ನೀವು ಕತ್ತಿಯ ಮೂಲಕ ಬೀಳುವಿರಿ; ನಾನು ನಿಮ್ಮ ಇಸ್ರಾಯೇಲಿನ ಮೇರೆಯಲ್ಲಿ ನ್ಯಾಯತೀರಿಸುವೆನು; ಆಗ ನಾನೇ ಕರ್ತನೆಂದು ನಿಮಗೆ ತಿಳಿಯುವದು.
Cross references
ಸಾಲು ಮಾಡಿಕೊಂಡು ಹೋರ್ ಪರ್ವತದಿಂದ ಹಮಾತಿನ ಪ್ರದೇಶದ ವರೆಗೆ ಸಾಲು ಮಾಡಿರಿ; ಮೇರೆಯು ಚೆದಾದಿಗೆ ಹೊರಟು
ಗೆಬಾಲ್ಯರ ಪ್ರಾಂತ್ಯ; ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಹೆರ್ಮೋನ್ ಬೆಟ್ಟದ ಕೆಳಗೆ ಇರುವ ಬಾಳ್ಗಾದಿನಿಂದ ಹಾಮಾತಿನಲ್ಲಿ ಪ್ರವೇಶಿಸುವ ಸ್ಥಳದ ವರೆಗೂ ಇರುವ ಲೆಬನೋನೆಲ್ಲಾ ಇವುಗಳೇ.
ಅದೇ ಕಾಲದಲ್ಲಿ ಸೊಲೊಮೋನನೂ ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತದ ನದಿಯ ಮಟ್ಟಿಗೂ ಇರುವ ಮಹಾಸಭೆ ಯಾದ ಸಮಸ್ತ ಇಸ್ರಾಯೇಲ್ಯರೂ ನಮ್ಮ ದೇವರಾದ ಕರ್ತನ ಮುಂದೆ ಏಳೇಳು ಹದಿನಾಲ್ಕು ದಿವಸ ಹಬ್ಬವನ್ನು ಮಾಡಿದರು.ಎಂಟನೇ ದಿನದಲ್ಲಿ ಅವನು ಜನರಿಗೆ ಅಪ್ಪಣೆಯನ್ನು ಕೊಟ್ಟನು. ಆಗ ಅವರು ಅರಸನನ್ನು ಆಶೀರ್ವದಿಸಿ ಕರ್ತನು ತನ್ನ ಸೇವಕನಾದ ದಾವೀದನಿ ಗೋಸ್ಕರವೂ ತನ್ನ ಜನರಾದ ಇಸ್ರಾಯೇಲ್ಯರಿಗೋಸ್ಕ ರವೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಸಂತೋಷಪಟ್ಟು ಹೃದಯದಲ್ಲಿ ಆನಂದವುಳ್ಳವರಾಗಿ ತಮ್ಮ ತಮ್ಮ ಡೇರೆಗಳಿಗೆ ಹೋದರು.
ಇದ ಲ್ಲದೆ ಇಸ್ರಾಯೇಲಿನ ದೇವರಾದ ಕರ್ತನು ಗತ್ಹೇಫೆ ರಿನವನಾದ ಪ್ರವಾದಿಯಾಗಿರುವ ಅಮಿತ್ತೈನ ಮಗ ನಾದ ಯೋನನೆಂಬ ತನ್ನ ಸೇವಕನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಅವನು ಹಮಾತಿನ ಪ್ರವೇಶ ಮೊದಲುಗೊಂಡು ಬಯಲಿನ ಸಮುದ್ರದ ವರೆಗೂ ಇರುವ ಇಸ್ರಾಯೇಲಿನ ಮೇರೆಯನ್ನು ತಿರಿಗಿ ತಕ್ಕೊಂಡನು.
