ಆಮೇಲೆ ಆತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಈ ಪಟ್ಟಣದಲ್ಲಿ ಕುತಂತ್ರಗ ಳನ್ನು ಕಲ್ಪಿಸಿ ದುರಾಲೋಚನೆಗಳನ್ನು ಹೇಳಿ ಕೊಡುವ ವರಾದ ಈ ಜನರು--
Cross references
ಎಸ್ತೇರಳು ಅರಸನ ಮುಂದೆ ತಿರಿಗಿ ಮಾತನಾಡಿ ಅವನ ಪಾದಗಳ ಮುಂದೆ ಬಿದ್ದು ಅತ್ತು ಅಗಾಗನಾದ ಹಾಮಾನನ ಕೇಡನ್ನೂ ಅವನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ಯೋಚನೆಯನ್ನೂ ತೆಗೆ ದುಹಾಕಲು ಬೇಡಿಕೊಂಡಳು.
ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ?
ಕುಯುಕ್ತಿಯನ್ನು ತನ್ನ ಹಾಸಿಗೆಯ ಮೇಲೆ ಕಲ್ಪಿಸುತ್ತಾನೆ; ಒಳ್ಳೇದಲ್ಲದ ಮಾರ್ಗದಲ್ಲಿ ನಿಂತು ಕೊಳ್ಳುತ್ತಾನೆ; ಕೆಟ್ಟದ್ದನ್ನು ಅಸಹ್ಯಿಸುವದಿಲ್ಲ.
ಓ ಕರ್ತನೇ, ಆಕಾಶದಲ್ಲಿ ನಿನ್ನ ಕರುಣೆಯು ಅದೆ; ನಿನ್ನ ನಂಬಿಗಸ್ತಿಕೆಯು ಮೇಘಗಳ ವರೆಗೆ ಮುಟ್ಟಿದೆ.
ಮೋಸ ಮಾಡುವ ಹದವಾದ ಕತ್ತಿಯ ಹಾಗೆ ನಿನ್ನ ನಾಲಿಗೆಯು ಕೇಡುಗಳನ್ನು ಕಲ್ಪಿಸುತ್ತದೆ.
ಕರ್ತನು ಹೀಗೆ ಅನ್ನುತ್ತಾನೆ. ತಿರುಗಿ ಬೀಳುವ ಮಕ್ಕಳಿಗೆ ಅಯ್ಯೋ ಅವರು ಆಲೋಚನೆಯನ್ನು ಮಾಡುತ್ತಾರೆ, ಆದರೆ ನನ್ನಿಂದಲ್ಲ; ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೇಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.
ನ್ಯಾಯಕ್ಕೋಸ್ಕರ ಕರೆಯುವವನು ಯಾವನೂ ಇಲ್ಲ; ಇಲ್ಲವೆ ಸತ್ಯಕ್ಕೋಸ್ಕರ ಬೇಡು ವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡು ತ್ತಾರೆ. ಸುಳ್ಳನ್ನು ಮಾತಾಡುತ್ತಾರೆ; ಕೇಡನ್ನು ಗರ್ಭಧರಿಸಿ ಕೊಳ್ಳುತ್ತಾರೆ ಅಕ್ರಮವನ್ನು ಹೆರುತ್ತಾರೆ.
ಏಳಿರಿ, ರಾತ್ರಿಯಲ್ಲಿ ಏರಿಹೋಗಿ ಅವಳ ಅರಮನೆಗಳನ್ನು ನಾಶಮಾಡೋಣ;
ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ.