ನಿಶ್ಚ ಯವಾಗಿ ಅವನಿಗೆ ಅರಸುತನವನ್ನು ಕೊಟ್ಟ ಅರಸನೂ ಅಂದರೆ ಯಾವನ ಪ್ರಮಾಣವನ್ನು ತಿರಸ್ಕರಿಸಿದನೋ ಯಾವನ ಒಡಂಬಡಿಕೆಯನ್ನು ವಿಾರಿದನೋ ಅವನು ಇರುವಲ್ಲಿಯೇ ಬಾಬೆಲಿನ ಮಧ್ಯದಲ್ಲಿ ನನ್ನ ಜೀವದಾಣೆ, ಇವನು ಸಾಯುವನು ಎಂದು ದೇವರಾದ ಕರ್ತನು ಹೇಳುತ್ತಾನೆ.
Cross references
ಕಳುಹಿಸುವದಕ್ಕೆ ನಿರಾಕರಿಸಿದರೆ ಇಗೋ, ನಾನು ನಿನ್ನ ಮೇರೆಗಳನ್ನೆಲ್ಲಾ ಕಪ್ಪೆಗಳಿಂದ ಹೊಡೆಯು ವೆನು.
ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬಾರದು. ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿ ಯೆಂದು ಎಣಿಸುವದಿಲ್ಲ.
ಒಬ್ಬನು ಕರ್ತನಿಗೆ ಪ್ರಮಾಣವನ್ನು ಮಾಡಿದರೆ ಇಲ್ಲವೆ ಕಟ್ಟಳೆಯಿಂದ ತನ್ನ ಪ್ರಾಣವನ್ನು ಬಾಧಿಸುವ ಆಣೆ ಇಟ್ಟುಕೊಂಡರೆ ಅವನು ತನ್ನ ಮಾತನ್ನು ತಪ್ಪಿಸಬಾರದು, ಬಾಯಿಂದ ಹೊರಟ ಎಲ್ಲಾದರ ಪ್ರಕಾರ ಮಾಡಬೇಕು.
ನಾವು ಅವರಿಗೆ ಇಟ್ಟ ಆಣೆಯ ನಿಮಿತ್ತ ಕೋಪವು ನಮ್ಮ ಮೇಲೆ ಬಾರದ ಹಾಗೆ ನಾವು ಅವರನ್ನು ಜೀವದಿಂದ ಇರಿಸಿ ಅವರಿಗೆ ಇದನ್ನು ಮಾಡುವೆವು.
ಆಗ ಅರಸನು ಗಿಬ್ಯೋನ್ಯರನ್ನು ಕಳುಹಿಸಿದನು. (ಆದರೆ ಗಿಬ್ಯೋನ್ಯರು ಇಸ್ರಾಯೇಲ್ ಮಕ್ಕಳಾಗಿರದೆ ಅಮೋರಿಯರಲ್ಲಿ ಉಳಿದವರಾಗಿದ್ದರು. ಅವರಿಗೆ ಇಸ್ರಾಯೇಲ್ ಮಕ್ಕಳು ಆಣೆ ಇಟ್ಟಿದ್ದರು. ಸೌಲನು ಇಸ್ರಾಯೇಲ್ ಮಕ್ಕಳಿಗೋಸ್ಕರವಾಗಿಯೂ ಯೆಹೂದ ಕ್ಕೋಸ್ಕರವಾಗಿಯೂ ತೋರಿಸಿದ ಆಸಕ್ತಿಯಿಂದ ಅವ ರನ್ನು ಹೊಡೆಯಲು ಹುಡುಕಿದ್ದನು)
ಬಾಬೆಲಿನ ಅರ ಸನು ಯೆಹೋಯಾಖೀನನ ಚಿಕ್ಕಪ್ಪನಾದ ಮತ್ತನ್ಯ ನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಚಿದ್ಕೀಯ ಎಂಬ ಹೆಸರನ್ನಿಟ್ಟನು.
ಅವನ ಕಣ್ಣುಗಳಿಗೆ ನೀಚನು ತಿರಸ್ಕರಿಸಲ್ಪ ಟ್ಟಿದ್ದಾನೆ. ಆದರೆ ಕರ್ತನಿಗೆ ಭಯಪಡುವವರನ್ನು ಗೌರವಿಸುತ್ತಾನೆ, ಆಣೆಯಿಂದ ನಷ್ಟವಾದರೂ ಬದಲಾ ಯಿಸದವನು.ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
ದಿಬ್ಬಗಳಿಂದಲೂ ಕತ್ತಿಯಿಂದಲೂ ಕೆಡವಿ ಹಾಕಲ್ಪಟ್ಟ ಈ ಪಟ್ಟಣದ ಮನೆಗಳ ವಿಷಯವೂ ಯೆಹೂದದ ಅರಸರ ಮನೆಗಳ ವಿಷಯವೂ ಇಸ್ರಾ ಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--
ಆಗ ನಾನು ಹಬಚ್ಚೆನ್ಯನ ಮಗನಾದ ಯೆರೆವಿಾಯನ ಮಗನಾದ ಯಾಜನ್ಯನನ್ನೂ ಅವನ ಸಹೋದರರನ್ನೂ ಕುಮಾರರೆಲ್ಲರನ್ನೂ ರೇಕಾಬ್ಯರ ಸಮಸ್ತ ಮನೆಯ ವರನೂ
ಆಗ ಸೀಮೆಯಲ್ಲಿರುವ ಸೈನ್ಯಾಧಿಪತಿಗಳೆಲಾ ಅವರೂ ತಮ್ಮ ಮನುಷ್ಯರೂ ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶದ ಮೇಲೆ ನೇಮಿಸಿದನೆಂದು ಬಾಬೆಲಿಗೆ ಒಯ್ಯಲ್ಪಡದೆ ಇದ್ದ ಗಂಡ ಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ದೇಶದ ಬಡವ ರನ್ನೂ ಅವನಿಗೆ ಒಪ್ಪಿಸಿದ್ದನೆಂದು ಕೇಳಿದಾಗ;
ನನ್ನ ಬಲೆಯನ್ನು ಸಹ ನಾನು ಅವನ ಮೇಲೆ ಹರಡುವೆನು. ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಕಸ್ದೀಯ ದೇಶದ ಬಾಬೆಲಿಗೆ ಒಯ್ಯುವೆನು. ಆದರೆ ಅವನು ಅದನ್ನು ನೋಡದೆ ಅಲ್ಲಿಯೇ ಸಾಯುವನು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಮಾಡಿದ್ದಕ್ಕೆ ತಕ್ಕ ಹಾಗೆ ನಾನು ನಿನಗೆ ಮಾಡುತ್ತೇನೆ; ನೀನು ಒಡಂಬಡಿಕೆಯನ್ನು ವಿಾರಿ ನನ್ನ ಆಣೆಯನ್ನು ತಿರಸ್ಕರಿಸಿರುವಿ.
