ಆತನು ಅರಣ್ಯದ ಭೂಮಿಯಲ್ಲಿಯೂ ಕಿರುಚುವ ಅಡವಿಯ ಕಾಡಿನಲ್ಲಿಯೂ ಅವನನ್ನು ಕಂಡುಕೊಂಡನು; ಆತನು ಅವನನ್ನು ನಡಿಸಿ, ಉಪದೇಶಿಸಿದನು. ತನ್ನ ಕಣ್ಣುಗುಡ್ಡೆಯಂತೆ ಕಾಪಾಡಿದನು.
Cross references
ಆತನು ನಿನ್ನ ಶಿಕ್ಷಣಕ್ಕಾಗಿ ಆಕಾಶದೊಳಗಿಂದ ತನ್ನ ಶಬ್ದವನ್ನು ನಿನಗೆ ಕೇಳ ಮಾಡಿದನು; ಭೂಮಿಯ ಮೇಲೆ ತನ್ನ ಮಹಾಅಗ್ನಿ ಯನ್ನು ನಿನಗೆ ತೋರಿಸಿದನು; ಬೆಂಕಿಯೊಳಗಿಂದ ಆತನ ಮಾತುಗಳನ್ನು ಕೇಳಿದಿ.
ಅಗ್ನಿ ಸರ್ಪಗಳೂ ಚೇಳುಗಳೂ ಬರವೂ ಉಳ್ಳ ನೀರಿಲ್ಲದ ಆ ಮಹಾ ಭಯಂಕರವಾದ ಅರಣ್ಯದಲ್ಲಿ ನಿನ್ನನ್ನು ನಡಿಸಿದಂಥ, ಬಿಳೀಕಲ್ಲಿನ ಬಂಡೆಯೊಳಗಿಂದ ನಿನಗೆ ನೀರು ಬರ ಮಾಡಿದಂಥ,
ನೀನು ನಿನ್ನ ಹೇರಳವಾದ ಕರುಣೆಯಿಂದ ಅರಣ್ಯದಲ್ಲಿ ಅವರನ್ನು ಕೈಬಿಡದೆ ಇದ್ದಿ. ಹಗಲಿನಲ್ಲಿ ಅವರಿಗೆ ದಾರಿ ತೋರಿಸತಕ್ಕ ಮೇಘಸ್ತಂಭವಾದರೂ ರಾತ್ರಿಯಲ್ಲಿ ಅವರಿಗೆ ಬೆಳಕನ್ನು, ಅವರು ನಡೆಯತಕ್ಕ ಮಾರ್ಗವನ್ನು ತೋರಿಸುವ ಅಗ್ನಿಸ್ತಂಭವಾದರೂ ಅವರನ್ನು ಬಿಟ್ಟು ಹೋಗಲಿಲ್ಲ.
ಆಗ ಹಾಮಾನನು ತನ್ನ ಹೆಂಡತಿಯಾದ ಜೆರೆಷಳಿಗೂ ತನ್ನ ಸಮಸ್ತ ಸ್ನೇಹಿತರಿಗೂ ತನಗೆ ಆದ ದ್ದನ್ನೆಲ್ಲಾ ವಿವರವಾಗಿ ಹೇಳಿದನು. ಆಗ ಅವನ ಜ್ಞಾನಿಗಳೂ ಅವನ ಹೆಂಡತಿಯಾದ ಜೆರೆಷಳೂ ಅವ ನಿಗೆ--ನೀನು ಯಾವನ ಮುಂದೆ ಬೀಳಲಾರಂಭಿಸಿ ದ್ದೀಯೋ, ಆ ಮೊರ್ದೆಕೈ ಯೆಹೂದ್ಯರ ವಂಶಸ್ಥನಾ ಗಿದ್ದರೆ ನೀನು ಅವನನ್ನು ಜಯಿಸಲಾರಿ; ಅವನ ಮುಂದೆ ಬಿದ್ದೇಬೀಳುವಿ ಅಂದರು.ಅವರು ಇನ್ನೂ ಅವನ ಸಂಗಡ ಮಾತನಾಡುತ್ತಿರುವಾಗ ಅರಸನ ಮನೆ ವಾರ್ತೆಯವರು ಬಂದು ಎಸ್ತೇರಳು ಸಿದ್ಧಮಾಡಿಸಿದ ಔತಣಕ್ಕೆ ಹಾಮಾನನನ್ನು ಕರಕ್ಕೊಂಡು ಹೋಗಲು ತ್ವರೆಮಾಡಿದರು.
