ಮೂರನೇ ದಿನದಲ್ಲಿ ಏನಾಯಿತಂದರೆ, ಎಸ್ತೇರಳು ರಾಜ ಭೂಷಣಗಳನ್ನು ಧರಿಸಿ ಕೊಂಡು ಅರಮನೆಗೆ ಎದುರಾಗಿರುವ ಅರಸನ ಮನೆಯ ಅಂಗಳದಲ್ಲಿ ಹೋಗಿ ನಿಂತಳು. ಅರಸನು ರಾಜ ಮನೆ ಯಲ್ಲಿ ಬಾಗಲಿಗೆದುರಾಗಿ ತನ್ನ ರಾಜ ಸಿಂಹಾಸನದ ಮೇಲೆ ಕುಳಿತಿದ್ದನು.
Cross references
ಇದಲ್ಲದೆ ಅರಸನು ದಂತದಿಂದ ದೊಡ್ಡ ಸಿಂಹಾ ಸನವನ್ನು ಮಾಡಿಸಿ ಅದನ್ನು ಶ್ರೇಷ್ಠ ಬಂಗಾರದಿಂದ ಹೊದಿಸಿದನು.
ಅರಸನಾದ ಅಹಷ್ವೇ ರೋಷನ ಸಮ್ಮುಖದಲ್ಲಿ ಸೇವಿಸುವ ಮೆಹೂಮಾನನು ಬಿಜೆತಾನು ಹರ್ಬೋನಾನು ಬಿಗೆತಾನು ಅಬಗೆತಾನು ಜೇತರನು ಕರ್ಕಸನು ಎಂಬ ಏಳು ಮಂದಿ ಅಧಿಕಾರಿ ಗಳಿಗೆ ಹೇಳಿದನು.
ಆದರೆ ಶೂಷನಿನ ಅರಮನೆಯಲ್ಲಿ ಬೆನ್ಯಾವಿಾನ ನವನಾದ ಕೀಷನ ಮಗನಾದ ಶಿವ್ಗೆಾ ಮಗನಾದ ಯಾಯಾರನ ಮಗನಾದ ಮೊರ್ದೆಕೈ ಎಂಬ ಹೆಸರುಳ್ಳ ಒಬ್ಬ ಯೆಹೂದ್ಯನಿದ್ದನು.
ಕರಿಸಲ್ಪಡದೆ ಅರಸನ ಬಳಿಗೆ ಒಳಮನೆಯಲ್ಲಿ ಪ್ರವೇಶಿಸುವ ಯಾವನಾದರೂ ಗಂಡಸಾದರೂ ಸರಿ ಹೆಂಗಸಾದರೂ ಸರಿ ಬದುಕುವ ಹಾಗೆ ಅರಸನು ಬಂಗಾರದ ಮುದ್ರೆ ಕೋಲನ್ನು ಅವನ ಬಳಿಗೆ ಚಾಚಿ ದರೆ ಹೊರತು ಅವನನ್ನು ಕೊಲ್ಲಬೇಕೆಂಬ ಅವನ ಆಜ್ಞೆ ಒಂದೇ ಉಂಟೆಂದು ಅರಸನ ಸಮಸ್ತ ಸೇವ ಕರೂ ಅರಸನ ಪ್ರಾಂತ್ಯಗಳ ಜನರೂ ತಿಳಿದಿದ್ದಾರೆ. ಆದರೆ ನಾನು ಈ ಮೂವತ್ತು ದಿವಸಗಳಿಂದ ಅರಸನ ಬಳಿಗೆ ಕರೆಯಲ್ಪಡಲಿಲ್ಲ ಎಂದು ಅಂದಾಗ
ನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು.ಆಗ ಮೊರ್ದೆಕೈ ಹೊರಟು ಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.
ಆಗ ಅರಸನು--ಅಂಗಳದಲ್ಲಿ ಯಾರು ಅಂದನು. ಆಗ ಹಾಮಾನನು ಮೊರ್ದೆಕೈಗೋಸ್ಕರ ಸಿದ್ಧಮಾಡಿದ ಗಲ್ಲಿನ ಮರದಲ್ಲಿ ಅವನನ್ನು ಹಾಕುವ ಹಾಗೆ ಅರಸನ ಸಂಗಡ ಮಾತನಾಡಲು ಅರಮನೆಯ ಹೊರಗಿನ ಅಂಗಳದಲ್ಲಿ ಬಂದಿದ್ದನು.
ಮೊರ್ದೆಕೈ ನೀಲ ಶುಭ್ರವಾದ ರಾಜವಸ್ತ್ರವನ್ನು ಧರಿಸಿಕೊಂಡು ಬಂಗಾರದ ದೊಡ್ಡ ಕಿರೀಟವನ್ನು ಇಟ್ಟು ಕೊಂಡು ರಕ್ತವರ್ಣವುಳ್ಳ ನಯವಾದ ವಸ್ತ್ರ ಧರಿಸಿ ಕೊಂಡು ಅರಸನ ಸಮ್ಮುಖದಿಂದ ಹೊರಟು ಹೋದನು. ಆಗ ಶೂಷನ್ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.
ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
ಆದರೆ ನೀವು ಏನು ನೊಡುವದಕ್ಕಾಗಿ ಹೋದಿರಿ? ನಯವಾದ ವಸ್ತ್ರಗಳನ್ನು ಧರಿಸಿಕೊಂಡ ಮನುಷ್ಯ ನನ್ನೋ? ಇಗೋ, ನಯವಾದ ಬಟ್ಟೆಗಳನ್ನು ಧರಿಸಿಕೊ ಳ್ಳುವವರು ಅರಮನೆಗಳಲ್ಲಿ ಇರುತ್ತಾರೆ.
ಅವನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದುಕೊಂಡು ಹೋಗಿ--ಅವನು ಸತ್ತವರೊ ಳಗಿಂದ ಎದ್ದಿದ್ದಾನೆ ಎಂದು ಜನರಿಗೆ ಹೇಳಿದರೆ ಕೊನೆಯ ತಪ್ಪು ಮೊದಲನೆಯದಕ್ಕಿಂತಲೂ ಕೆಟ್ಟದ್ದಾಗು ವದು. ಆದಕಾರಣ ಮೂರನೆಯ ದಿನದ ವರೆಗೆ ಸಮಾಧಿಯನ್ನು ಭದ್ರಪಡಿಸುವಂತೆ ಅಪ್ಪಣೆ ಕೊಡ ಬೇಕು ಅಂ
ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ತಿಂದು ಕುಡಿದು ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾ ಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ ಅಂದನು.
ಜಡೆ ಹೆಣೆದುಕೊ ಳ್ಳುವದೂ ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವದೂ ಇಲ್ಲವೆ ಉಡಿಗೆಗಳನ್ನು ಧರಿಸಿಕೊಳ್ಳುವದೂ ಈ ಹೊರ ಗಣ ಅಲಂಕಾರವು ಬೇಡ.
ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.