ಅವುಗಳ ನೇಮಕದ ಕಾಲಗಳಲ್ಲಿ ಸ್ಥಿರಪಡಿಸುವ ದಕ್ಕೂ ಅವರ ಉಪವಾಸದ ಮೊರೆಯಿಡುವಿಕೆಯ ಕಾರ್ಯಗಳನ್ನು ತಿಳಿಸುವದಕ್ಕೂ ಸಮಾಧಾನವೂ ಸತ್ಯವೂ ಆದ ಮಾತುಗಳಿಂದ ಅಹಷ್ವೇರೋಷನ ರಾಜ್ಯದ ನೂರ ಇಪ್ಪತ್ತೇಳು ಪ್ರಾಂತ್ಯಗಳಲ್ಲಿರುವ ಸಮಸ್ತ, ಯೆಹೂದ್ಯರಿಗೆ ಪತ್ರಗಳನ್ನು ಕಳುಹಿಸಿದರು.ಹೀಗೆಯೇ ಎಸ್ತೇರಳ ಆಜ್ಞೆಯು ಈ ಪೂರೀಮೆಂಬ ದಿವಸಗಳ ಕಾರ್ಯಗಳನ್ನು ಸ್ಥಿರಪಡಿಸಿದರಿಂದ ಅದು ಪುಸ್ತಕದಲ್ಲಿ ಬರೆಯಲ್ಪಟ್ಟಿತು.
Cross references
ಇದಲ್ಲದೆ ಅರಸನ ಮಾತೂ ಅವನ ಕಟ್ಟ ಳೆಯೂ ಯಾವ ಯಾವ ಸೀಮೆಯಲ್ಲಿ ಯಾವ ಯಾವ ಸ್ಥಳಕ್ಕೆ ಹೋಯಿತೋ ಅಲ್ಲಿ ಯೆಹೂದ್ಯರೊಳಗೆ ಮಹಾ ದುಃಖವೂ ಉಪವಾಸವೂ ಅಳುವಿಕೆಯೂ ಗೋಳಾ ಡುವಿಕೆಯೂ ಉಂಟಾಗಿತ್ತು. ಅನೇಕರು ಗೋಣಿಯ ತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಮಲಗಿ ಕೊಂಡರು.
ನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು.ಆಗ ಮೊರ್ದೆಕೈ ಹೊರಟು ಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.
ಏನಂದರೆ--ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಹೇಳಿದ ಪ್ರಕಟನೆಯನ್ನು ಅದಕ್ಕೆ ಸಾರು ಎಂದು ಹೇಳಿದನು.