Home Bibles ಎಸ್ತೇರ್ 9:27 · ಕನ್ನಡ ಬೈಬಲ್
ಎಸ್ತೇರ್ 9:27 · ಕನ್ನಡ ಬೈಬಲ್

ಆದದರಿಂದ ಈ ಪತ್ರದ ಸಮಸ್ತ ವಾರ್ತೆಗಳಿಗೋಸ್ಕರವೂ ಅವರು ಈ ಕಾರ್ಯ ವನ್ನು ಕುರಿತು ನೋಡಿದ್ದಕ್ಕೋಸ್ಕರವೂ ತಮಗೆ ಸಂಭ ವಿಸಿದ್ದಕ್ಕೊಸ್ಕರವೂ ಯೆಹೂದ್ಯರು, ತಾವೂ ತಮ್ಮ ಸಂತಾನದವರೂ ತಮಗೆ ಸೇರಿದವರೆಲ್ಲರೂ ತಪ್ಪದೇ ಪ್ರತಿ ವರುಷ ನೇಮಕದ ಕಾಲದಲ್ಲಿ ಬರೆದಿರುವ ಪ್ರಕಾರ ಈ ಎರಡು ದಿವಸಗಳನ್ನು ಆಚರಿಸಲು ಒಪ್ಪಿ ಕೊಂಡು ಸ್ಥಿರಮಾಡಿದರು.

Cross references

ಅಂಕೆಗಳ ಪುಸ್ತಕ 15:15

ಸಭೆಗೂ ನಿಮಗೂ ನಿಮ್ಮ ಕೂಡ ಪ್ರಯಾಣಮಾಡುವ ಪರಕೀಯ ನಿಗೂ ಒಂದೇ ಕಟ್ಟಳೆ; ಇದು ನಿಮ್ಮ ಸಂತಾನಗಳಿಗೆ ನಿತ್ಯವಾದ ಕಟ್ಟಳೆ; ಕರ್ತನ ಎದುರಿನಲ್ಲಿ ನೀವು ಇರುವ ಪ್ರಕಾರ ಪರಕೀಯನೂ ಇರಬೇಕು.

ದ್ವಿತೀಯೋಪದೇಶಕಾಂಡ 5:3

ಕರ್ತನು ಆ ಒಡಂಬಡಿಕೆಯನ್ನು ನಮ್ಮ ಪಿತೃಗಳ ಸಂಗಡ ಅಲ್ಲ, ನಮ್ಮ ಸಂಗಡವೇ ಮಾಡಿದನು. ನಾವೆಲ್ಲರೂ ಈಹೊತ್ತು ಇಲ್ಲಿ ಜೀವಿತರಾಗಿದ್ದೇವೆ.

ದ್ವಿತೀಯೋಪದೇಶಕಾಂಡ 29:14

ಇದಲ್ಲದೆ ನಿಮ್ಮ ಸಂಗಡ ಮಾತ್ರ ಈ ಒಡಂಬಡಿಕೆ ಯನ್ನೂ ಈ ಆಣೆಯನ್ನೂ ನಾನು ಮಾಡುವದಿಲ್ಲ;

ಯೆಹೋಶುವ 9:15

ಯೆಹೋಶುವನು ಅವರ ಸಂಗಡ ಸಮಾಧಾನ ಮಾಡಿಕೊಂಡು ಅವರನ್ನು ಜೀವದಿಂದ ಇರಿಸುವದಕ್ಕೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಇದಲ್ಲದೆ ಸಭೆಯ ಪ್ರಧಾನರು ಪ್ರಮಾಣಮಾಡಿದರು.

ನ್ಯಾಯಾಧಿಪತಿಗಳು 11:40

ವರುಷಕ್ಕೆ ನಾಲ್ಕು ದಿವಸ ಇಸ್ರಾಯೇಲಿನ ಕುಮಾರ್ತೆಯರು ಹೋಗಿ ಗಿಲ್ಯಾದ್ಯನಾದ ಯೆಪ್ತಾಹನ ಮಗಳಿಗಾಗಿ ಗೋಳಾಡುವದು ಇಸ್ರಾಯೇಲಿನಲ್ಲಿ ಪದ್ಧತಿ ಆಯಿತು.

1 ಸಮುವೇಲ 30:25

ಹಾಗೆಯೇ ಅವನು ಆ ದಿವಸ ಮೊದಲ್ಗೊಂಡು ಇಂದಿನ ವರೆಗೂ ಇರುವ ಹಾಗೆ ಇಸ್ರಾಯೇಲಿಗೆ ಅದನ್ನು ನಿಯಮವಾಗಿಯೂ ಕಟ್ಟಳೆಯಾಗಿಯೂ ಮಾಡಿದನು.

