ನೀಲಿ ಧೂಮ್ರ ರಕ್ತವರ್ಣಗಳಿರುವ ನಯವಾದ ನಾರುಗಳಿಂದ ಹೊಸೆದ ತೆರೆಯನ್ನು ಮಾಡಬೇಕು. ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳದ್ದನ್ನಾಗಿ ಅದನ್ನು ಮಾಡಬೇಕು.
Cross references
ನೀಲಿ ರಕ್ತವರ್ಣ ಲಾಕಿಬಣ್ಣ ನಾರು ಮೇಕೆಯ ಕೂದಲು
ಬಂಗಾರದಿಂದ ಎರಡು ಕೆರೂಬಿಗಳನ್ನು ನಕ್ಷೆಯ ಕೆಲಸದಿಂದ ಕರುಣಾ ಸನದ ಎರಡು ಬದಿಗಳಲ್ಲಿ ಮಾಡಿಸಬೇಕು.
ಗುಡಾರವನ್ನು ಹತ್ತು ತೆರೆಗಳಿಂದ ಮಾಡ ಬೇಕು. ಅವು ನಯವಾಗಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣಗ ಳಿಂದಲೂ ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳವು ಗಳಾಗಿಯೂ ಇರಬೇಕು.
ಅಂಗಳದ ಬಾಗಲಿಗಾಗಿ ನೀಲಿ ಧೂಮ್ರ ರಕ್ತ ವರ್ಣದ ಹೊಸೆದ ನಯವಾದ ನಾರಿನಿಂದ ಕಸೂತಿಯ ಕೆಲಸ ಮಾಡಿದ ಇಪ್ಪತ್ತು ಮೊಳದ ತೆರೆಯೂ ಅದಕ್ಕೆ ನಾಲ್ಕು ಸ್ತಂಭಗಳೂ ನಾಲ್ಕು ಕುಳಿಗಳೂ ಇರಬೇಕು.
ನ್ಯಾಯದ ಎದೆ ಪದಕವನ್ನು ಕುಶಲ ಕಲೆಯ ಕೆಲಸದಿಂದ ಅಂದರೆ ಎಫೋದಿನ ಕೆಲಸದ ಹಾಗೆಯೇ ಚಿನ್ನದಿಂದಲೂ ನೀಲಿ ಧೂಮ್ರ ರಕ್ತವರ್ಣದ ನೂಲಿ ನಿಂದಲೂ ನಯವಾದ ಹೊಸೆದ ನಾರಿನಿಂದಲೂ ನೀನು ಮಾಡಿಸಬೇಕು.
ನೀಲಿ, ಧೂಮ್ರ, ಕೆಂಪುವರ್ಣದ ನಯವಾದ ನಾರುಮಡಿ, ಮೇಕೆಯ ಕೂದಲು,
ಮಂಜೂಷವನ್ನೂ ಅದರ ಕೋಲುಗಳನ್ನೂ ಅವುಗಳೊಂದಿಗೆ ಕರುಣಾಸನ ವನ್ನೂ ಮರೆಮಾಡುವ ತೆರೆಯನ್ನೂ
ಜ್ಞಾನ ಹೃದಯವುಳ್ಳ ಸ್ತ್ರೀಯರೆಲ್ಲರೂ ತಮ್ಮ ಕೈಗಳಿಂದ ನೇಯ್ದ ನೀಲಿ, ಧೂಮ್ರ, ರಕ್ತವರ್ಣ ಮತ್ತು ನಯವಾದ ನಾರುಮಡಿ ಇವುಗಳನ್ನು ತಂದರು.