ಕಣ್ಣುಗುಡ್ಡಿನ ಹಾಗೆ ನನ್ನನ್ನು ಕಾಪಾಡು.
ನೀನು ನನ್ನ ಮರೆಯು; ಇಕ್ಕಟ್ಟಿನಿಂದ ನನ್ನನ್ನು ಕಾಯುತ್ತೀ; ಬಿಡುಗಡೆಯ ಹಾಡುಗಳಿಂದ ನನ್ನನ್ನು ಆವರಿಸಿ ಕೊಳ್ಳುತ್ತೀ ಸೆಲಾ.
ಅರಣ್ಯದಲ್ಲಿಯೂ ಹಾದಿ ಇಲ್ಲದ ಕಾಡಿನಲ್ಲಿಯೂ ಅಲೆದು ವಾಸಿಸುವದಕ್ಕೆ ಪಟ್ಟಣವನ್ನು ಕಂಡುಕೊಳ್ಳದೆ,
ಆತನು ಯಾಕೋಬರಿಗೆ ತನ್ನ ವಾಕ್ಯವನ್ನೂ ಇಸ್ರಾಯೇಲಿಗೆ ನಿಯಮಗಳನ್ನೂ ನ್ಯಾಯವಿಧಿಗಳನ್ನೂ ತಿಳಿಸುತ್ತಾನೆ.ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.
ನನ್ನ ಅಜ್ಞೆಗಳನ್ನು ಅನುಸರಿಸಿ ಬಾಳು; ನಿನ್ನ ಕಣ್ಣು ಗುಡ್ಡೆಯಂತೆ ನನ್ನ ಕಟ್ಟಳೆಯನ್ನು ಕಾಪಾಡು.
ತನ್ನ ಪ್ರಿಯನ ಮೇಲೆ ಆತುಕೊಂಡು ಅರಣ್ಯದಿಂದ ಬರುವ ಇವಳು ಯಾರು? ಸೇಬು ಗಿಡದ ಕೆಳಗೆ ನಿನ್ನನ್ನು ಎಚ್ಚರಿಸಿದೆನು; ಅಲ್ಲಿ ನಿನ್ನ ತಾಯಿ ನಿನ್ನನ್ನು ಪಡೆದಳು; ಅಲ್ಲಿ ನಿನ್ನನ್ನು ಹೆತ್ತವಳು ನಿನ್ನನ್ನು ಪಡೆದಳು.
ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ನಮ್ಮನ್ನು ಅರಣ್ಯದಲ್ಲಿ ಕಾಡೂ ಕುಣಿಗಳೂ ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದು ಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡಿಸಿದ ಕರ್ತನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲ.
ನಾನು ನಿನ್ನನ್ನು ಅರಣ್ಯದಲ್ಲಿಯೂ ಬಹು ಬಾಯಾರಿಕೆಯ ದೇಶದಲ್ಲಿಯೂ ತಿಳಿದುಕೊಂಡಿದ್ದೇನೆ.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.
ಇದಲ್ಲದೆ ಕರ್ತನು ತನ್ನ ಭಾಗವಾದ ಯೆಹೂದವನ್ನು ಪರಿಶುದ್ಧ ದೇಶದಲ್ಲಿ ಸ್ವಾಸ್ತ್ಯವಾಗಿ ಹೊಂದುವನು. ಯೆರೂಸಲೇಮನ್ನು ತಿರುಗಿ ಆದು ಕೊಳ್ಳುವನು.ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.
ಆತನ ಚಿತ್ತವನ್ನು ತಿಳಿದವನಾಗಿ ನ್ಯಾಯಪ್ರಮಾಣದಿಂದ ಶಿಕ್ಷಿತ ನಾಗಿದ್ದು ಅತ್ಯುತ್ತಮವಾದವುಗಳನ್ನು ಮೆಚ್ಚುವವನಾ ಗಿದ್ದೀ;
ಎಲ್ಲಾ ವಿಷಯಗಳಲ್ಲಿಯೂ ಬಹಳ ಉಂಟು; ಮುಖ್ಯವಾಗಿ ದೈವೋಕ್ತಿಗಳು ಅವರಿಗೆ ಒಪ್ಪಿಸಲ್ಪಟ್ಟವು.