ನೀನೇ ಮುಚ್ಚು ವಂತ ಅಭಿಷೇಕಿಸಲ್ಪಟ್ಟ ಕೆರೂಬಿಯು ದೇವರ ಪರಿಶುದ್ಧ ಪರ್ವತದಲ್ಲಿ ನಿನ್ನನ್ನು ಇಟ್ಟೆನು; ಅಲ್ಲೇ ನೀನಿದ್ದಿ, ಬೆಂಕಿಯ ಕಲ್ಲುಗಳ, ಮಧ್ಯದಲ್ಲಿ ನೀನು ಕೆಳಗೂ ಮೇಲಕ್ಕೂ ತಿರುಗಾಡಿದಿ.
Cross references
ಆದರೆ ನಿಶ್ಚಯವಾಗಿ ನನ್ನ ಬಲವನ್ನು ನಿನಗೆ ತೋರಿಸುವ ಹಾಗೆಯೂ ನನ್ನ ಹೆಸರು ಭೂಲೋಕದಲ್ಲೆಲ್ಲಾ ತಿಳಿಸಲ್ಪಡುವಂತೆಯೂ ನಿನ್ನನ್ನು ಎಬ್ಬಿಸಿದ್ದೇನೆ.
ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿರುವ ಕರುಣಾಸನವನ್ನು ಶುದ್ಧ ಬಂಗಾರದಿಂದ ಮಾಡಬೇಕು.
ಅದರಿಂದ ಸಭೆಯ ಗುಡಾರವನ್ನೂ ಸಾಕ್ಷಿಯ ಹಲಗೆಗಳ ಮಂಜೂಷವನ್ನೂ ನೀನು ಅಭಿಷೇ ಕಿಸಬೇಕು.
ನೀನು ಅಭಿಷೇಕ ತೈಲವನ್ನು ತಕ್ಕೊಂಡು ಗುಡಾರ ವನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಅಭಿಷೇಕಿಸಿ ಅದನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಪರಿಶುದ್ಧ ಮಾಡು; ಆಗ ಅದು ಪರಿಶುದ್ಧವಾಗುವದು.
ನಿಮ್ಮ ಕೊಂಬನ್ನು ಉನ್ನತಕ್ಕೆ ಎತ್ತಬೇಡಿರಿ; ಬೊಗ್ಗದ ಕುತ್ತಿಗೆಯಿಂದ ಮಾತಾಡಬೇಡಿರಿ.
ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.
ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿ ಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಅಥವಾ ಬೆತ್ತವು ತಾನು ಮರವಲ್ಲ ಎಂಬಂತೆ ತನ್ನನ್ನು ತಾನು ಎತ್ತಿಕೊಂಡ ಹಾಗೆ ಇರುವದು.
ಓ ಲೂಸಿಫರ್ ಉದಯದ ಮಗನೇ. ಆಕಾಶದಿಂದ ನೀನು ಹೇಗೆ ಬಿದ್ದೀ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಕಡಿಯಲ್ಪಟ್ಟಿದ್ದೀ?
ನೀನು ನಿನ್ನ ಹೃದಯದಲ್ಲಿ ನಾನು ಆಕಾಶಕ್ಕೆ ಏರಿ ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು; ಉತ್ತರ ದಿಕ್ಕಿನ ಕಡೆಗಿರುವ ಸಮೂಹ ಪರ್ವತದ ಮೇಲೆಯೂ ನಾನು ಆಸೀನನಾ ಗುವೆನು.
ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದ್ದನ್ನು ನೀನು ಕೇಳಿಲ್ಲವೋ? ಈಗ ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ನೆರವೇರಿ ಸಿದ್ದೇನೆ. ಆದದರಿಂದಲೇ ಕೋಟೆಗಳುಳ್ಳ ಪಟ್ಟಣ ಗಳನ್ನು ಹಾಳು ದಿಬ್ಬಗಳನ್ನಾಗಿ ಮಾಡುವದು ನಿನಗೆ ಸಾಧ್ಯವಾಯಿತು;
ಆಗ ಕರ್ತನ ಮಹಿಮೆಯು ಆಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಯರ ಮೇಲೆ ನಿಂತಿತು.
