Cross references
ನಿನ್ನವುಗಳಲ್ಲಿ ನೂಲು ಮೊದಲುಗೊಂಡು ಕೆರದ ಬಾರನ್ನು ಸಹ ನಾನು ತಕ್ಕೊಳ್ಳುವದಿಲ್ಲ. ಯಾಕಂದರೆ--ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದ್ದೇನೆ ಎಂದು ನೀನು ಹೇಳಬಾರದು.ಯೌವನಸ್ಥರು ಊಟಮಾಡಿದ್ದು, ನನ್ನ ಸಂಗಡ ಹೋದ ಆನೇರ ಎಷ್ಕೋಲ ಮಮ್ರೆ ಎಂಬ ಈ ಮನುಷ್ಯರ ಪಾಲು ಮಾತ್ರ ಇರಲಿ; ಇವರು ತಮ್ಮ ಪಾಲನ್ನು ತಕ್ಕೊಳ್ಳಲಿ ಅಂದನು.
ತಮ್ಮ ಸಹೋದರಿಯನ್ನು ಅಶುದ್ಧ ಮಾಡಿದ್ದರಿಂದ ಯಾಕೋಬನ ಮಕ್ಕಳು ಕೊಂದವರ ಬಳಿಗೆ ಬಂದು ಕೊಳ್ಳೆಹೊಡೆದರು.
ಆತನು--ಅಮಾಲೇಕ್ಯರ ಕೂಡ ಕರ್ತನಿಗೆ ತಲ ತಲಾಂತರಗಳಲ್ಲಿ ಯುದ್ಧವಿರುವದು ಎಂದು ಕರ್ತನು ಆಣೆ ಇಟ್ಟಿದ್ದಾನೆ ಅಂದನು.
ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
ಈ ಕಾರ್ಯಗಳಾದ ತರುವಾಯ ಅರಸನಾದ ಅಹಷ್ವೇರೋಷನು ಅಗಾಗ್ಯನಾದ ಹಮ್ಮೆದಾತನ ಮಗನಾದ ಹಾಮಾನನನ್ನು ದೊಡ್ಡವ ನಾಗಿ ಮಾಡಿ ಅವನನ್ನು ಎತ್ತಿ ತನ್ನ ಬಳಿಯಲ್ಲಿರುವ ಸಮಸ್ತ ಪ್ರಧಾನರಿಗಿಂತ ಅವನ ಆಸನವನ್ನು ಉನ್ನತ ಮಾಡಿದನು.
ಹಾಮಾನನು ತನ್ನ ಐಶ್ವರ್ಯದ ಘನವನ್ನೂ ತನ್ನ ಮಕ್ಕಳ ಹೆಚ್ಚಳವನ್ನೂ ಅರಸನು ತನ್ನನ್ನು ಯಾವದರಲ್ಲಿ ಹೆಚ್ಚಿಸಿದ್ದಾನೋ ಅರಸನ ಪ್ರಭು ಗಳ ಮೇಲೆಯೂ ಸೇವಕರ ಮೇಲೆಯೂ ತನ್ನನ್ನು ಹೇಗೆ ಎತ್ತಿದ್ದಾನೆಂದೂ ಎಲ್ಲವನ್ನೂ ಅವರಿಗೆ ವಿವರ ವಾಗಿ ಹೇಳಿದನು.
ಯಾಕಂದರೆ ನಾನೂ ನನ್ನ ಜನವೂ ಸಂಹರಿಸಲ್ಪಡುವದಕ್ಕೂ ಕೊಲ್ಲಲ್ಪ ಡುವದಕ್ಕೂ ನಾಶಮಾಡಲ್ಪಡುವದಕ್ಕೂ ಮಾರಲ್ಪಟ್ಟೆವು. ನಾವು ದಾಸದಾಸಿಗಳಾಗಿ ಮಾರಲ್ಪಟ್ಟಿದ್ದರೆ ನಾನು ಸುಮ್ಮನೆ ಇರುತ್ತಿದ್ದೆನು; ಆದರೆ ವೈರಿ ಅರಸನ ನಷ್ಟಕ್ಕೆ ಸರಿಯಾಗಿ ಕೊಡಲಾರನು ಅಂದಳು.
ಅದಕ್ಕೆ ಎಸ್ತೇರಳು--ವೈರಿಯೂ ಶತ್ರುವೂ ಯಾರಂದರೆ ಈ ಕೆಟ್ಟವನಾದ ಹಾಮಾನನೇ ಅಂದಳು. ಆಗ ಹಾಮಾನನು ಅರಸನ, ರಾಣಿಯ ಸಮ್ಮುಖದಲ್ಲಿ ಹೆದರಿ ಕೊಂಡನು.
ಅವುಗಳಲ್ಲಿ ಅರಸನು ಯೆಹೂದ್ಯರಿಗೆ ಕೊಟ್ಟದ್ದೇನಂದರೆ--ಅರಸ ನಾದ ಅಹಷ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿ, ಒಂದು ದಿನದಲ್ಲಿ ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ
ಇದಲ್ಲದೆ ಶೂಷ ನಿನಲ್ಲಿರುವ ಯೆಹೂದ್ಯರು ಅಡಾರೆಂಬ ತಿಂಗಳ ಹದಿನಾಲ್ಕನೇ ದಿವಸದಲ್ಲಿ ಕೂಡಿಕೊಂಡು ಶೂಷನಿನಲ್ಲಿ ಮುನ್ನೂರು ಮಂದಿಯನ್ನು ಕೊಂದರು. ಆದರೆ ಅವರು ಕೊಳ್ಳೆಯ ಮೇಲೆ ಕೈಹಾಕಲಿಲ್ಲ.
ಬೆಳಕಿನಿಂದ ಅವನನ್ನು ಕತ್ತ ಲೆಗೆ ದೊಬ್ಬುವರು; ಲೋಕದಿಂದ ಓಡಿಸುವರು.
ಇದು ದುಷ್ಟ ಮನುಷ್ಯನಿಗೆ ದೇವರಿಂದ ಬಂದ ಪಾಲಾಗಿದೆ; ಬಲಾತ್ಕಾರಿಗಳು ಸರ್ವ ಶಕ್ತನಿಂದ ಹೊಂದುವ ಬಾಧ್ಯತೆ ಇದೇ.
ಅವನ ಮಕ್ಕಳು ಹೆಚ್ಚಿದರೆ ಖಡ್ಗಕ್ಕೆ ಗುರಿಯಾಗುವರು; ಅವನ ಸಂತ ತಿಯವರು ರೊಟ್ಟಿಯಿಂದ ತೃಪ್ತಿಹೊಂದರು.
ನೀನು ಅವರ ಫಲವನ್ನು ಭೂಮಿಯೊಳ ಗಿಂದಲೂ ಅವರ ಸಂತತಿಯನ್ನು ಮನುಷ್ಯನ ಮಕ್ಕ ಳೊಳಗಿಂದಲೂ ನಾಶಮಾಡುವಿ.
ಅವನಿಗೆ ಕರುಣೆ ತೋರಿಸುವವನು ಯಾವನೂ ಇಲ್ಲದೆ ಇರಲಿ; ಇಲ್ಲವೆ ದಿಕ್ಕಿಲ್ಲದ ಅವನ ಮಕ್ಕಳನ್ನು ಕರುಣಿಸುವವನು ಯಾವನೂ ಇಲ್ಲದೆ ಇರಲಿ.
ಅವನ ಸಂತಾನವು ನಿರ್ನಾಮವಾಗಲಿ; ಎರಡನೇ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ.
ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ.
ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