ಇಸ್ರಾಯೇಲ್ಯರು ನಿನ್ನ ಮೇಲೆ ಕೈಯಿಡಲು ನೀನು ಮುರಿದು ಅವರ ಹೆಗಲನ್ನು ಚುಚ್ಚಿದಿ; ಅವರು ನಿನ್ನನ್ನು ಊರಿಕೊಂಡಾಗ ನೀನು ಒಡೆದು ಅದರ ನಡುವುಗಳನ್ನೆಲ್ಲಾ ನಿಲ್ಲಿಸಿಬಿಟ್ಟೆ.
Cross references
ಮನುಷ್ಯರಲ್ಲಿ ಭರ ವಸವಿಡುವದಕ್ಕಿಂತ ಕರ್ತನಲ್ಲಿ ನಂಬಿಕೆಯಿಡುವದು ಒಳ್ಳೇದು.
ಪ್ರಭುಗಳಲ್ಲಿ ಭರವಸವಿಡಬೇಡಿರಿ; ಮಾನ ವರನ್ನು ನೆಚ್ಚಬೇಡಿರಿ, ಅವನು ಸಹಾಯಮಾಡ ಶಕ್ತ ನಲ್ಲ;
ಕಷ್ಟ ಕಾಲದಲ್ಲಿ ಅಪನಂಬಿಗಸ್ಥನಾದ ಮನುಷ್ಯನಲ್ಲಿಯ ಭರವಸವು ಮುರಿದ ಹಲ್ಲು, ಕೀಲು ತಪ್ಪಿದ ಪಾದವು.
ಆಗ (ನನ್ನ ಜನರು) ಅವನು ನಿರೀಕ್ಷಿಸಿಕೊಂಡಿದ್ದ ಐಥಿಯೋ ಪಿಯರ ನಿಮಿತ್ತವಾಗಿಯೂ ತಮ್ಮ ವೈಭವದ ಐಗುಪ್ತದ ವಿಷಯವಾಗಿಯೂ ಬೆಚ್ಚಿ ಬೆರಗಾಗಿ ನಾಚಿಕೆಪಡು ವರು.ಆ ದಿವಸದಲ್ಲಿ ಈ ತೀರದ ನಿವಾಸಿಗಳು ಹೇಳುವದೇನಂದರೆ--ಇಗೋ, ಅಶ್ಶೂರದ ಅರಸ ರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೇವೋ ಅವ ರಿಗೆ ಈ ಗತಿ ಬಂತಲ್ಲಾ ನಾವು ತಪ್ಪಿಸಿಕೊಳ್ಳುವದು ಹೇಗೆ ಅನ್ನುವರು.
ಆದಕಾರಣ ಫರೋಹನ ಬಲವು ನಿಮಗೆ ನಾಚಿಕೆಯೂ ಐಗುಪ್ತದ ನೆರಳಿನ ಭರವಸದಿಂದ ನಿಮ ಗೆ ನಿಂದೆಯೂ ಉಂಟಾಗುವದು.
ಜಜ್ಜಿದ ದಂಡಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತಿಯಷ್ಟೆ; ಒಬ್ಬನು ಅಂತ ಕೋಲನ್ನು ಊರಿಕೊಳ್ಳುವದಾದರೆ ಅದು ಅವನ ಕೈಯೊಳಕ್ಕೆ ಹೋಗಿ ತಿವಿಯುತ್ತದೆ. ಐಗುಪ್ತದ ಅರಸ ನಾದ ಫರೋಹನು ತನ್ನಲ್ಲಿ ನಂಬಿಕೆ ಇಟ್ಟುಕೊಳ್ಳುವ ವರೆಲ್ಲರಿಗೆ ಹೀಗೆ ಇದ್ದಾನೆ.
ಆಗ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
ಆಗ ಅರಸನಾದ ಚಿದ್ಕೀಯನು ಇಗೋ, ಅವನು ನಿಮ್ಮ ಕೈಯಲ್ಲಿ ಇದ್ದಾನೆ; ನಿಮಗೆ ವಿರೋಧವಾಗಿ ಅರಸನು ಏನು ಮಾಡಬಲ್ಲವ ನಲ್ಲ ಅಂದನು.
ಆದರೆ ಇವನು ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ತನ್ನ ರಾಯಭಾರಿಗಳನ್ನು ಐಗುಪ್ತಕ್ಕೆ ಕಳು ಹಿಸಿ ತನಗೆ ಕುದುರೆಗಳನ್ನೂ ಬಹಳ ಜನರನ್ನೂ ಕೊಡ ಬೇಕೆಂದು ಹೇಳಿ ಕಳುಹಿಸಿದನು. ಇವನು ಅಭಿವೃದ್ಧಿ ಯಾಗುವನೋ? ಇಂಥಾ ಸಂಗತಿಗಳನ್ನು ಮಾಡುವ ವನು ತಪ್ಪಿಸಿಕೊಳ್ಳುವನೋ? ಅಥವಾ ಒಡಂಬಡಿಕೆ ಯನ್ನು ಮುರಿದು ತಪ್ಪಿಸಿಕೊಳ್ಳಲಾಗುವದೋ?
ಕೂಷೂ ಐಗುಪ್ತವೂ ಅದರ ಬಲ ವಾಗಿದ್ದವು; ಮತ್ತು ಲೆಕ್ಕವಿಲ್ಲದ್ದಾಗಿತ್ತು; ಪೂಟರೂ ಲೂಬ್ಯರೂ ನಿನ್ನ ಸಹಾಯಕರಾಗಿದ್ದರು.
ಆದರೆ ಅದು ಸೆರೆಯಾಗಿ ದೇಶಾಂತರಕ್ಕೆ ಹೋಯಿತು; ಅದರ ಕೂಸುಗಳು ಸಹ ಎಲ್ಲಾ ಬೀದಿಗಳ ತುದಿಗಳಲ್ಲಿ ಜಜ್ಜ ಲ್ಪಟ್ಟವು; ಅದರ ಘನವುಳ್ಳವರಿಗೋಸ್ಕರ ಚೀಟು ಹಾಕಿದರು; ಅದರ ಮಹನೀಯರೆಲ್ಲರೂ ಸಂಕೋಲೆ ಗಳಿಂದ ಕಟ್ಟಲ್ಪಟ್ಟರು.