ಪರಿಶುದ್ಧ ಸ್ಥಳದಿಂದ ತೊಲಗಿದ ದುಷ್ಟರು ಹೂಣ ಲ್ಪಡುವದನ್ನೂ ನಾನು ನೋಡಿದ್ದೇನೆ; ಅವರು ಹೀಗೆ ಮಾಡಿದ ಪಟ್ಟಣವನ್ನೇ ಮರೆತರು; ಇದೂ ಸಹ ನಿರರ್ಥಕವಾದದ್ದು;
Cross references
ಅವನು ಒಳಗೆ ಹೋಗಿ ತಿಂದು ಕುಡಿದ ಮೇಲೆ ಅವರಿಗೆ -- ನೀವು ಹೋಗಿ ಆ ಶಪಿಸಲ್ಪಟ್ಟವಳನ್ನು ನೋಡಿಕೊಂಡು ಹೂಣಿಡಿರಿ; ಅವಳು ಅರಸನ ಮಗಳು ಅಂದನು.
ಅವರು ಗಾಳಿಯ ಮುಂದೆ ಇರುವ ಹುಲ್ಲಿನ ಹಾಗೆಯೂ ಬಿರುಗಾಳಿಯು ಬಡ ಕೊಂಡು ಹೋಗುವ ಹೊಟ್ಟಿನ ಹಾಗೆಯೂ ಇದ್ದಾರೆ.
ಅವನು ಸಮಾಧಿಗಳಿಗೆ ಒಯ್ಯಲ್ಪಡು ವನು; ಗೋರಿಯ ಮೇಲೆ ಇರುವನು.
ಸತ್ತವನ ಹಾಗೆ ಮನಸ್ಸಿನೊಳಗಿಂದ ಮರೆತು ಬಿಡಲ್ಪಟ್ಟಿದ್ದೇನೆ; ನಾನು ಒಡೆದ ಬೋಕಿಯ ಹಾಗೆ ಇದ್ದೆನೆ.
ಕರ್ತನ ಆಲಯಕ್ಕೆ ಹೋಗೋಣ ಎಂದು ಅವರು ನನಗೆ ಹೇಳಿದಾಗ ನನಗೆ ಸಂತೋಷವಾಯಿತು.
ನೀತಿ ವಂತರ ಸ್ಮರಣೆಯು ಧನ್ಯಕರವಾಗಿದೆ; ದುಷ್ಟರ ಹೆಸರು ಕೊಳೆಯುತ್ತದೆ.
ಮೊದಲಿನ ಸಂಗತಿಗಳ ಜ್ಞಾಪ ಕವು ಇಲ್ಲ; ಮುಂದಿನ ಸಂಗತಿಗಳ ಜ್ಞಾಪಕವು ಅವುಗಳ ಮುಂದಿನವರಿಗೆ ಇರುವದಿಲ್ಲ.
ಮೂಢನಿಗಿಂತ ಜ್ಞಾನವಂತನ ಜ್ಞಾಪ ಕವು ಎಂದಿಗೂ ಇರುವದಿಲ್ಲ; ಈಗ ಇರುವದು ಬರುವ ದಿವಸಗಳಲ್ಲಿ ಮರೆಯಲ್ಪಡುತ್ತದೆ. ಮೂಢನಂತೆ ಜ್ಞಾನಿಯೂ ಸಾಯುವದು ಹೇಗೆ?
ಬದುಕಿರುವವರು ತಾವು ಸಾಯುತ್ತೇವೆಂದು ತಿಳಿದಿ ದ್ದಾರೆ; ಆದರೆ ಸತ್ತವರಿಗೆ ಏನೂ ತಿಳಿಯದು. ಇಲ್ಲವೆ ಅವರಿಗೆ ಇನ್ನು ಮೇಲೆ ಪ್ರತಿಫಲವೇನೂ ಇರದು. ಅವರ ಜ್ಞಾಪಕವು ಮರೆತುಹೋಗಿದೆ.
ಆದದರಿಂದ ಕರ್ತನು ಹೇಳುವದೇ ನಂದರೆ--ಅನ್ಯಜನಾಂಗಗಳಲ್ಲಿ ವಿಚಾರಿಸಿರಿ; ಇಂಥವು ಗಳನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಕನ್ಯೆಯು ಮಹಾಭಯಂಕರವಾದದ್ದನ್ನು ಮಾಡಿದ್ದಾಳೆ.
ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು.
ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ.
ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.