Home Bibles ಎಸ್ತೇರ್ 9:31 · ಕನ್ನಡ ಬೈಬಲ್
ಎಸ್ತೇರ್ 9:31 · ಕನ್ನಡ ಬೈಬಲ್

ಅವುಗಳ ನೇಮಕದ ಕಾಲಗಳಲ್ಲಿ ಸ್ಥಿರಪಡಿಸುವ ದಕ್ಕೂ ಅವರ ಉಪವಾಸದ ಮೊರೆಯಿಡುವಿಕೆಯ ಕಾರ್ಯಗಳನ್ನು ತಿಳಿಸುವದಕ್ಕೂ ಸಮಾಧಾನವೂ ಸತ್ಯವೂ ಆದ ಮಾತುಗಳಿಂದ ಅಹಷ್ವೇರೋಷನ ರಾಜ್ಯದ ನೂರ ಇಪ್ಪತ್ತೇಳು ಪ್ರಾಂತ್ಯಗಳಲ್ಲಿರುವ ಸಮಸ್ತ, ಯೆಹೂದ್ಯರಿಗೆ ಪತ್ರಗಳನ್ನು ಕಳುಹಿಸಿದರು.ಹೀಗೆಯೇ ಎಸ್ತೇರಳ ಆಜ್ಞೆಯು ಈ ಪೂರೀಮೆಂಬ ದಿವಸಗಳ ಕಾರ್ಯಗಳನ್ನು ಸ್ಥಿರಪಡಿಸಿದರಿಂದ ಅದು ಪುಸ್ತಕದಲ್ಲಿ ಬರೆಯಲ್ಪಟ್ಟಿತು.

Cross references

ಎಸ್ತೇರ್ 4:3

ಇದಲ್ಲದೆ ಅರಸನ ಮಾತೂ ಅವನ ಕಟ್ಟ ಳೆಯೂ ಯಾವ ಯಾವ ಸೀಮೆಯಲ್ಲಿ ಯಾವ ಯಾವ ಸ್ಥಳಕ್ಕೆ ಹೋಯಿತೋ ಅಲ್ಲಿ ಯೆಹೂದ್ಯರೊಳಗೆ ಮಹಾ ದುಃಖವೂ ಉಪವಾಸವೂ ಅಳುವಿಕೆಯೂ ಗೋಳಾ ಡುವಿಕೆಯೂ ಉಂಟಾಗಿತ್ತು. ಅನೇಕರು ಗೋಣಿಯ ತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಮಲಗಿ ಕೊಂಡರು.

ಎಸ್ತೇರ್ 4:16

ನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು.ಆಗ ಮೊರ್ದೆಕೈ ಹೊರಟು ಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.

ಯೋನ 3:2

ಏನಂದರೆ--ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಹೇಳಿದ ಪ್ರಕಟನೆಯನ್ನು ಅದಕ್ಕೆ ಸಾರು ಎಂದು ಹೇಳಿದನು.

Interlinear

Choose Theme