2 ಸಮುವೇಲ 21:1

ದಾವೀದನ ದಿವಸಗಳಲ್ಲಿ ವರುಷದಿಂದ ವರುಷಕ್ಕೆ ಮೂರು ವರುಷ ಬರ ಉಂಟಾ ಗಿತ್ತು. ಆಗ ದಾವೀದನು ಕರ್ತನನ್ನು ವಿಚಾರಿಸಿದನು. ಕರ್ತನು--ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿ ದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಇದಾಗಿದೆ ಎಂದು ಹೇಳಿದನು.

ಎಸ್ತೇರ್ 8:17

ಪ್ರತಿ ಪ್ರಾಂತ್ಯದಲ್ಲಿಯೂ ಪ್ರತಿ ಪಟ್ಟಣ ದಲ್ಲಿಯೂ ಅರಸನ ಮಾತೂ ಅವನ ಆಜ್ಞೆಯೂ ಎಲ್ಲಿಗೆ ಬಂತೋ ಅಲ್ಲಿ ಯೆಹೂದ್ಯರಿಗೆ ಸಂತೋಷವೂ ಆನಂದವೂ ಹಬ್ಬವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಆ ದೇಶದ ಅನೇಕ ಜನರು ಯೆಹೂದ್ಯ ರಾದರು. ಯಾಕಂದರೆ ಯೆಹೂದ್ಯರ ಭಯವು ಅವರ ಮೇಲೆ ಇತ್ತು.

ಎಸ್ತೇರ್ 9:21

ಮೊರ್ದೆಕೈಯು ಈ ವರ್ತಮಾನಗಳನ್ನು ಬರೆದು ಅಹಷ್ವೇರೋಷನ ಸಕಲ ಪ್ರಾಂತ್ಯಗಳಲ್ಲಿ ಸವಿಾಪ ವಾಗಿಯೂ ದೂರವಾಗಿಯೂ ಇರುವ ಸಕಲ ಯೆಹೂ ದ್ಯರಿಗೆ ಪತ್ರಗಳನ್ನು ಕಳುಹಿಸಿದನು.

ಕೀರ್ತನೆಗಳು 78:7

ಇವರು ದೇವರಲ್ಲಿ ತಮ್ಮ ನಿರೀಕ್ಷೆ ಇಡುವಂತೆಯೂ ದೇವರ ಕ್ರಿಯೆಗಳನ್ನು ಮರೆತುಬಿಡ ದಂತೆಯೂ ಆತನ ಆಜ್ಞೆಗಳನ್ನು ಕೈಕೊಂಡು

ಯೆಶಾಯ 2:3

ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.

ಯೆಶಾಯ 56:3

ಇಲ್ಲವೆ ಕರ್ತನೊಂದಿಗೆ ಅನ್ಯನ ಮಗನು ಸೇರಿಕೊಂಡು--ಕರ್ತನು ತನ್ನ ಜನರಿಂದ ನನ್ನನ್ನು ಸಂಪೂರ್ಣವಾಗಿ ಅಗಲಿಸುವನು ಎಂದು ಮಾತಾಡ ದಿರಲಿ; ಅಥವಾ ನಪುಂಸಕನು--ಇಗೋ, ನಾನು ಒಣಗಿದ ಮರವೆಂದು ಹೇಳದಿರಲಿ.

ಯೆಶಾಯ 56:6

ಕರ್ತನನ್ನು ಸೇವಿಸುವದಕ್ಕೂ ಆತನ ಹೆಸರನ್ನು ಪ್ರೀತಿಮಾಡುವದಕ್ಕೂ ಆತನ ಸೇವಕರಾಗಿ ರುವದಕ್ಕೂ ತಾವೇ ಕರ್ತನೊಂದಿಗೆ ಸೇರಿಕೊಂಡಿರುವ ಅನ್ಯರ ಮಕ್ಕಳನ್ನು ಸಬ್ಬತ್‌ ದಿನವನ್ನು ಅಪವಿತ್ರ ಮಾಡದೆ ಕೈಕೊಳ್ಳುವ ಪ್ರತಿಯೊಬ್ಬನನ್ನೂ ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವವರನೂ

ಯೆಹೆಜ್ಕೇಲ 16:61

ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಸಹೋ ದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವಿ. ಅವರನ್ನು ನಿನ್ನ ಕುಮಾರ್ತೆಗಳಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆ ಯಿಂದಲ್ಲ.

ಜೆಕರ್ಯ 2:11

ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.

ಜೆಕರ್ಯ 8:23

ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.

Interlinear

Choose Theme