ಅವರು ಕೆತ್ತನೆಯ ಕೆಲಸಗಳನ್ನು ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಮಾಡುವದಕ್ಕೂ ನೀಲಿ, ಧೂಮ್ರ, ರಕ್ತವರ್ಣ ನಯವಾದ ನಾರುಮಡಿ ಇವು ಗಳಲ್ಲಿ ಕಸೂತಿ ಕೆಲಸ ಮಾಡುವದಕ್ಕೂ ನೇಯ್ಗೆಯ ಕೆಲಸ ಮಾಡುವದಕ್ಕೂ ಅಂದರೆ ಅವುಗಳಲ್ಲಿ ಯಾವ ಕೆಲಸವನ್ನಾದರೂ ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಕಲ್ಪಿಸಿ ಮಾಡುವವರಂತೆಯೂ ಹೀಗೆ ಎಲ್ಲಾ ತರವಾದ ಕೆಲಸಮಾಡುವದಕ್ಕೆ ಜ್ಞಾನದ ಹೃದಯವನ್ನು ದೇವರು ಅವರಲ್ಲಿ ತುಂಬಿಸಿದ್ದಾನೆ.
ಹೀಗಿರಲಾಗಿ ಕೆಲಸದವರಲ್ಲಿ ಜ್ಞಾನ ಹೃದಯವುಳ್ಳ ಪ್ರತಿಯೊಬ್ಬನೂ ಗುಡಾರವನ್ನು ಹತ್ತು ತೆರೆಗಳಿಂದ ಮಾಡಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣದ ಹೊಸೆದ ನಯವಾದ ನೂಲಿನಿಂದಲೂ ಕೌಶಲ್ಯದ ಕೆಲಸದಿಂದಲೂ ಕೆರೂಬಿಗಳನ್ನು ಮಾಡಿ ದನು.
ನೀಲಿ, ಧೂಮ್ರ, ರಕ್ತವರ್ಣ, ನಯವಾಗಿ ಹೊಸೆದ ನಾರುಗಳಿಂದ ತೆರೆಯನ್ನು ಮಾಡಿದನು. ಅದರ ಮೇಲೆ ಕುಶಲ ಕೆಲಸದಿಂದ ಕೆರೂಬಿಗಳನ್ನು ಮಾಡಿದನು.
ಅವನ ಜೊತೆಯಲ್ಲಿ ದಾನ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲಿಯಾಬನೂ ಇದ್ದನು. ಇವನು ಕೆತ್ತನೆ ಕೆಲಸ ಮಾಡುವವನೂ ಕುಶಲ ಕೆಲಸಗಾರನೂ ನೀಲಿ ಧೂಮ್ರ ರಕ್ತವರ್ಣ ನಯವಾದ ನೂಲು ಇವುಗಳಿಂದ ಕಸೂತಿ ಕೆಲಸ ಮಾಡುವವನೂ ಆಗಿದ್ದನು.
ಮಂಜೂಷದ ಸಾಕ್ಷಿಯ ಪೆಟ್ಟಿಗೆಯನ್ನು ಒಳಗಿಟ್ಟು ಅದನ್ನು ನೀನು ತೆರೆಯಿಂದ ಮುಚ್ಚಬೇಕು.
ಅವನು ಮಂಜೂಷವನ್ನು ಗುಡಾರಕ್ಕೆ ತಂದು ಮರೆಮಾಡುವ ತೆರೆಯನ್ನಿರಿಸಿದನು. ಕರ್ತನು ಹೇಳಿದ ಹಾಗೆಯೇ ಮೋಶೆಯು ಮಾಡಿದನು.
ಆಗ ಕರ್ತನು ಮೋಶೆಗೆ--ಅವನು ಸಾಯದಂತೆ ಮಂಜೂಷದ ಮೇಲಿರುವ ಕರುಣಾಸನದ ಮುಂದಿ ರುವ ಪರದೆಯ ಒಳಗೆ ಪರಿಶುದ್ಧವಾದ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ; ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.
ತರುವಾಯ ಅವನು ಜನರಿಗೋಸ್ಕರ ಪಾಪಬಲಿ ಯಾಗಿರುವ ಆಡನ್ನು ವಧಿಸಿ ಅದರ ರಕ್ತವನ್ನು ತೆರೆಯ ಒಳಗಡೆ ತಂದು ಹೋರಿಯ ರಕ್ತದಿಂದ ಮಾಡಿ ದಂತೆಯೇ ಕೃಪಾಸನದ ಮೇಲೆಯೂ ಮುಂದೆಯೂ ಚಿಮುಕಿಸಬೇಕು.
