಿಗೆ ಹೇಳಿದ ಸಾಕ್ಷಿ ಗಳನ್ನೂ ಅಲಕ್ಷ್ಯಮಾಡಿ ವ್ಯರ್ಥವಾದದ್ದನ್ನು ಹಿಂಬಾ ಲಿಸಿ ವ್ಯರ್ಥವಾದವರಾಗಿ -- ನೀವು ಅವರ ಹಾಗೆ ಮಾಡಬೇಡಿರೆಂದು ಕರ್ತನು ಅವರಿಗೆ ಆಜ್ಞಾಪಿಸಿದರೂ ಅವರ ಸುತ್ತಲಿರುವ ಅನ್ಯಜನಾಂಗಗಳ ಹಿಂದೆ ಹೋದರು.

2 ಅರಸುಗಳು 18:12

ಅವರು ತಮ್ಮ ದೇವರಾದ ಕರ್ತನ ಶಬ್ದವನ್ನು ಕೇಳದೆ ಆತನ ಒಡಂಬಡಿಕೆಯನ್ನೂ ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ್ದ ಎಲ್ಲ ವನ್ನೂ ವಿಾರಿದರು; ಅವುಗಳನ್ನು ಕೇಳದೆಯೂ ಮಾಡ ದೆಯೂ ಹೋದರು.

2 ದಿನವೃತ್ತಾಂತ 7:21

ಎತ್ತರವಾಗಿರುವ ಈ ಮನೆಯು ಹಾದು ಹೋಗುವ ಪ್ರತಿ ಮನುಷ್ಯನಿಗೆ ಆಶ್ಚರ್ಯ ವಾಗಿರುವದು; ಅವನು ಈ ದೇಶಕ್ಕೂ ಈ ಮನೆಗೂ ಕರ್ತನು ಹೀಗೆ ಯಾಕೆ ಮಾಡಿದನು ಅನ್ನುವನು.ಅದಕ್ಕೆ ಅವರು ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ತೊರೆದು ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಆತನು ಈ ಕೇಡೆಲ್ಲಾ ಅವರ ಮೇಲೆ ಬರಮಾಡಿದನು ಎಂದು ಹೇಳುವರು.

ಯೆರೆಮಿಯ 5:19

ಭೂಮಿಯೇ, ಕೇಳು, ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು, ನನ್ನ ನ್ಯಾಯಪ್ರಮಾಣವನ್ನು ತಿರಸ್ಕರಿಸಿ ದರು.

ಯೆರೆಮಿಯ 22:8

ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ತಾನು ಅವರನ್ನು ಹೊರಡಿಸಿ ಬಿಟ್ಟಿದ್ದ ಎಲ್ಲಾ ದೇಶ ಗಳಿಂದಲೂ ಬರಮಾಡಿದನು ಎಂದು ಹೇಳುವರು; ಅವರು ತಮ್ಮ ದೇಶದಲ್ಲಿ ವಾಸಮಾಡುವರು.

ಯೆರೆಮಿಯ 22:9

ಪ್ರವಾದಿಗಳ ನಿಮಿತ್ತ ನನ್ನ ಹೃದಯವು ನನ್ನಲ್ಲಿ ಮುರಿದಿದೆ; ನನ್ನ ಎಲುಬುಗಳೆಲ್ಲಾ ಕದಲುತ್ತವೆ; ಕರ್ತನ ನಿಮಿತ್ತವೂ ಆತನ ಪರಿಶುದ್ಧ ವಾಕ್ಯಗಳ ನಿಮಿತ್ತವೂ ಮತ್ತನಾದ ಮನುಷ್ಯನ ಹಾಗೆಯೂ ದ್ರಾಕ್ಷಾರಸಕ್ಕೆ ಒಳಗಾದ ಪುರುಷನ ಹಾಗೆಯೂ ಇದ್ದೇನೆ.

ಯೆರೆಮಿಯ 31:32

ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಅವರ ಅರಸರೂ ಪ್ರಧಾನರೂ ಯಾಜಕರೂ ಪ್ರವಾದಿ ಗಳೂ ಯೆಹೂದದ ಜನರೂ ಯೆರೂಸಲೇಮಿನ ನಿವಾಸಿಗಳೂ ಸಹಿತವಾಗಿ ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ನಾನು ಆ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು.

ವಿಲಾಪಗಳು 2:15

ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ; ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿ--ಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ?

ವಿಲಾಪಗಳು 4:12

ಭೂ ರಾಜರೂ ವಿರೋಧಿಯೂ ಶತ್ರುವೂ ಯೆರೂಸಲೇ ಮಿನಲ್ಲಿ ಪ್ರವೇಶಿಸಿದ್ದನ್ನು ಪ್ರಪಂಚದ ಎಲ್ಲಾ ನಿವಾಸಿಗಳೂ ನಂಬುತ್ತಿರಲಿಲ್ಲ.

ಯೆಹೆಜ್ಕೇಲ 14:23

ನೀವು ಅದರ ದುರ್ಮಾರ್ಗಗಳನ್ನೂ ದುಷ್ಕೃತ್ಯ ಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವದು; ನಾನು ಅದರೊಳಗೆ ಮಾಡಿದ್ದೆಲ್ಲವು ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.

ಯೆಹೆಜ್ಕೇಲ 16:59

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಮಾಡಿದ್ದಕ್ಕೆ ತಕ್ಕ ಹಾಗೆ ನಾನು ನಿನಗೆ ಮಾಡುತ್ತೇನೆ; ನೀನು ಒಡಂಬಡಿಕೆಯನ್ನು ವಿಾರಿ ನನ್ನ ಆಣೆಯನ್ನು ತಿರಸ್ಕರಿಸಿರುವಿ.

ರೋಮಾಪುರದವರಿಗೆ 2:5

ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.

Interlinear

Choose Theme