ಹಾಗೆಯೇ ನಾನು ಆಜ್ಞೆಯನ್ನು ಪಡೆದ ಪ್ರಕಾರ ಪ್ರವಾದಿಸಿದೆನು; ನಾನು ಪ್ರವಾದಿಸುವಾಗ ಅಲ್ಲಿ ಒಂದು ಶಬ್ದವಾಯಿತು; ಇಗೋ, ಅದು ಕದ ಲುತ್ತಿತ್ತು, ಎಲುಬುಗಳೆಲ್ಲಾ ಒಂದು ಗೂಡಿ ಎಲುಬಿಗೆ ಎಲುಬು ಸೇರಿಕೊಂಡಿತು.
Cross references
ಆಗ ಆತನು--ನೀನು ಹೊರಗೆ ಬಂದು ಬೆಟ್ಟದ ಮೇಲೆ ಕರ್ತನ ಮುಂದೆ ನಿಲ್ಲು ಅಂದನು. ಇಗೋ, ಕರ್ತನು ಹಾದುಹೋದನು; ಕರ್ತನ ಮುಂದೆ ಬೆಟ್ಟಗಳನ್ನು ಭೇದಿಸುವಂಥ, ಗುಡ್ಡ ಗಳನ್ನು ಒಡೆಯುವಂಥ ಮಹಾ ಬಲವಾದ ಗಾಳಿ; ಆ ಗಾಳಿಯಲ್ಲಿ ಕರ್ತನು ಇರಲಿಲ್ಲ. ಗಾಳಿಯ ತರು ವಾಯ ಭೂಕಂಪವು; ಆ ಭೂಕಂಪದಲ್ಲಿ ಕರ್ತನು ಇರಲಿಲ್ಲ.
ಹೌದು, ಜಿಂಕೆಯು ಸಹ ಹೊಲದಲ್ಲಿ ಈದು ಹುಲ್ಲು ಇಲ್ಲದ ಕಾರಣ ಅದನ್ನು ಬಿಟ್ಟುಬಿಡುತ್ತದೆ;
ಬಾಬೆಲಿನ ಅರಸನಾದ ನೆಬೂಕ ದ್ನೇಚ್ಚರನಿಗೆ ಸೇವೆಮಾಡದೆ ಬಾಬೆಲಿನ ಅರಸನ ನೊಗಕ್ಕೆ ತನ್ನ ಕುತ್ತಿಗೆಯನ್ನು ಕೊಡದೆ ಇರುವ ಜನಾಂಗವೂ ರಾಜ್ಯವೂ ಯಾವದೋ ಆ ಜನಾಂಗವನ್ನು ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಇವನ ಕೈಯಿಂದ ಅವುಗಳನ್ನು ನಾಶಮಾಡಿಬಿಡುವ ವರೆಗೆ ದಂಡಿಸುವೆನೆಂದು ಕರ್ತನು ಅನ್ನುತ್ತಾನೆ.
ನಾನು ಆಜ್ಞೆಯನ್ನು ಹೊಂದಿದ ಪ್ರಕಾರ ಮಾಡಿದೆನು; ನನ್ನ ಸಾಮಗ್ರಿಗಳನ್ನು ಸೆರೆಯ ಸಾಮಗ್ರಿಗಳಂತೆ ಹಗಲಿ ನಲ್ಲಿಯೇ ಹೊರಗೆ ತಂದೆನು; ನಸುಬೆಳಕಿನಲ್ಲಿ ನನ್ನ ಕೈಯಿಂದಲೇ ಗೋಡೆಯನ್ನು ಕೊರೆದೆನು; ಅದನ್ನು ನಾನು ನಸುಬೆಳಕಿನಲ್ಲಿ ಹೊರಗೆ ತಂದು ಅವರ ಕಣ್ಣುಗಳ ಮುಂದೆ ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದೆನು.
ಆಗ ರಭಸವಾಗಿ ಬೀಸುವ ಬಲವಾದ ಗಾಳಿಯೋಪಾದಿಯಲ್ಲಿ ಒಂದು ಶಬ್ದವು ಆಕಾಶದಿಂದ ಫಕ್ಕನೆ ಬಂದು ಅವರು ಕೂತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.
ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು.
ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ.
ನೀವು ಹೋಗಿ ದೇವಾಲಯದಲ್ಲಿ ನಿಂತು ಕೊಂಡು ಈ ಜೀವ ವಾಕ್ಯಗಳನ್ನೆಲ್ಲಾ ಜನರಿಗೆ ತಿಳಿಸಿರಿ ಎಂದು ಹೇಳಿದನು.
ಆಗ ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿ ವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.