ಹೌದು, ಇಗೋ, ನೆಟ್ಟಿರಲಾಗಿ ಅದು ಸಮೃದ್ಧಿಯಾಗಿರುವದೇ? ಅದಕ್ಕೆ ಮೂಡಣಗಾಳಿ ತಗಲುವಾಗ ಅದು ಸಂಪೂರ್ಣ ವಾಗಿ ಒಣಗುವದಿಲ್ಲವೇ? ಅದು ಮೊಳೆತ ಪಾತಿಗಳ ಲ್ಲಿಯೇ ಒಣಗಿಹೋಗುವದು.
ಅರಸನ ಸಂತಾನ ದವರನ್ನು ಕರೆದುಕೊಂಡು ಅವನ ಸಂಗಡ ಒಡಂಬಡಿಕೆ ಮಾಡಿ ಅವನಿಂದ ಪ್ರಮಾಣಮಾಡಿಸಿ ದೇಶದ ಬಲಿಷ್ಠರನ್ನು ತೆಗೆದುಕೊಂಡು ಹೋಗಿದ್ದಾನೆ.
ಅವನು ಪ್ರಮಾಣವನ್ನು ತಿರಸ್ಕರಿಸಿ ಕೈಕೊಟ್ಟಾಗ್ಯೂ; ಇಗೋ, ಒಡಂಬಡಿಕೆಯನ್ನು ವಿಾರಿ ಇವುಗಳನ್ನೆಲ್ಲಾ ಮಾಡಿದ್ದ ರಿಂದ ತಪ್ಪಿಸಿಕೊಳ್ಳುವದಿಲ್ಲ.
ಅವರು ಮಾತುಗಳನ್ನಾಡಿ ಒಡಂಬಡಿಕೆಯನ್ನು ಮಾಡು ವದಕ್ಕೆ ಸುಳ್ಳು ಪ್ರಮಾಣ ವನ್ನು ಮಾಡುತ್ತಾರೆ. ಆದದ ರಿಂದ ನ್ಯಾಯತೀರ್ಪು ವಿಷದ ಕಳೆಯ ಹಾಗೆ ಹೊಲದ ಸಾಲುಗಳಲ್ಲಿ ಮೊಳೆಯುತ್ತದೆ.
ಆಗ ಅವನು ನನಗೆ ಹೇಳಿದ್ದೇನಂದರೆ--ದೇಶದ ಮೇಲೆಲ್ಲಾ ಹೊರಡುವ ಶಾಪವು ಇದೇ; ಕಳ್ಳತನ ಮಾಡುವವರೆಲ್ಲರು ಈ ದಿಕ್ಕಿನ ಪ್ರಕಾರ ತೆಗೆದುಹಾಕಲ್ಪಡುವರು; ಆಣೆ ಇಡುವವರೆಲ್ಲರು ಆ ಕಡೆ ಅದರ ಪ್ರಕಾರ ತೆಗೆದುಹಾಕಲ್ಪಡುವರು.
ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ತಿಳುವಳಿಕೆಯಿಲ್ಲ ದವರೂ ಪ್ರಮಾಣಕ್ಕೆ ತಪ್ಪುವವರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಸಮಾಧಾನವಾಗದವರೂ ಕರುಣೆಯಿಲ್ಲದವರೂ ಆದರು.ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
ಜಾರರಿಗೂ ಪುರುಷಗಾಮಿ ಗಳಿಗೂ ನರಚೋರರಿಗೂ ಸುಳ್ಳುಗಾರರಿಗೂ ಅಬದ್ಧ ಪ್ರಮಾಣಿಕರಿಗೂ ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರಿಗೂ ನೇಮಕ ವಾಗಿದೆಯೆಂದು ನಮಗೆ ತಿಳಿದದೆ.
ಸ್ವಾಭಾವಿಕವಾದ ಮಮತೆಯಿಲ್ಲದವರೂ ಒಪ್ಪಂದವನ್ನು ಮುರಿಯುವವರೂ ಸುಳ್ಳಾಗಿ ದೂರು ವವರೂ ದಮೆಯಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೆಯವರನ್ನೂ ಹೀನೈಸುವವರೂ