ನನ್ನ ಪರಿಶುದ್ಧ ಪರ್ವತದಲ್ಲಿ ಅಂದರೆ ಇಸ್ರಾಯೇಲಿನ ಉನ್ನತ ಪರ್ವತದಲ್ಲಿಯೇ ಇಸ್ರಾಯೇಲಿನ ಮನೆತನ ದವರೆಲ್ಲರೂ ದೇಶದಲ್ಲಿರುವವರೆಲ್ಲರೂ ನನ್ನನ್ನು ಸೇವಿ ಸುವರು. ನಾನು ಅಲ್ಲಿ ಅವರಿಗೆ ಮೆಚ್ಚಿ ನಿಮ್ಮ ಎತ್ತುವ ಅರ್ಪಣೆಗಳನ್ನೂ ನಿಮ್ಮ ಕಾಣಿಕೆಗಳ ಪ್ರಥಮ ಫಲ ವನ್ನೂ ನಿಮ್ಮ ಎಲ್ಲಾ ಪರಿಶುದ್ಧ ಸಂಗತಿಗಳನ್ನೂ ಅಂಗೀಕರಿಸುವೆನು.
ಮನುಷ್ಯಪುತ್ರನೇ, ತೂರಿನ ಪ್ರಭುವಿಗೆ ಹೇಳಬೇಕಾದದ್ದೇನಂದರೆ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಹೃದಯವು ಹೆಚ್ಚಿಸಲ್ಪಟ್ಟಿದ್ದರಿಂದ--ನಾನೇ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿ ರುವೆನೆಂದು ಹೇಳಿದ್ದರಿಂದ ನೀನು ದೇವರಲ್ಲ, ಮನು ಷ್ಯನೇ; ಆದರೂ ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡಿರುವೆ.
ದೇವರ ತೋಟ ವಾದ ಏದೆನಿನಲ್ಲಿ ನೀನಿದ್ದಿ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇ ಧಿಕ, ಕೆಂಪು, ಸ್ಪಟಿಕ, ಚಿನ್ನ ಈ ಅಮೂಲ್ಯವಾದವು ಗಳಿಂದ ಭೂಷಿತವಾಗಿದ್ದಿ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.
ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಬಲಾತ್ಕಾರವು ತುಂಬಿ ನೀನು ಪಾಪಿಯಾದಿ; ಆದದರಿಂದ ನಿನ್ನನ್ನು ಅಪವಿತ್ರನೆಂದು ದೇವರ ಪರ್ವತದೊಳಗಿನಿಂದ ನಾನು ಬಿಸಾಡುವೆನು. ಓ ಮುಚ್ಚುವ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು.
ಓ ಅರಸನೇ, ನೀನು ಅರಸರಿಗೆ ಅರಸನಾಗಿ ರುವೆ; ಪರಲೋಕದ ದೇವರು ನಿನಗೆ ರಾಜ್ಯವನ್ನೂ ಬಲವನ್ನೂ ಅಧಿಕಾರವನ್ನೂ ಘನವನ್ನೂ ಕೊಟ್ಟಿದ್ದಾನೆ.
ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
ಓ ಅರಸನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯವನ್ನೂ ಮಹತ್ತನ್ನೂ ಕೀರ್ತಿಯನ್ನೂ ಘನ ವನ್ನೂ ಕೊಟ್ಟನು.
ಈ ಮಾತನ್ನು ತನ್ನಷ್ಟಕ್ಕೆ ತಾನೇ ಮಾತನಾಡಲಿಲ್ಲ; ಆದರೆ ಅವನು ಆ ವರುಷದಲ್ಲಿ ಮಹಾಯಾಜಕನಾಗಿದ್ದು ಯೇಸು ಆ ಜನಾಂಗಕ್ಕೋಸ್ಕರ ಮಾತ್ರವಲ್ಲದೆ
ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ.
ನಾನು ದರ್ಶನದಲ್ಲಿ ಕುದುರೆಗಳನ್ನು ಕಂಡೆನು, ಅವುಗಳ ಮೇಲೆ ಕೂತಿದ್ದವರು ಬೆಂಕಿಯ ನೀಲಿಯ ಮತ್ತು ಗಂಧಕದ ಕವಚಗಳನ್ನು ಧರಿಸಿದ್ದರು; ಆ ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು; ಅವುಗಳ ಬಾಯೊಳಗಿಂದ ಬೆಂಕಿ ಹೊಗೆ ಗಂಧಕ ಇವುಗಳು ಹೊರಡುತ್ತಿದ್ದವು.
ಅಯ್ಯೋ, ಅಯ್ಯೋ, ಮಹಾನಗರಿಯೇ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರವನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮುತ್ತುಗಳು ಇವುಗಳಿಂದ ಅಲಂಕರಿಸಲ್ಪಟ್ಟವಳೇ,