ಇದಲ್ಲದೆ ಪಟ್ಟಣದೊಳಗಿಂದ ಯುದ್ಧಸ್ಥರ ಮೇಲಿದ್ದ ಒಬ್ಬ ಅಧಿ ಕಾರಿಯನ್ನೂ ಪಟ್ಟಣದಲ್ಲಿ ಸಿಕ್ಕಿದ ಅರಸನ ಸಮ್ಮುಖ ದಲ್ಲಿದ್ದ ಐದು ಮಂದಿಯನ್ನೂ ದೇಶದ ಜನರನ್ನೂ ಸೈನ್ಯದ ತರಬೇತು ಮಾಡಿದ ಪ್ರಧಾನನ ಲೇಖಕನೂ ಪಟ್ಟಣದಲ್ಲಿ ಸಿಕ್ಕಿದ ದೇಶದ ಜನರಾದ ಅರವತ್ತು ಮಂದಿಯನ್ನೂ ಅವನು ಹಿಡಿದನು.
ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ.
ಕರ್ತನೇ, ನನ್ನನ್ನು ತಿದ್ದು, ನ್ಯಾಯದಿಂದ ನನ್ನನ್ನು ಇಲ್ಲದಂತೆ ಮಾಡುವ ಹಾಗೆ ನಿನ್ನ ಕೋಪದಲ್ಲಿ ಅಲ್ಲ.ನಿನ್ನನ್ನು ತಿಳಿಯದ ಅನ್ಯರ ಮೇಲೆಯೂ ನಿನ್ನ ಹೆಸರನ್ನು ಕರೆಯದ ಕುಟುಂಬಗಳ ಮೇಲೆಯೂ ನಿನ್ನ ರೌದ್ರವನ್ನು ಹೊಯಿದುಬಿಡು; ಅವರು ಯಾಕೋ ಬ್ಯರನ್ನು ತಿಂದು ಬಿಟ್ಟಿದ್ದಾರೆ; ಅವರನ್ನು ನುಂಗಿ ಇಲ್ಲದಾಗಿ ಮಾಡಿ ಅವರ ನಿವಾಸವನ್ನು ಹಾಳುಮಾಡಿದ್ದಾರೆ.
ಯೆರೆ ವಿಾಯನು ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಸಂಗಡ ಅವನ ಬಳಿಯಲ್ಲಿ ವಾಸಮಾಡಿದನು.
ಹತವಾದವರು ನಿಮ್ಮ ಮಧ್ಯದಲ್ಲಿ ಬೀಳು ವರು, ಆಗ ನೀವು ನಾನೇ ಕರ್ತನೆಂದು ತಿಳಿಯುವಿರಿ.
ವ್ಯರ್ಥವಾದದ್ದನ್ನು ದರ್ಶಿಸಿ, ಸುಳ್ಳು ಭವಿಷ್ಯಗಳನ್ನು ಹೇಳುವ ಪ್ರವಾದಿಗಳ ಮೇಲೆ ನನ್ನ ಕೈ ಮಾಡುವೆನು. ಅವರು ನನ್ನ ಜನರ ಸಭೆಯಲ್ಲಿ ಇರುವದೂ ಇಲ್ಲ, ಇಸ್ರಾಯೇಲನ ಮನೆತನದವರ ಪಟ್ಟಿಯಲ್ಲಿ ಬರೆಯಲ್ಪಡುವದೂ ಇಲ್ಲ; ಇಸ್ರಾಯೇಲಿನ ದೇಶದಲ್ಲಿ ಪ್ರವೇಶಿಸುವದೂ ಇಲ್ಲ; ನಾನೇ ದೇವರಾದ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಈಗ ಕೆಡವಿ ನೆಲಸಮ ಮಾಡಿ ಅದರ ಅಸ್ತಿವಾರ ವನ್ನು ಕಾಣದ ಹಾಗೆ ಮಾಡುವೆನು. ಅದು ಬಿದ್ದು ಹೋಗುವದು, ನೀವು ಅದರಲ್ಲಿ ನಾಶ ಮಾಡಲ್ಪಡು ವಿರಿ. ಆಗ ನಾನೇ ಕರ್ತನೆಂದು ನಿಮಗೆ ತಿಳಿದು ಬರುವದು.
ನಿಮ್ಮ ವಸ್ತ್ರಗಳನ್ನು ಹರಿದು ಬಿಟ್ಟು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುತ್ತೇನೆ. ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕು ವದಿಲ್ಲ. ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.