ಪಾಳೆಯವು ಹೊರಡು ವಾಗ ಆರೋನನೂ ಅವನ ಮಕ್ಕಳೂ ಒಳಗೆ ಹೋಗಿ ತೆರೆಯನ್ನು ಇಳಿಸಿ ಅದರಿಂದ ಸಾಕ್ಷಿಯ ಮಂಜೂಷವನ್ನು ಮುಚ್ಚಿ
ಆದದರಿಂದ ಬಂಗಾರ ದಲ್ಲಿಯೂ ಬೆಳ್ಳಿಯಲ್ಲಿಯೂ ತಾಮ್ರದಲ್ಲಿಯೂ ಕಬ್ಬಿಣ ದಲ್ಲಿಯೂ ರಕ್ತವರ್ಣ ಲೋಹಿತವರ್ಣ ನೀಲವರ್ಣ ಗಳಲ್ಲಿಯೂ ಕೆಲಸವನ್ನು ಮಾಡಲು ಜ್ಞಾನವುಳ್ಳವನಾ ಗಿಯೂ ನನ್ನ ತಂದೆಯಾದ ದಾವೀದನು ಸಿದ್ಧ ಮಾಡಿದ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿಯೂ ನನ್ನ ಬಳಿಯಲ್ಲಿರುವ ಗ್ರಹಿಕೆಯುಳ್ಳವರ ಸಂಗಡ ಕೆತ್ತಲು ತಿಳುವಳಿಕೆಯುಳ್ಳವನಾಗಿಯೂ ಇರುವವನನ್ನು ನನ್ನ ಬಳಿಗೆ ಕಳುಹಿಸು.
ತೆರೆಯನ್ನು ನೀಲ ಧೂಮ್ರ ರಕ್ತವರ್ಣಗಳಿಂದಲೂ ನಯವಾದ ನಾರಿನ ವಸ್ತ್ರದಿಂದಲೂ ಮಾಡಿಸಿ ಅದರಲ್ಲಿ ಕೆರೂಬಿಗಳನ್ನು ಮಾಡಿಸಿದನು.
ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ ನನ್ನ ಬಲಗೈ ಮರೆತುಹೋಗಲಿ.
ಓ ರಾಜಪುತ್ರನ ಮಗಳೇ! ಕೆರಗಳು ಮೆಟ್ಟಿರುವ ನಿನ್ನ ಪಾದಗಳು ಎಷ್ಟು ಸುಂದ ರವಾಗಿವೆ; ನಿನ್ನ ಸೊಂಟದ ಕೀಲುಗಳು ಪ್ರವೀಣನ ಕೈಕೆಲಸವಾದ ವಿಚಿತ್ರ ಆಭರಣಗಳಂತಿವೆ
ಆಗ ಇಗೋ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು; ಭೂಮಿಯು ಕಂಪಿಸಿತು; ಮತ್ತು ಬಂಡೆ ಗಳು ಸೀಳಿದವು;
ಆಗ ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು.
ಇದಲ್ಲದೆ ಸೂರ್ಯನು ಕತ್ತಲಾದನು; ದೇವಾಲಯದ ತೆರೆಯು ಮಧ್ಯದಲ್ಲಿ ಹರಿಯಿತು.
ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು.
ಎರಡನೆಯ ತೆರೆಯ ಆಚೆಯಲ್ಲಿ ಅತಿಪವಿತ್ರ ಸ್ಥಳವೆನಿಸಿಕೊಳ್ಳುವ ಇನ್ನೊಂದು ಗುಡಾರವಿತ್ತು;
ಹೇಗೆಂದರೆ, ಆತನು ನಮಗೋಸ್ಕರ ಪ್ರತಿಷ್ಠಿಸಿದ ಮತ್ತು ಹೊಸ ಜೀವವುಳ್ಳ ದಾರಿಯಲ್ಲಿ ಆತನ ಶರೀರವೆಂಬ ತೆರೆಯ ಮುಖಾಂತರವೇ ಇದಾಯಿತು.